AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವಿಬ್ಬರು.. ನಮಗೊಬ್ಬರು ಎಂದು ಘೋಷಿಸಿದ ವಿರುಷ್ಕಾ ದಂಪತಿ!

ಮುಂಬೈ: ಕ್ರಿಕೆಟ್​ ಮತ್ತು ಸಿನಿಮಾ ಲೋಕದ ಹಾಟ್​ ದಂಪತಿ ಎಂದೇ ಫೇಮಸ್ ಆಗಿದ್ದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಹೌದು, ಬಾಲಿವುಡ್ ನಟಿ, ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಗರ್ಭವತಿಯಾಗಿದ್ದಾರೆ. ಪತ್ನಿ ಗರ್ಭಿಣಿಯಾಗಿರುವ ಬಗ್ಗೆ ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. 2021ರಲ್ಲಿ ನಮ್ಮ ಕುಟುಂಬದಲ್ಲಿ ಮೂವರು ಸದಸ್ಯರಿರುತ್ತೇವೆ ಎಂದು ಟ್ವೀಟ್​ ಮಾಡಿರುವ ವಿರಾಟ್​ ನಮ್ಮ ಮನೆಗೆ ಪುಟ್ಟ ಕಂದಮ್ಮ ಜನವರಿ 2021ಕ್ಕೆ ಕಾಲಿಡಲಿದೆ […]

ನಾವಿಬ್ಬರು.. ನಮಗೊಬ್ಬರು ಎಂದು ಘೋಷಿಸಿದ ವಿರುಷ್ಕಾ ದಂಪತಿ!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 27, 2020 | 12:12 PM

Share

ಮುಂಬೈ: ಕ್ರಿಕೆಟ್​ ಮತ್ತು ಸಿನಿಮಾ ಲೋಕದ ಹಾಟ್​ ದಂಪತಿ ಎಂದೇ ಫೇಮಸ್ ಆಗಿದ್ದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಹೌದು, ಬಾಲಿವುಡ್ ನಟಿ, ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಗರ್ಭವತಿಯಾಗಿದ್ದಾರೆ. ಪತ್ನಿ ಗರ್ಭಿಣಿಯಾಗಿರುವ ಬಗ್ಗೆ ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

2021ರಲ್ಲಿ ನಮ್ಮ ಕುಟುಂಬದಲ್ಲಿ ಮೂವರು ಸದಸ್ಯರಿರುತ್ತೇವೆ ಎಂದು ಟ್ವೀಟ್​ ಮಾಡಿರುವ ವಿರಾಟ್​ ನಮ್ಮ ಮನೆಗೆ ಪುಟ್ಟ ಕಂದಮ್ಮ ಜನವರಿ 2021ಕ್ಕೆ ಕಾಲಿಡಲಿದೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಕೊಹ್ಲಿ-ಅನುಷ್ಕಾ 2017ರ ಡಿಸೆಂಬರ್​ನಲ್ಲಿ ವಿವಾಹವಾಗಿದ್ದರು.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK