AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಹುಟ್ಟಿದ ಬೆನ್ನಲ್ಲೇ ವಿರಾಟ್​ ಕೊಹ್ಲಿ ತಮ್ಮ ‘ಟ್ವಿಟರ್ ಬಯೋ’ ಏನೆಂದು ಬದಲಿಸಿಕೊಂಡರು ಗೊತ್ತಾ?

ಟೀಂ ಇಂಡಿಯಾದ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಗಳು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್ ಬಯೋವನ್ನು ಚೇಂಜ್​ ಮಾಡಿಕೊಂಡು, ತಾನೊಬ್ಬ ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ತೋರಿಸಿದ್ದಾರೆ.

ಮಗಳು ಹುಟ್ಟಿದ ಬೆನ್ನಲ್ಲೇ  ವಿರಾಟ್​ ಕೊಹ್ಲಿ ತಮ್ಮ ‘ಟ್ವಿಟರ್ ಬಯೋ’ ಏನೆಂದು ಬದಲಿಸಿಕೊಂಡರು ಗೊತ್ತಾ?
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
Lakshmi Hegde
| Edited By: |

Updated on:Jan 18, 2021 | 11:04 AM

Share

ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಸದ್ಯಕ್ಕಂತೂ ಫುಲ್​ ಖುಷಿ ಮೂಡ್​ನಲ್ಲಿದ್ದಾರೆ. ಪುಟ್ಟ ಮಗಳೇ ಇದಕ್ಕೆ ಕಾರಣ ಎಂಬುದಂತೂ ಸತ್ಯ.

ಇದೀಗ ವಿರಾಟ್ ಕೊಹ್ಲಿ ಮಗು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್​ ಬಯೋವನ್ನು ಬದಲು ಮಾಡಿಕೊಂಡಿದ್ದಾರೆ. A proud husband and father (ನಾನೊಬ್ಬ ಹೆಮ್ಮೆಯ ಪತಿ ಮತ್ತು ಅಪ್ಪ) ಎಂದು ಬರೆದುಕೊಂಡು, ಹಾರ್ಟ್​ ಸಿಂಬಲ್​ ಹಾಕಿದ್ದಾರೆ.

ಅನುಷ್ಕಾ ಹೆರಿಗೆ ನಿಮಿತ್ತ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಸ್ಕರ್​ ಟ್ರೋಫಿ ಟೆಸ್ಟ್​ ಸರಣಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ ವಿರಾಟ್​ ಕೊಹ್ಲಿ, ತಮಗೆ ಮಗಳು ಹುಟ್ಟಿದ ವಿಷಯವನ್ನು ಟ್ವಿಟರ್​ ಮೂಲಕ ಹಂಚಿಕೊಂಡಿದ್ದರು. ನಮ್ಮ ಜೀವನದ ಹೊಸ ಅಧ್ಯಾಯ ಇಂದಿನಿಂದ ಶುರುವಾಯಿತು ಎಂದು ಹೇಳಿಕೊಂಡಿದ್ದರು.

ಟೀಂ ಇಂಡಿಯಾದ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಗಳು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್ ಬಯೋವನ್ನು ಚೇಂಜ್​ ಮಾಡಿಕೊಂಡು, ತಾನೊಬ್ಬ ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ತೋರಿಸಿದ್ದಾರೆ.

Published On - 11:03 am, Mon, 18 January 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ