AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಹುಟ್ಟಿದ ಬೆನ್ನಲ್ಲೇ ವಿರಾಟ್​ ಕೊಹ್ಲಿ ತಮ್ಮ ‘ಟ್ವಿಟರ್ ಬಯೋ’ ಏನೆಂದು ಬದಲಿಸಿಕೊಂಡರು ಗೊತ್ತಾ?

ಟೀಂ ಇಂಡಿಯಾದ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಗಳು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್ ಬಯೋವನ್ನು ಚೇಂಜ್​ ಮಾಡಿಕೊಂಡು, ತಾನೊಬ್ಬ ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ತೋರಿಸಿದ್ದಾರೆ.

ಮಗಳು ಹುಟ್ಟಿದ ಬೆನ್ನಲ್ಲೇ  ವಿರಾಟ್​ ಕೊಹ್ಲಿ ತಮ್ಮ ‘ಟ್ವಿಟರ್ ಬಯೋ’ ಏನೆಂದು ಬದಲಿಸಿಕೊಂಡರು ಗೊತ್ತಾ?
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
Lakshmi Hegde
| Edited By: |

Updated on:Jan 18, 2021 | 11:04 AM

Share

ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಸದ್ಯಕ್ಕಂತೂ ಫುಲ್​ ಖುಷಿ ಮೂಡ್​ನಲ್ಲಿದ್ದಾರೆ. ಪುಟ್ಟ ಮಗಳೇ ಇದಕ್ಕೆ ಕಾರಣ ಎಂಬುದಂತೂ ಸತ್ಯ.

ಇದೀಗ ವಿರಾಟ್ ಕೊಹ್ಲಿ ಮಗು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್​ ಬಯೋವನ್ನು ಬದಲು ಮಾಡಿಕೊಂಡಿದ್ದಾರೆ. A proud husband and father (ನಾನೊಬ್ಬ ಹೆಮ್ಮೆಯ ಪತಿ ಮತ್ತು ಅಪ್ಪ) ಎಂದು ಬರೆದುಕೊಂಡು, ಹಾರ್ಟ್​ ಸಿಂಬಲ್​ ಹಾಕಿದ್ದಾರೆ.

ಅನುಷ್ಕಾ ಹೆರಿಗೆ ನಿಮಿತ್ತ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಸ್ಕರ್​ ಟ್ರೋಫಿ ಟೆಸ್ಟ್​ ಸರಣಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ ವಿರಾಟ್​ ಕೊಹ್ಲಿ, ತಮಗೆ ಮಗಳು ಹುಟ್ಟಿದ ವಿಷಯವನ್ನು ಟ್ವಿಟರ್​ ಮೂಲಕ ಹಂಚಿಕೊಂಡಿದ್ದರು. ನಮ್ಮ ಜೀವನದ ಹೊಸ ಅಧ್ಯಾಯ ಇಂದಿನಿಂದ ಶುರುವಾಯಿತು ಎಂದು ಹೇಳಿಕೊಂಡಿದ್ದರು.

ಟೀಂ ಇಂಡಿಯಾದ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಗಳು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್ ಬಯೋವನ್ನು ಚೇಂಜ್​ ಮಾಡಿಕೊಂಡು, ತಾನೊಬ್ಬ ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ತೋರಿಸಿದ್ದಾರೆ.

Published On - 11:03 am, Mon, 18 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ