AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡಿದ ಟೀಮ್‌ ಇಂಡಿಯಾ; ಕೊಹ್ಲಿ ಶರ್ಟ್‌ಲೆಸ್‌ ಲುಕ್‌ಗೆ ಫುಲ್‌ ಫಿದಾ 

ಸದ್ಯ ನಡೆಯುತ್ತಿರುವ 2024 ರ ಟಿ20 ವಿಶ್ವಕಪ್‌  ಗ್ರೂಪ್‌ ಪಂದ್ಯಗಳು  ಅಂತಿಮ ಹಂತವನ್ನು ತಲುಪಿದ್ದು,  ಈ ಗುಂಪು ಹಂತದ ಪಂದ್ಯಗಳು ಮುಗಿದ ಬಳಿಕ, ಜೂನ್‌ 19 ಅಂದರೆ ನಾಳೆಯಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿದೆ. ಸೂಪರ್‌-8 ಬ್ಯಾಟಲ್‌ಗೆ ಟೀಮ್‌ ಇಂಡಿಯಾ ಅರ್ಹತೆಯನ್ನು ಪಡೆದಿದ್ದು, ಈ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಕ್ರಿಕೆಟಿಗರು ಬೀಚ್‌ ನಲ್ಲಿ ವಾಲಿಬಾಲ್‌ ಆಡುತ್ತಾ ಮೋಜು ಮಸ್ತಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಕೊಹ್ಲಿ ಶರ್ಟ್‌ಲೆಸ್‌ ಲುಕ್‌ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. 

Video: ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡಿದ ಟೀಮ್‌ ಇಂಡಿಯಾ; ಕೊಹ್ಲಿ ಶರ್ಟ್‌ಲೆಸ್‌ ಲುಕ್‌ಗೆ ಫುಲ್‌ ಫಿದಾ 
ಕೊಹ್ಲಿ
ಮಾಲಾಶ್ರೀ ಅಂಚನ್​
| Edited By: |

Updated on: Jun 18, 2024 | 2:21 PM

Share

ಅಮೆರಿಕಾ ಹಾಗೂ ಹಾಗೂ ವೆಸ್ಟ್‌ ಇಂಡೀಸ್‌ ಜಂಟಿಯಾಗಿ ಆಯೋಜಿಸಿರುವ 2024 ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಗ್ರೂಪ್‌ ಪಂದ್ಯಗಳು ಅಂತಿಮ ಹಂತವನ್ನು ತಲುಪಿದ್ದು, ನಾಳೆಯಿಂದ (ಜೂನ್‌ 19) ಸೂಪರ್‌-8 ಪಂದ್ಯ ಆರಂಭವಾಗಲಿದೆ.  ಸದ್ಯ ಟಿ20 ವಿಶ್ವಕಪ್‌ನಲ್ಲಿ ಗ್ರೂಪ್‌ ಹಂತವನ್ನು ಯಶಸ್ವಿಯಾಗಿ ದಾಟಿ ಗ್ರೂಪ್‌ ಟಾಪರ್‌ ಆಗಿರುವ ಟೀಮ್‌ ಇಂಡಿಯಾ ಸೂಪರ್‌ 8 ಬ್ಯಾಟಲ್‌ಗೆ ಅರ್ಹತೆ ಪಡೆದಿದೆ. ಇದೇ ಖುಷಿಯಲ್ಲಿ ಹ್ಯಾಪಿ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಆಟಗಾರರು ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಟವನ್ನು ಆಡುತ್ತಾ ಸಖತ್‌ ಮೋಜು ಮಸ್ತಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗಿದೆ.

ವೈರಲ್‌ ವಿಡಿಯೋದಲ್ಲಿ ಭಾರತದ ಸ್ಟಾರ್‌ ಆಟಗಾರರಾದ ವಿರಾಟ್‌ ಕೊಹ್ಲಿ, ರಿಂಕು ಸಿಂಗ್‌ ಮತ್ತು ಹಾರ್ದಿಕ್‌ ಪಾಂಡ್ಯ ಶರ್ಟ್‌ ಲೆಸ್‌ ಆಗಿ ವಾಲಿಬಾಲ್‌ ಆಡುತ್ತಿರುವ ದೃಶ್ಯವನ್ನು ಕಾಣಬಹುದು.  ಈ ವಿಡಿಯೋವನ್ನು BCCI ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಆಟಗಾರರು ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡುತ್ತಾ ಸಖತ್‌ ಎಂಜಾಯ್‌ಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: ಸೂಪರ್ 8 ಸುತ್ತಿನಲ್ಲಿ 3 ಬಾರಿ ಎಡವಿರುವ ಟೀಂ ಇಂಡಿಯಾ..!

ವೈರಲ್​​​ ವಿಡಿಯೋ ಇಲ್ಲಿದೆ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಟೀಮ್‌ ಇಂಡಿಯಾ ಆಟಗಾರರ ಮೋಜು ಮಸ್ತಿಯನ್ನು ನೋಡಿ ಖುಷಿ ಪಟ್ಟ ಅಭಿಮಾನಿಗಳು ಟಿ20 ವಿಶ್ವಕಪ್‌ ಪಂದ್ಯದಲ್ಲಿ ಟ್ರೋಫಿ ಗೆದ್ದು ಬನ್ನಿ ಎಂದು ಮನಸಾರೆ ಹರಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ