AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡಿದ ಟೀಮ್‌ ಇಂಡಿಯಾ; ಕೊಹ್ಲಿ ಶರ್ಟ್‌ಲೆಸ್‌ ಲುಕ್‌ಗೆ ಫುಲ್‌ ಫಿದಾ 

ಸದ್ಯ ನಡೆಯುತ್ತಿರುವ 2024 ರ ಟಿ20 ವಿಶ್ವಕಪ್‌  ಗ್ರೂಪ್‌ ಪಂದ್ಯಗಳು  ಅಂತಿಮ ಹಂತವನ್ನು ತಲುಪಿದ್ದು,  ಈ ಗುಂಪು ಹಂತದ ಪಂದ್ಯಗಳು ಮುಗಿದ ಬಳಿಕ, ಜೂನ್‌ 19 ಅಂದರೆ ನಾಳೆಯಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿದೆ. ಸೂಪರ್‌-8 ಬ್ಯಾಟಲ್‌ಗೆ ಟೀಮ್‌ ಇಂಡಿಯಾ ಅರ್ಹತೆಯನ್ನು ಪಡೆದಿದ್ದು, ಈ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಕ್ರಿಕೆಟಿಗರು ಬೀಚ್‌ ನಲ್ಲಿ ವಾಲಿಬಾಲ್‌ ಆಡುತ್ತಾ ಮೋಜು ಮಸ್ತಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಕೊಹ್ಲಿ ಶರ್ಟ್‌ಲೆಸ್‌ ಲುಕ್‌ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. 

Video: ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡಿದ ಟೀಮ್‌ ಇಂಡಿಯಾ; ಕೊಹ್ಲಿ ಶರ್ಟ್‌ಲೆಸ್‌ ಲುಕ್‌ಗೆ ಫುಲ್‌ ಫಿದಾ 
ಕೊಹ್ಲಿ
ಮಾಲಾಶ್ರೀ ಅಂಚನ್​
| Edited By: |

Updated on: Jun 18, 2024 | 2:21 PM

Share

ಅಮೆರಿಕಾ ಹಾಗೂ ಹಾಗೂ ವೆಸ್ಟ್‌ ಇಂಡೀಸ್‌ ಜಂಟಿಯಾಗಿ ಆಯೋಜಿಸಿರುವ 2024 ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಗ್ರೂಪ್‌ ಪಂದ್ಯಗಳು ಅಂತಿಮ ಹಂತವನ್ನು ತಲುಪಿದ್ದು, ನಾಳೆಯಿಂದ (ಜೂನ್‌ 19) ಸೂಪರ್‌-8 ಪಂದ್ಯ ಆರಂಭವಾಗಲಿದೆ.  ಸದ್ಯ ಟಿ20 ವಿಶ್ವಕಪ್‌ನಲ್ಲಿ ಗ್ರೂಪ್‌ ಹಂತವನ್ನು ಯಶಸ್ವಿಯಾಗಿ ದಾಟಿ ಗ್ರೂಪ್‌ ಟಾಪರ್‌ ಆಗಿರುವ ಟೀಮ್‌ ಇಂಡಿಯಾ ಸೂಪರ್‌ 8 ಬ್ಯಾಟಲ್‌ಗೆ ಅರ್ಹತೆ ಪಡೆದಿದೆ. ಇದೇ ಖುಷಿಯಲ್ಲಿ ಹ್ಯಾಪಿ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಆಟಗಾರರು ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಟವನ್ನು ಆಡುತ್ತಾ ಸಖತ್‌ ಮೋಜು ಮಸ್ತಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗಿದೆ.

ವೈರಲ್‌ ವಿಡಿಯೋದಲ್ಲಿ ಭಾರತದ ಸ್ಟಾರ್‌ ಆಟಗಾರರಾದ ವಿರಾಟ್‌ ಕೊಹ್ಲಿ, ರಿಂಕು ಸಿಂಗ್‌ ಮತ್ತು ಹಾರ್ದಿಕ್‌ ಪಾಂಡ್ಯ ಶರ್ಟ್‌ ಲೆಸ್‌ ಆಗಿ ವಾಲಿಬಾಲ್‌ ಆಡುತ್ತಿರುವ ದೃಶ್ಯವನ್ನು ಕಾಣಬಹುದು.  ಈ ವಿಡಿಯೋವನ್ನು BCCI ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಆಟಗಾರರು ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡುತ್ತಾ ಸಖತ್‌ ಎಂಜಾಯ್‌ಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: ಸೂಪರ್ 8 ಸುತ್ತಿನಲ್ಲಿ 3 ಬಾರಿ ಎಡವಿರುವ ಟೀಂ ಇಂಡಿಯಾ..!

ವೈರಲ್​​​ ವಿಡಿಯೋ ಇಲ್ಲಿದೆ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಟೀಮ್‌ ಇಂಡಿಯಾ ಆಟಗಾರರ ಮೋಜು ಮಸ್ತಿಯನ್ನು ನೋಡಿ ಖುಷಿ ಪಟ್ಟ ಅಭಿಮಾನಿಗಳು ಟಿ20 ವಿಶ್ವಕಪ್‌ ಪಂದ್ಯದಲ್ಲಿ ಟ್ರೋಫಿ ಗೆದ್ದು ಬನ್ನಿ ಎಂದು ಮನಸಾರೆ ಹರಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ