Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡಿದ ಟೀಮ್‌ ಇಂಡಿಯಾ; ಕೊಹ್ಲಿ ಶರ್ಟ್‌ಲೆಸ್‌ ಲುಕ್‌ಗೆ ಫುಲ್‌ ಫಿದಾ 

ಸದ್ಯ ನಡೆಯುತ್ತಿರುವ 2024 ರ ಟಿ20 ವಿಶ್ವಕಪ್‌  ಗ್ರೂಪ್‌ ಪಂದ್ಯಗಳು  ಅಂತಿಮ ಹಂತವನ್ನು ತಲುಪಿದ್ದು,  ಈ ಗುಂಪು ಹಂತದ ಪಂದ್ಯಗಳು ಮುಗಿದ ಬಳಿಕ, ಜೂನ್‌ 19 ಅಂದರೆ ನಾಳೆಯಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿದೆ. ಸೂಪರ್‌-8 ಬ್ಯಾಟಲ್‌ಗೆ ಟೀಮ್‌ ಇಂಡಿಯಾ ಅರ್ಹತೆಯನ್ನು ಪಡೆದಿದ್ದು, ಈ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಕ್ರಿಕೆಟಿಗರು ಬೀಚ್‌ ನಲ್ಲಿ ವಾಲಿಬಾಲ್‌ ಆಡುತ್ತಾ ಮೋಜು ಮಸ್ತಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಕೊಹ್ಲಿ ಶರ್ಟ್‌ಲೆಸ್‌ ಲುಕ್‌ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. 

Video: ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡಿದ ಟೀಮ್‌ ಇಂಡಿಯಾ; ಕೊಹ್ಲಿ ಶರ್ಟ್‌ಲೆಸ್‌ ಲುಕ್‌ಗೆ ಫುಲ್‌ ಫಿದಾ 
ಕೊಹ್ಲಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 18, 2024 | 2:21 PM

ಅಮೆರಿಕಾ ಹಾಗೂ ಹಾಗೂ ವೆಸ್ಟ್‌ ಇಂಡೀಸ್‌ ಜಂಟಿಯಾಗಿ ಆಯೋಜಿಸಿರುವ 2024 ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಗ್ರೂಪ್‌ ಪಂದ್ಯಗಳು ಅಂತಿಮ ಹಂತವನ್ನು ತಲುಪಿದ್ದು, ನಾಳೆಯಿಂದ (ಜೂನ್‌ 19) ಸೂಪರ್‌-8 ಪಂದ್ಯ ಆರಂಭವಾಗಲಿದೆ.  ಸದ್ಯ ಟಿ20 ವಿಶ್ವಕಪ್‌ನಲ್ಲಿ ಗ್ರೂಪ್‌ ಹಂತವನ್ನು ಯಶಸ್ವಿಯಾಗಿ ದಾಟಿ ಗ್ರೂಪ್‌ ಟಾಪರ್‌ ಆಗಿರುವ ಟೀಮ್‌ ಇಂಡಿಯಾ ಸೂಪರ್‌ 8 ಬ್ಯಾಟಲ್‌ಗೆ ಅರ್ಹತೆ ಪಡೆದಿದೆ. ಇದೇ ಖುಷಿಯಲ್ಲಿ ಹ್ಯಾಪಿ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಆಟಗಾರರು ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಟವನ್ನು ಆಡುತ್ತಾ ಸಖತ್‌ ಮೋಜು ಮಸ್ತಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗಿದೆ.

ವೈರಲ್‌ ವಿಡಿಯೋದಲ್ಲಿ ಭಾರತದ ಸ್ಟಾರ್‌ ಆಟಗಾರರಾದ ವಿರಾಟ್‌ ಕೊಹ್ಲಿ, ರಿಂಕು ಸಿಂಗ್‌ ಮತ್ತು ಹಾರ್ದಿಕ್‌ ಪಾಂಡ್ಯ ಶರ್ಟ್‌ ಲೆಸ್‌ ಆಗಿ ವಾಲಿಬಾಲ್‌ ಆಡುತ್ತಿರುವ ದೃಶ್ಯವನ್ನು ಕಾಣಬಹುದು.  ಈ ವಿಡಿಯೋವನ್ನು BCCI ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ಟೀಮ್‌ ಇಂಡಿಯಾ ಆಟಗಾರರು ಬಾರ್ಬಡೋಸ್‌ ಬೀಚ್‌ನಲ್ಲಿ ವಾಲಿಬಾಲ್‌ ಆಡುತ್ತಾ ಸಖತ್‌ ಎಂಜಾಯ್‌ಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: ಸೂಪರ್ 8 ಸುತ್ತಿನಲ್ಲಿ 3 ಬಾರಿ ಎಡವಿರುವ ಟೀಂ ಇಂಡಿಯಾ..!

ವೈರಲ್​​​ ವಿಡಿಯೋ ಇಲ್ಲಿದೆ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಟೀಮ್‌ ಇಂಡಿಯಾ ಆಟಗಾರರ ಮೋಜು ಮಸ್ತಿಯನ್ನು ನೋಡಿ ಖುಷಿ ಪಟ್ಟ ಅಭಿಮಾನಿಗಳು ಟಿ20 ವಿಶ್ವಕಪ್‌ ಪಂದ್ಯದಲ್ಲಿ ಟ್ರೋಫಿ ಗೆದ್ದು ಬನ್ನಿ ಎಂದು ಮನಸಾರೆ ಹರಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು