AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ […]

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ
Guru
|

Updated on: Sep 20, 2020 | 3:31 PM

Share

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ ರೀತಿಯ ಕ್ಯಾಪ್ಟನ್ಸಿ ಟೂರ್ನಿಯಲ್ಲೂ ಮುಂದುವರಿದ್ರೆ ಆರ್‌ಸಿಬಿ ಪ್ರಶಸ್ತಿಯ ಕನಸು ಕೈ ಬಿಡಬೇಕಾಗುತ್ತೆ ಅನ್ನೋದು ಅಭಿಮಾನಿಗಳ ಕಳವಳ.

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು