AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ […]

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ
Guru
Guru|

Updated on: Sep 20, 2020 | 3:31 PM

Share

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ ರೀತಿಯ ಕ್ಯಾಪ್ಟನ್ಸಿ ಟೂರ್ನಿಯಲ್ಲೂ ಮುಂದುವರಿದ್ರೆ ಆರ್‌ಸಿಬಿ ಪ್ರಶಸ್ತಿಯ ಕನಸು ಕೈ ಬಿಡಬೇಕಾಗುತ್ತೆ ಅನ್ನೋದು ಅಭಿಮಾನಿಗಳ ಕಳವಳ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು