AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ […]

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ
Guru
|

Updated on: Sep 20, 2020 | 3:31 PM

Share

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ ರೀತಿಯ ಕ್ಯಾಪ್ಟನ್ಸಿ ಟೂರ್ನಿಯಲ್ಲೂ ಮುಂದುವರಿದ್ರೆ ಆರ್‌ಸಿಬಿ ಪ್ರಶಸ್ತಿಯ ಕನಸು ಕೈ ಬಿಡಬೇಕಾಗುತ್ತೆ ಅನ್ನೋದು ಅಭಿಮಾನಿಗಳ ಕಳವಳ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ