AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ […]

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ
Guru
|

Updated on: Sep 20, 2020 | 3:31 PM

Share

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ ರೀತಿಯ ಕ್ಯಾಪ್ಟನ್ಸಿ ಟೂರ್ನಿಯಲ್ಲೂ ಮುಂದುವರಿದ್ರೆ ಆರ್‌ಸಿಬಿ ಪ್ರಶಸ್ತಿಯ ಕನಸು ಕೈ ಬಿಡಬೇಕಾಗುತ್ತೆ ಅನ್ನೋದು ಅಭಿಮಾನಿಗಳ ಕಳವಳ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ