AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ […]

IPL‌ 2020: ಆರ್‌ಸಿಬಿ Vs ಆರ್‌ಸಿಬಿ, ಕ್ಯಾಪ್ಟನ್‌ ಚಹಲ್‌ಗೆ ಸೋತ ವಿರಾಟ್‌ ಕೊಹ್ಲಿ
Guru
|

Updated on: Sep 20, 2020 | 3:31 PM

Share

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಕೌಂಟ್‌ ಡೌನ್‌ ಶುರವಾಗಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲಬೇಕೆಂಬ ಹಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ತಂಡ ಅಭ್ಯಾಸ ಪಂದ್ಯವಾಡಿದೆ. ಕ್ಯಾಪ್ಟನ್‌ ಚಹಲ್‌ ಮತ್ತು ಕ್ಯಾಪ್ಟನ್‌ ವಿರಾಟ್‌ ಕೊಹ್ಲಿಗೆ ನಡುವಿನ ಈ ಪಂದ್ಯ ಮೋಜು ಮಸ್ತಿಯಿಂದ ಕೂಡಿದ್ದು ವಿಶೇಷವಾಗಿತ್ತು. ಆದ್ರೆ ಈ ಪ್ರಾಕ್ಟಿಸ್‌ ಮ್ಯಾಚ್‌ನಲ್ಲೂ ವಿರಾಟ್‌ ಕೊಹ್ಲಿ ಪಡೆ ಕ್ಯಾಪ್ಟನ್‌ ಚಹಲ್‌ ಟೀಮ್‌ ಎದುರು ಸೋತಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಸೋತಿದ್ದು ತಂಡದ ಅಭಿಮಾನಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಇದೇ ರೀತಿಯ ಕ್ಯಾಪ್ಟನ್ಸಿ ಟೂರ್ನಿಯಲ್ಲೂ ಮುಂದುವರಿದ್ರೆ ಆರ್‌ಸಿಬಿ ಪ್ರಶಸ್ತಿಯ ಕನಸು ಕೈ ಬಿಡಬೇಕಾಗುತ್ತೆ ಅನ್ನೋದು ಅಭಿಮಾನಿಗಳ ಕಳವಳ.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’