AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪ್ರವಾಸ: ಕ್ಯಾಪ್ಟನ್‌ ಕೊಹ್ಲಿ ಮೊದಲೆರಡು ಟೆಸ್ಟ್​ಗೆ ಮಾತ್ರವಾ? ಮುಂದಿನ ಕ್ಯಾಪ್ಟನ್ ಯಾರು?‌

ಕೊರೊನಾ ಸಂಕಷ್ಟದಲ್ಲಿರುವಾಗಲೆ ಟೀಂ ಇಂಡಿಯಾ ಟೆಸ್ಟ್​ ಕ್ರಿಕೆಟ್​ಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲ್ಲಿದ್ದಾರೆ. ಜೊತೆಗೆ ಬಿಸಿಸಿಐ ಸಹ ಪ್ರವಾಸಕ್ಕಾಗಿ ತಂಡವನ್ನು ಪ್ರಕಟಿಸಿದೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಬಹುದು ಎಂದು ವರದಿಯಾಗಿದೆ. ನಾಯಕ ಕೊಹ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣದಿಂದಾಗಿ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ಬಿಟ್ಟುಬಿಡಬಹುದು ಎಂದು ಹೇಳಲಾಗಿದೆ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಆಗಸ್ಟ್​ನಲ್ಲಿ ತಾವು ತಂದೆ-ತಾಯಿ ಆಗುತ್ತಿರುವುದಾಗಿ ಘೋಷಿಸಿದ್ರು. […]

ಆಸ್ಟ್ರೇಲಿಯಾ ಪ್ರವಾಸ: ಕ್ಯಾಪ್ಟನ್‌ ಕೊಹ್ಲಿ ಮೊದಲೆರಡು ಟೆಸ್ಟ್​ಗೆ ಮಾತ್ರವಾ? ಮುಂದಿನ ಕ್ಯಾಪ್ಟನ್ ಯಾರು?‌
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on:Nov 09, 2020 | 12:04 PM

Share

ಕೊರೊನಾ ಸಂಕಷ್ಟದಲ್ಲಿರುವಾಗಲೆ ಟೀಂ ಇಂಡಿಯಾ ಟೆಸ್ಟ್​ ಕ್ರಿಕೆಟ್​ಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲ್ಲಿದ್ದಾರೆ. ಜೊತೆಗೆ ಬಿಸಿಸಿಐ ಸಹ ಪ್ರವಾಸಕ್ಕಾಗಿ ತಂಡವನ್ನು ಪ್ರಕಟಿಸಿದೆ.

ಆದರೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಬಹುದು ಎಂದು ವರದಿಯಾಗಿದೆ. ನಾಯಕ ಕೊಹ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣದಿಂದಾಗಿ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ಬಿಟ್ಟುಬಿಡಬಹುದು ಎಂದು ಹೇಳಲಾಗಿದೆ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಆಗಸ್ಟ್​ನಲ್ಲಿ ತಾವು ತಂದೆ-ತಾಯಿ ಆಗುತ್ತಿರುವುದಾಗಿ ಘೋಷಿಸಿದ್ರು. ಹೀಗಾಗಿ ಅನುಷ್ಕಾ ಶರ್ಮಾ ಜನವರಿ ತಿಂಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ.

ಅಜಿಂಕ್ಯ ರಹಾನೆಗೆ ಭಾರತ ತಂಡದ ಸಾರಥ್ಯ? ನಾಯಕ ಕೊಹ್ಲಿ ಈ ಬಗ್ಗೆ ಅಧಿಕೃತವಾಗಿ ಏನನ್ನೂ ಬಹಿರಂಗಗೊಳಿಸಿಲ್ಲ. ಆದರೆ ಡಿಸೆಂಬರ್ 17 ರಿಂದ ಪ್ರಾರಂಭವಾಗುವ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳ ನಂತರ ಕೊಹ್ಲಿ ಪಿತೃತ್ವ ರಜೆ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಕೊಹ್ಲಿ ವಾಪಸಾಗಲು ನಿರ್ಧರಿಸಿದರೆ.. ಅಜಿಂಕ್ಯ ರಹಾನೆ ಭಾರತೀಯ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

Published On - 11:47 am, Mon, 9 November 20

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ