AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪ್ರವಾಸ: ಕ್ಯಾಪ್ಟನ್‌ ಕೊಹ್ಲಿ ಮೊದಲೆರಡು ಟೆಸ್ಟ್​ಗೆ ಮಾತ್ರವಾ? ಮುಂದಿನ ಕ್ಯಾಪ್ಟನ್ ಯಾರು?‌

ಕೊರೊನಾ ಸಂಕಷ್ಟದಲ್ಲಿರುವಾಗಲೆ ಟೀಂ ಇಂಡಿಯಾ ಟೆಸ್ಟ್​ ಕ್ರಿಕೆಟ್​ಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲ್ಲಿದ್ದಾರೆ. ಜೊತೆಗೆ ಬಿಸಿಸಿಐ ಸಹ ಪ್ರವಾಸಕ್ಕಾಗಿ ತಂಡವನ್ನು ಪ್ರಕಟಿಸಿದೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಬಹುದು ಎಂದು ವರದಿಯಾಗಿದೆ. ನಾಯಕ ಕೊಹ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣದಿಂದಾಗಿ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ಬಿಟ್ಟುಬಿಡಬಹುದು ಎಂದು ಹೇಳಲಾಗಿದೆ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಆಗಸ್ಟ್​ನಲ್ಲಿ ತಾವು ತಂದೆ-ತಾಯಿ ಆಗುತ್ತಿರುವುದಾಗಿ ಘೋಷಿಸಿದ್ರು. […]

ಆಸ್ಟ್ರೇಲಿಯಾ ಪ್ರವಾಸ: ಕ್ಯಾಪ್ಟನ್‌ ಕೊಹ್ಲಿ ಮೊದಲೆರಡು ಟೆಸ್ಟ್​ಗೆ ಮಾತ್ರವಾ? ಮುಂದಿನ ಕ್ಯಾಪ್ಟನ್ ಯಾರು?‌
ಪೃಥ್ವಿಶಂಕರ
| Edited By: |

Updated on:Nov 09, 2020 | 12:04 PM

Share

ಕೊರೊನಾ ಸಂಕಷ್ಟದಲ್ಲಿರುವಾಗಲೆ ಟೀಂ ಇಂಡಿಯಾ ಟೆಸ್ಟ್​ ಕ್ರಿಕೆಟ್​ಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲ್ಲಿದ್ದಾರೆ. ಜೊತೆಗೆ ಬಿಸಿಸಿಐ ಸಹ ಪ್ರವಾಸಕ್ಕಾಗಿ ತಂಡವನ್ನು ಪ್ರಕಟಿಸಿದೆ.

ಆದರೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಬಹುದು ಎಂದು ವರದಿಯಾಗಿದೆ. ನಾಯಕ ಕೊಹ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣದಿಂದಾಗಿ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ಬಿಟ್ಟುಬಿಡಬಹುದು ಎಂದು ಹೇಳಲಾಗಿದೆ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಆಗಸ್ಟ್​ನಲ್ಲಿ ತಾವು ತಂದೆ-ತಾಯಿ ಆಗುತ್ತಿರುವುದಾಗಿ ಘೋಷಿಸಿದ್ರು. ಹೀಗಾಗಿ ಅನುಷ್ಕಾ ಶರ್ಮಾ ಜನವರಿ ತಿಂಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ.

ಅಜಿಂಕ್ಯ ರಹಾನೆಗೆ ಭಾರತ ತಂಡದ ಸಾರಥ್ಯ? ನಾಯಕ ಕೊಹ್ಲಿ ಈ ಬಗ್ಗೆ ಅಧಿಕೃತವಾಗಿ ಏನನ್ನೂ ಬಹಿರಂಗಗೊಳಿಸಿಲ್ಲ. ಆದರೆ ಡಿಸೆಂಬರ್ 17 ರಿಂದ ಪ್ರಾರಂಭವಾಗುವ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳ ನಂತರ ಕೊಹ್ಲಿ ಪಿತೃತ್ವ ರಜೆ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಕೊಹ್ಲಿ ವಾಪಸಾಗಲು ನಿರ್ಧರಿಸಿದರೆ.. ಅಜಿಂಕ್ಯ ರಹಾನೆ ಭಾರತೀಯ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

Published On - 11:47 am, Mon, 9 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ