AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ ಕೊರೊನಾದಿಂದ ಬೇಗನೆ ಚೇತರಿಸಿಕೊಳ್ಳಲಿ: ಬಾಬಾ ಸೆಹವಾಗ್​ ಆಶೀರ್ವಾದ!

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ಕ್ರಿಕೆಟಿಗ ವಿರೇಂದರ್ ಸೆಹವಾಗ್​ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್ ಸಂತ ಬಾಬಾರಂತೆ ದಿರಿಸು ತೊಟ್ಟಿರುವ ಸೆಹವಾಗ್​ ಆಶೀರ್ವಾದ ಮಾಡುತ್ತಿರುವ ಭಂಗಿಯಲ್ಲಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಟ್ರಂಪ್​ ಕೊರೊನಾದಿಂದ ಗುಣಮುಖರಾಗಲು ಬಾಬಾ ಸೆಹವಾಗ್​ನ ಆಶೀರ್ವಾದ. ಗೋ ಕೊರೊನಾ ಗೋ ಎಂದು ಟ್ವೀಟ್​ ಮಾಡಿದ್ದಾರೆ. Trump ko Covid se nipatne ke liye […]

ಟ್ರಂಪ್​ ಕೊರೊನಾದಿಂದ ಬೇಗನೆ ಚೇತರಿಸಿಕೊಳ್ಳಲಿ: ಬಾಬಾ ಸೆಹವಾಗ್​ ಆಶೀರ್ವಾದ!
KUSHAL V
| Edited By: |

Updated on: Oct 03, 2020 | 11:12 AM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ಕ್ರಿಕೆಟಿಗ ವಿರೇಂದರ್ ಸೆಹವಾಗ್​ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್

ಸಂತ ಬಾಬಾರಂತೆ ದಿರಿಸು ತೊಟ್ಟಿರುವ ಸೆಹವಾಗ್​ ಆಶೀರ್ವಾದ ಮಾಡುತ್ತಿರುವ ಭಂಗಿಯಲ್ಲಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಟ್ರಂಪ್​ ಕೊರೊನಾದಿಂದ ಗುಣಮುಖರಾಗಲು ಬಾಬಾ ಸೆಹವಾಗ್​ನ ಆಶೀರ್ವಾದ. ಗೋ ಕೊರೊನಾ ಗೋ ಎಂದು ಟ್ವೀಟ್​ ಮಾಡಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು