AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ ಕೊರೊನಾದಿಂದ ಬೇಗನೆ ಚೇತರಿಸಿಕೊಳ್ಳಲಿ: ಬಾಬಾ ಸೆಹವಾಗ್​ ಆಶೀರ್ವಾದ!

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ಕ್ರಿಕೆಟಿಗ ವಿರೇಂದರ್ ಸೆಹವಾಗ್​ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್ ಸಂತ ಬಾಬಾರಂತೆ ದಿರಿಸು ತೊಟ್ಟಿರುವ ಸೆಹವಾಗ್​ ಆಶೀರ್ವಾದ ಮಾಡುತ್ತಿರುವ ಭಂಗಿಯಲ್ಲಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಟ್ರಂಪ್​ ಕೊರೊನಾದಿಂದ ಗುಣಮುಖರಾಗಲು ಬಾಬಾ ಸೆಹವಾಗ್​ನ ಆಶೀರ್ವಾದ. ಗೋ ಕೊರೊನಾ ಗೋ ಎಂದು ಟ್ವೀಟ್​ ಮಾಡಿದ್ದಾರೆ. Trump ko Covid se nipatne ke liye […]

ಟ್ರಂಪ್​ ಕೊರೊನಾದಿಂದ ಬೇಗನೆ ಚೇತರಿಸಿಕೊಳ್ಳಲಿ: ಬಾಬಾ ಸೆಹವಾಗ್​ ಆಶೀರ್ವಾದ!
KUSHAL V
| Edited By: |

Updated on: Oct 03, 2020 | 11:12 AM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ಕ್ರಿಕೆಟಿಗ ವಿರೇಂದರ್ ಸೆಹವಾಗ್​ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್

ಸಂತ ಬಾಬಾರಂತೆ ದಿರಿಸು ತೊಟ್ಟಿರುವ ಸೆಹವಾಗ್​ ಆಶೀರ್ವಾದ ಮಾಡುತ್ತಿರುವ ಭಂಗಿಯಲ್ಲಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಟ್ರಂಪ್​ ಕೊರೊನಾದಿಂದ ಗುಣಮುಖರಾಗಲು ಬಾಬಾ ಸೆಹವಾಗ್​ನ ಆಶೀರ್ವಾದ. ಗೋ ಕೊರೊನಾ ಗೋ ಎಂದು ಟ್ವೀಟ್​ ಮಾಡಿದ್ದಾರೆ.

Follow Us
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ