AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಚೆಸ್ ಆಡಿ ಕೊರೊನಾ ರಿಲೀಫ್ ಫಂಡ್​ಗೆ 37 ಲಕ್ಷ ರೂ. ದೇಣಿಗೆ ಸಂಗ್ರಹಿಸಿದ ವಿಶ್ವನಾಥನ್ ಆನಂದ್

ಈ ಆನ್‌ಲೈನ್ ಪಂದ್ಯದಿಂದ ಆನಂದ್ 50 ಸಾವಿರ ಡಾಲರ್‌ಗಳನ್ನು ಅಂದರೆ ಸುಮಾರು 37 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದರು.

ಪೃಥ್ವಿಶಂಕರ
|

Updated on: May 14, 2021 | 8:25 PM

Share
ಕೊರೊನಾ ರಿಲೀಫ್ ಫಂಡ್‌ಗಾಗಿ ಹಣ ಸಂಗ್ರಹಿಸಲು ಐದು ಬಾರಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಮತ್ತು ಇತರ ನಾಲ್ಕು ಗ್ರಾಂಡ್‌ಮಾಸ್ಟರ್‌ಗಳು ಇತರ ಚೆಸ್ ಆಟಗಾರರೊಂದಿಗೆ ಗುರುವಾರ ಆನ್‌ಲೈನ್ ಚೆಸ್ ಪಂದ್ಯಗಳನ್ನು ಆಡಿದ್ದಾರೆ. ಚೇಸ್ ಡಾಟ್ ಕಾಮ್ ಬ್ಲಿಟ್ಜ್ ಹೊಂದಿರುವವರು ಅಥವಾ 2000 ಕ್ಕಿಂತ ಕಡಿಮೆ ಫಿಡಾ ರೇಟಿಂಗ್ ಹೊಂದಿರುವ ಆಟಗಾರರು ಸುಮಾರು 11000 ರೂಪಾಯಿಗಳನ್ನು ದಾನ ಮಾಡಬಹುದಾಗಿದೆ.

ಕೊರೊನಾ ರಿಲೀಫ್ ಫಂಡ್‌ಗಾಗಿ ಹಣ ಸಂಗ್ರಹಿಸಲು ಐದು ಬಾರಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಮತ್ತು ಇತರ ನಾಲ್ಕು ಗ್ರಾಂಡ್‌ಮಾಸ್ಟರ್‌ಗಳು ಇತರ ಚೆಸ್ ಆಟಗಾರರೊಂದಿಗೆ ಗುರುವಾರ ಆನ್‌ಲೈನ್ ಚೆಸ್ ಪಂದ್ಯಗಳನ್ನು ಆಡಿದ್ದಾರೆ. ಚೇಸ್ ಡಾಟ್ ಕಾಮ್ ಬ್ಲಿಟ್ಜ್ ಹೊಂದಿರುವವರು ಅಥವಾ 2000 ಕ್ಕಿಂತ ಕಡಿಮೆ ಫಿಡಾ ರೇಟಿಂಗ್ ಹೊಂದಿರುವ ಆಟಗಾರರು ಸುಮಾರು 11000 ರೂಪಾಯಿಗಳನ್ನು ದಾನ ಮಾಡಬಹುದಾಗಿದೆ.

1 / 5
ಈ ಆನ್‌ಲೈನ್ ಪಂದ್ಯದಿಂದ ಆನಂದ್ 50 ಸಾವಿರ ಡಾಲರ್‌ಗಳನ್ನು ಅಂದರೆ ಸುಮಾರು 37 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದರು. ಈ ಕಾರ್ಯಕ್ರಮವನ್ನು ಚೆಸ್ ಡಾಟ್ ಕಾಮ್ ಆಯೋಜಿಸಿದೆ. ಅವರಲ್ಲದೆ ಗ್ರ್ಯಾಂಡ್ ಮಾಸ್ಟರ್ ಕೊನೇರು ಹಂಪಿ, ಹರಿಕಾ ದ್ರೋಣವಾಲಿ, ನಿಹಾಲ್ ಸೈನಿ ಮತ್ತು ಪ್ರಜ್ಞಾ ರಮೇಶಬಾಬು ಮುಂತಾದ ಅನೇಕ ಆಟಗಾರರು ಭಾಗವಹಿಸಿದ್ದರು.

ಈ ಆನ್‌ಲೈನ್ ಪಂದ್ಯದಿಂದ ಆನಂದ್ 50 ಸಾವಿರ ಡಾಲರ್‌ಗಳನ್ನು ಅಂದರೆ ಸುಮಾರು 37 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದರು. ಈ ಕಾರ್ಯಕ್ರಮವನ್ನು ಚೆಸ್ ಡಾಟ್ ಕಾಮ್ ಆಯೋಜಿಸಿದೆ. ಅವರಲ್ಲದೆ ಗ್ರ್ಯಾಂಡ್ ಮಾಸ್ಟರ್ ಕೊನೇರು ಹಂಪಿ, ಹರಿಕಾ ದ್ರೋಣವಾಲಿ, ನಿಹಾಲ್ ಸೈನಿ ಮತ್ತು ಪ್ರಜ್ಞಾ ರಮೇಶಬಾಬು ಮುಂತಾದ ಅನೇಕ ಆಟಗಾರರು ಭಾಗವಹಿಸಿದ್ದರು.

2 / 5
ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭಾರತೀಯ ಟೇಬಲ್ ಟೆನಿಸ್ ಆಟಗಾರ ಜಿ. ಸತ್ಯನ್ ಶುಕ್ರವಾರ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭಾರತೀಯ ಟೇಬಲ್ ಟೆನಿಸ್ ಆಟಗಾರ ಜಿ. ಸತ್ಯನ್ ಶುಕ್ರವಾರ ಹೇಳಿದ್ದಾರೆ.

3 / 5
ದೇಶದಲ್ಲಿ ನಡೆಯುತ್ತಿರುವುದನ್ನು ನೋಡಿ ಹೃದಯ ಆಘಾತಕ್ಕೊಳಗಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜನರು ತುಂಬಾ ತೊಂದರೆಯಲ್ಲಿದ್ದಾರೆ ಮತ್ತು ಪ್ರತಿದಿನ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ. ಪರಸ್ಪರ ಸಹಾಯ ಮಾಡುವ ಸಮಯ ಇದು. ನಾನು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.

ದೇಶದಲ್ಲಿ ನಡೆಯುತ್ತಿರುವುದನ್ನು ನೋಡಿ ಹೃದಯ ಆಘಾತಕ್ಕೊಳಗಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜನರು ತುಂಬಾ ತೊಂದರೆಯಲ್ಲಿದ್ದಾರೆ ಮತ್ತು ಪ್ರತಿದಿನ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ. ಪರಸ್ಪರ ಸಹಾಯ ಮಾಡುವ ಸಮಯ ಇದು. ನಾನು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.

4 / 5
ಕೊರೊನಾದ ಎರಡನೇ ಅಲೆಯ ವಿರುದ್ಧದ ಯುದ್ಧದಲ್ಲಿ ನಾವು ಗೆಲ್ಲುತ್ತೇವೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದ ಸತ್ಯನ್ ಕಳೆದ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 1.25 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದರು.

ಕೊರೊನಾದ ಎರಡನೇ ಅಲೆಯ ವಿರುದ್ಧದ ಯುದ್ಧದಲ್ಲಿ ನಾವು ಗೆಲ್ಲುತ್ತೇವೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದ ಸತ್ಯನ್ ಕಳೆದ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 1.25 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದರು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!