Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಚೆಸ್ ಆಡಿ ಕೊರೊನಾ ರಿಲೀಫ್ ಫಂಡ್​ಗೆ 37 ಲಕ್ಷ ರೂ. ದೇಣಿಗೆ ಸಂಗ್ರಹಿಸಿದ ವಿಶ್ವನಾಥನ್ ಆನಂದ್

ಈ ಆನ್‌ಲೈನ್ ಪಂದ್ಯದಿಂದ ಆನಂದ್ 50 ಸಾವಿರ ಡಾಲರ್‌ಗಳನ್ನು ಅಂದರೆ ಸುಮಾರು 37 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದರು.

ಪೃಥ್ವಿಶಂಕರ
|

Updated on: May 14, 2021 | 8:25 PM

ಕೊರೊನಾ ರಿಲೀಫ್ ಫಂಡ್‌ಗಾಗಿ ಹಣ ಸಂಗ್ರಹಿಸಲು ಐದು ಬಾರಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಮತ್ತು ಇತರ ನಾಲ್ಕು ಗ್ರಾಂಡ್‌ಮಾಸ್ಟರ್‌ಗಳು ಇತರ ಚೆಸ್ ಆಟಗಾರರೊಂದಿಗೆ ಗುರುವಾರ ಆನ್‌ಲೈನ್ ಚೆಸ್ ಪಂದ್ಯಗಳನ್ನು ಆಡಿದ್ದಾರೆ. ಚೇಸ್ ಡಾಟ್ ಕಾಮ್ ಬ್ಲಿಟ್ಜ್ ಹೊಂದಿರುವವರು ಅಥವಾ 2000 ಕ್ಕಿಂತ ಕಡಿಮೆ ಫಿಡಾ ರೇಟಿಂಗ್ ಹೊಂದಿರುವ ಆಟಗಾರರು ಸುಮಾರು 11000 ರೂಪಾಯಿಗಳನ್ನು ದಾನ ಮಾಡಬಹುದಾಗಿದೆ.

ಕೊರೊನಾ ರಿಲೀಫ್ ಫಂಡ್‌ಗಾಗಿ ಹಣ ಸಂಗ್ರಹಿಸಲು ಐದು ಬಾರಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಮತ್ತು ಇತರ ನಾಲ್ಕು ಗ್ರಾಂಡ್‌ಮಾಸ್ಟರ್‌ಗಳು ಇತರ ಚೆಸ್ ಆಟಗಾರರೊಂದಿಗೆ ಗುರುವಾರ ಆನ್‌ಲೈನ್ ಚೆಸ್ ಪಂದ್ಯಗಳನ್ನು ಆಡಿದ್ದಾರೆ. ಚೇಸ್ ಡಾಟ್ ಕಾಮ್ ಬ್ಲಿಟ್ಜ್ ಹೊಂದಿರುವವರು ಅಥವಾ 2000 ಕ್ಕಿಂತ ಕಡಿಮೆ ಫಿಡಾ ರೇಟಿಂಗ್ ಹೊಂದಿರುವ ಆಟಗಾರರು ಸುಮಾರು 11000 ರೂಪಾಯಿಗಳನ್ನು ದಾನ ಮಾಡಬಹುದಾಗಿದೆ.

1 / 5
ಈ ಆನ್‌ಲೈನ್ ಪಂದ್ಯದಿಂದ ಆನಂದ್ 50 ಸಾವಿರ ಡಾಲರ್‌ಗಳನ್ನು ಅಂದರೆ ಸುಮಾರು 37 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದರು. ಈ ಕಾರ್ಯಕ್ರಮವನ್ನು ಚೆಸ್ ಡಾಟ್ ಕಾಮ್ ಆಯೋಜಿಸಿದೆ. ಅವರಲ್ಲದೆ ಗ್ರ್ಯಾಂಡ್ ಮಾಸ್ಟರ್ ಕೊನೇರು ಹಂಪಿ, ಹರಿಕಾ ದ್ರೋಣವಾಲಿ, ನಿಹಾಲ್ ಸೈನಿ ಮತ್ತು ಪ್ರಜ್ಞಾ ರಮೇಶಬಾಬು ಮುಂತಾದ ಅನೇಕ ಆಟಗಾರರು ಭಾಗವಹಿಸಿದ್ದರು.

ಈ ಆನ್‌ಲೈನ್ ಪಂದ್ಯದಿಂದ ಆನಂದ್ 50 ಸಾವಿರ ಡಾಲರ್‌ಗಳನ್ನು ಅಂದರೆ ಸುಮಾರು 37 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದರು. ಈ ಕಾರ್ಯಕ್ರಮವನ್ನು ಚೆಸ್ ಡಾಟ್ ಕಾಮ್ ಆಯೋಜಿಸಿದೆ. ಅವರಲ್ಲದೆ ಗ್ರ್ಯಾಂಡ್ ಮಾಸ್ಟರ್ ಕೊನೇರು ಹಂಪಿ, ಹರಿಕಾ ದ್ರೋಣವಾಲಿ, ನಿಹಾಲ್ ಸೈನಿ ಮತ್ತು ಪ್ರಜ್ಞಾ ರಮೇಶಬಾಬು ಮುಂತಾದ ಅನೇಕ ಆಟಗಾರರು ಭಾಗವಹಿಸಿದ್ದರು.

2 / 5
ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭಾರತೀಯ ಟೇಬಲ್ ಟೆನಿಸ್ ಆಟಗಾರ ಜಿ. ಸತ್ಯನ್ ಶುಕ್ರವಾರ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭಾರತೀಯ ಟೇಬಲ್ ಟೆನಿಸ್ ಆಟಗಾರ ಜಿ. ಸತ್ಯನ್ ಶುಕ್ರವಾರ ಹೇಳಿದ್ದಾರೆ.

3 / 5
ದೇಶದಲ್ಲಿ ನಡೆಯುತ್ತಿರುವುದನ್ನು ನೋಡಿ ಹೃದಯ ಆಘಾತಕ್ಕೊಳಗಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜನರು ತುಂಬಾ ತೊಂದರೆಯಲ್ಲಿದ್ದಾರೆ ಮತ್ತು ಪ್ರತಿದಿನ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ. ಪರಸ್ಪರ ಸಹಾಯ ಮಾಡುವ ಸಮಯ ಇದು. ನಾನು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.

ದೇಶದಲ್ಲಿ ನಡೆಯುತ್ತಿರುವುದನ್ನು ನೋಡಿ ಹೃದಯ ಆಘಾತಕ್ಕೊಳಗಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜನರು ತುಂಬಾ ತೊಂದರೆಯಲ್ಲಿದ್ದಾರೆ ಮತ್ತು ಪ್ರತಿದಿನ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ. ಪರಸ್ಪರ ಸಹಾಯ ಮಾಡುವ ಸಮಯ ಇದು. ನಾನು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.

4 / 5
ಕೊರೊನಾದ ಎರಡನೇ ಅಲೆಯ ವಿರುದ್ಧದ ಯುದ್ಧದಲ್ಲಿ ನಾವು ಗೆಲ್ಲುತ್ತೇವೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದ ಸತ್ಯನ್ ಕಳೆದ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 1.25 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದರು.

ಕೊರೊನಾದ ಎರಡನೇ ಅಲೆಯ ವಿರುದ್ಧದ ಯುದ್ಧದಲ್ಲಿ ನಾವು ಗೆಲ್ಲುತ್ತೇವೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದ ಸತ್ಯನ್ ಕಳೆದ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 1.25 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದರು.

5 / 5
Follow us
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?