AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​​ ಟಿಕೆಟ್ ಖರೀದಿಸಲು ಹೋಗಿ 86 ಸಾವಿರ ಕಳೆದುಕೊಂಡ ಮಹಿಳೆ, ಟಿಕೆಟ್​ ವಂಚನೆಗೆ ಇಲ್ವಾ ಕಡಿವಾಣ?

ಐಪಿಎಲ್ ಶುರುವಾಗಿದ್ದೇ ತಡ ಆರ್​ಸಿಬಿ ಫ್ಯಾನ್​ಗಳು ಟಿಕೆಟ್ ಎಷ್ಟೇ ಕಾಸ್ಟ್ಲಿ ಇರಲಿ ಟಿಕೆಟ್ ಖರೀದಿಸಿ ಸ್ಟೇಡಿಯಂನಲ್ಲೇ ಮ್ಯಾಚ್ ನೋಡ್ತೀವಿ ಎಂದು ಮುಗಿಬೀಳ್ತಾರೆ. ಸೋತರೂ-ಗೆದ್ದರೂ ಆರ್​ಸಿಬಿ ಕ್ರೇಜ್ ಮಾತ್ರ ಕೊಂಚವೂ ಇಳಿದಿಲ್ಲ. ಅದೇ ರೀತಿ ಇಲ್ಲೊಬ್ರು ಆರ್​ಸಿಬಿ ಅಭಿಮಾನಿ ತನ್ನ ಕುಟುಂಬ ಮತ್ತು ಸ್ನೇಹಿತರ ಜೊತೆ ಪಂದ್ಯ ನೋಡೋಣ ಎಂದು 20 ಟಿಕೆಟ್​ಗಳನ್ನು ಬುಕ್ ಮಾಡಲು ಹೋಗಿ 86 ಸಾವಿರಕ್ಕೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ.

ಐಪಿಎಲ್​​ ಟಿಕೆಟ್ ಖರೀದಿಸಲು ಹೋಗಿ 86 ಸಾವಿರ ಕಳೆದುಕೊಂಡ ಮಹಿಳೆ, ಟಿಕೆಟ್​ ವಂಚನೆಗೆ ಇಲ್ವಾ ಕಡಿವಾಣ?
ಐಪಿಎಲ್ ಟಿಕೆಟ್ಸ್
ಆಯೇಷಾ ಬಾನು
ಆಯೇಷಾ ಬಾನು|

Updated on: Apr 16, 2024 | 5:28 PM

Share

ಡಿಜಿಟಲ್ ಯುಗ ಬಂದು ಕೈ ಬೆರಳಲ್ಲೇ ಎಲ್ಲವೂ ಸಿಗುವಂತಾಗಿದೆ. ಒಂದೇ ಒಂದು ಕ್ಲಿಕ್​ನಲ್ಲಿ ಅಡಗಿದೆ ಸಾವಿರಾರು ರೂಪಾಯಿಯ ವ್ಯವಹಾರ. ಹೌದು ಇದು ಡಿಜಿಟಲ್ ಯುಗ ಮನೆಗೆ ಸಾಮಾನು ತರುವುದರಿಂದ ಹಿಡಿದು ಕರೆಂಟ್ ಬಿಲ್, ವಾಟರ್ ಬಿಲ್, ಸಿನಿಮಾ ಟಿಕೆಟ್ ಅಷ್ಟೇ ಯಾಕೆ 5 ರೂ ಚಾಕಲೇಟ್​ಗೂ ಗೂಗಲ್ ಪೇ, ಫೂನ್ ಪೇ ಮೊರೆ ಹೋಗುವಂತಾಗಿದೆ. ನಗರಗಳಲ್ಲಿ 90 ಪರ್ಸೆಂಟ್ ಜನ ಹಣ ಡ್ರಾ ಮಾಡಲ್ಲ. ತೀರ ಮುಖ್ಯ ಅನಿಸಿದಾಗ ಮಾತ್ರ ಹಣ ಡ್ರಾ ಮಾಡ್ತಾರೆ. ಇಲ್ಲ, ಗೂಗಲ್ ಪೇ, ಫೂನ್ ಪೇ, ಕಾರ್ಡ್​ಗಳ ಮೂಲಕವೇ ಜೀವನ ನಡೆಸಿಬಿಡ್ತಾರೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಡಿಜಿಟಲ್ ಯುಗ ಬೆಳೆಯುತ್ತಿದ್ದಂತೆ ಸೈಬರ್ ಖದೀಮರು ಕೂಡ ಚುರುಕಾಗುತ್ತಿದ್ದಾರೆ. ಯಾವ ರೀತಿಯಲ್ಲೇ ವಂಚನೆ ಮಾಡಬಹುದು ಎಂದು ಹೊಂಚು ಹಾಕುತ್ತಿದ್ದಾರೆ. ದುನಿಯಾ ಸ್ಮಾರ್ಟ್​ ಆದಂತೆಲ್ಲ ವಂಚಕರ ಜಾಲ ದೊಡ್ಡದಾಗುತ್ತಿದೆ. ವಂಚಕರ ನಯವಾದ ಮಾತಿಗೆ ಸೋತು ಮೋಸ ಹೋಗುವವರು ಹೆಚ್ಚಾಗುತ್ತಿದ್ದಾರೆ. ಐಪಿಎಲ್ ಟಿಕೆಟ್, ಸಿನಿಮಾ ಟಿಕೆಟ್​ಗಳನ್ನು ಬುಕ್ ಮಾಡಲು ಹೋಗಿ ಪಂಗನಾಮ ಹಾಕಿಸಿಕೊಂಡ ಪ್ರಕರಣಗಳು ಸಾವಿರಾರು. ಹಾಗಾದ್ರೆ ಯಾಕೆ ಸಂಬಂಧಪಟ್ಟ ಸಂಸ್ಥೆಗಳು ಈ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಟಿಕೆಟ್​​ಗಳು ಕಾಳಸಂತೆಯಲ್ಲಿ ಮಾರಾಟವಾಗುವ ಅವಶ್ಯಕತೆಯಾದರೂ ಏನಿದೆ ಎಂಬ ಮಾಹಿತಿ ಇಲ್ಲಿ ತಿಳಿಯಿರಿ. ಅದೊಂದು ಕಾಲವಿತ್ತು. ಕಣ್ಣು ಕಾಣದ ಮನುಷ್ಯ ನೋಟನ್ನು ಕೈಯಲ್ಲಿಡಿದು ಸ್ಪರ್ಶಿಸಿದರೆ ಸಾಕು ಎಷ್ಟು ರೂಪಾಯಿ ಎಂದು ಹೇಳಿಬಿಡುತ್ತಿದ್ದ. ಆದರೆ ಈಗಿನ ಜನ ಹಣದ ಸ್ಪರ್ಶವನ್ನೇ ಮರೆತಿದ್ದಾರೆ. ಆನ್​ಲೈನ್​ ಪಾವತಿಯಿಂದಾಗಿ 10 ರೂಪಾಯಿಯ ನೋಟು ಹೇಗೆ ಕಾಣುತ್ತೆ ಎಂಬುವುದು ಕೂಡ ಅನೇಕರಿಗೆ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ