AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​​ ಟಿಕೆಟ್ ಖರೀದಿಸಲು ಹೋಗಿ 86 ಸಾವಿರ ಕಳೆದುಕೊಂಡ ಮಹಿಳೆ, ಟಿಕೆಟ್​ ವಂಚನೆಗೆ ಇಲ್ವಾ ಕಡಿವಾಣ?

ಐಪಿಎಲ್ ಶುರುವಾಗಿದ್ದೇ ತಡ ಆರ್​ಸಿಬಿ ಫ್ಯಾನ್​ಗಳು ಟಿಕೆಟ್ ಎಷ್ಟೇ ಕಾಸ್ಟ್ಲಿ ಇರಲಿ ಟಿಕೆಟ್ ಖರೀದಿಸಿ ಸ್ಟೇಡಿಯಂನಲ್ಲೇ ಮ್ಯಾಚ್ ನೋಡ್ತೀವಿ ಎಂದು ಮುಗಿಬೀಳ್ತಾರೆ. ಸೋತರೂ-ಗೆದ್ದರೂ ಆರ್​ಸಿಬಿ ಕ್ರೇಜ್ ಮಾತ್ರ ಕೊಂಚವೂ ಇಳಿದಿಲ್ಲ. ಅದೇ ರೀತಿ ಇಲ್ಲೊಬ್ರು ಆರ್​ಸಿಬಿ ಅಭಿಮಾನಿ ತನ್ನ ಕುಟುಂಬ ಮತ್ತು ಸ್ನೇಹಿತರ ಜೊತೆ ಪಂದ್ಯ ನೋಡೋಣ ಎಂದು 20 ಟಿಕೆಟ್​ಗಳನ್ನು ಬುಕ್ ಮಾಡಲು ಹೋಗಿ 86 ಸಾವಿರಕ್ಕೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ.

ಐಪಿಎಲ್​​ ಟಿಕೆಟ್ ಖರೀದಿಸಲು ಹೋಗಿ 86 ಸಾವಿರ ಕಳೆದುಕೊಂಡ ಮಹಿಳೆ, ಟಿಕೆಟ್​ ವಂಚನೆಗೆ ಇಲ್ವಾ ಕಡಿವಾಣ?
ಐಪಿಎಲ್ ಟಿಕೆಟ್ಸ್
ಆಯೇಷಾ ಬಾನು
|

Updated on: Apr 16, 2024 | 5:28 PM

Share

ಡಿಜಿಟಲ್ ಯುಗ ಬಂದು ಕೈ ಬೆರಳಲ್ಲೇ ಎಲ್ಲವೂ ಸಿಗುವಂತಾಗಿದೆ. ಒಂದೇ ಒಂದು ಕ್ಲಿಕ್​ನಲ್ಲಿ ಅಡಗಿದೆ ಸಾವಿರಾರು ರೂಪಾಯಿಯ ವ್ಯವಹಾರ. ಹೌದು ಇದು ಡಿಜಿಟಲ್ ಯುಗ ಮನೆಗೆ ಸಾಮಾನು ತರುವುದರಿಂದ ಹಿಡಿದು ಕರೆಂಟ್ ಬಿಲ್, ವಾಟರ್ ಬಿಲ್, ಸಿನಿಮಾ ಟಿಕೆಟ್ ಅಷ್ಟೇ ಯಾಕೆ 5 ರೂ ಚಾಕಲೇಟ್​ಗೂ ಗೂಗಲ್ ಪೇ, ಫೂನ್ ಪೇ ಮೊರೆ ಹೋಗುವಂತಾಗಿದೆ. ನಗರಗಳಲ್ಲಿ 90 ಪರ್ಸೆಂಟ್ ಜನ ಹಣ ಡ್ರಾ ಮಾಡಲ್ಲ. ತೀರ ಮುಖ್ಯ ಅನಿಸಿದಾಗ ಮಾತ್ರ ಹಣ ಡ್ರಾ ಮಾಡ್ತಾರೆ. ಇಲ್ಲ, ಗೂಗಲ್ ಪೇ, ಫೂನ್ ಪೇ, ಕಾರ್ಡ್​ಗಳ ಮೂಲಕವೇ ಜೀವನ ನಡೆಸಿಬಿಡ್ತಾರೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಡಿಜಿಟಲ್ ಯುಗ ಬೆಳೆಯುತ್ತಿದ್ದಂತೆ ಸೈಬರ್ ಖದೀಮರು ಕೂಡ ಚುರುಕಾಗುತ್ತಿದ್ದಾರೆ. ಯಾವ ರೀತಿಯಲ್ಲೇ ವಂಚನೆ ಮಾಡಬಹುದು ಎಂದು ಹೊಂಚು ಹಾಕುತ್ತಿದ್ದಾರೆ. ದುನಿಯಾ ಸ್ಮಾರ್ಟ್​ ಆದಂತೆಲ್ಲ ವಂಚಕರ ಜಾಲ ದೊಡ್ಡದಾಗುತ್ತಿದೆ. ವಂಚಕರ ನಯವಾದ ಮಾತಿಗೆ ಸೋತು ಮೋಸ ಹೋಗುವವರು ಹೆಚ್ಚಾಗುತ್ತಿದ್ದಾರೆ. ಐಪಿಎಲ್ ಟಿಕೆಟ್, ಸಿನಿಮಾ ಟಿಕೆಟ್​ಗಳನ್ನು ಬುಕ್ ಮಾಡಲು ಹೋಗಿ ಪಂಗನಾಮ ಹಾಕಿಸಿಕೊಂಡ ಪ್ರಕರಣಗಳು ಸಾವಿರಾರು. ಹಾಗಾದ್ರೆ ಯಾಕೆ ಸಂಬಂಧಪಟ್ಟ ಸಂಸ್ಥೆಗಳು ಈ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಟಿಕೆಟ್​​ಗಳು ಕಾಳಸಂತೆಯಲ್ಲಿ ಮಾರಾಟವಾಗುವ ಅವಶ್ಯಕತೆಯಾದರೂ ಏನಿದೆ ಎಂಬ ಮಾಹಿತಿ ಇಲ್ಲಿ ತಿಳಿಯಿರಿ. ಅದೊಂದು ಕಾಲವಿತ್ತು. ಕಣ್ಣು ಕಾಣದ ಮನುಷ್ಯ ನೋಟನ್ನು ಕೈಯಲ್ಲಿಡಿದು ಸ್ಪರ್ಶಿಸಿದರೆ ಸಾಕು ಎಷ್ಟು ರೂಪಾಯಿ ಎಂದು ಹೇಳಿಬಿಡುತ್ತಿದ್ದ. ಆದರೆ ಈಗಿನ ಜನ ಹಣದ ಸ್ಪರ್ಶವನ್ನೇ ಮರೆತಿದ್ದಾರೆ. ಆನ್​ಲೈನ್​ ಪಾವತಿಯಿಂದಾಗಿ 10 ರೂಪಾಯಿಯ ನೋಟು ಹೇಗೆ ಕಾಣುತ್ತೆ ಎಂಬುವುದು ಕೂಡ ಅನೇಕರಿಗೆ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ