AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2021: ಟೆಸ್ಟ್ ವಿಶ್ವಕಪ್ ಫೈನಲ್‌ನಲ್ಲೂ ಕೊಹ್ಲಿಗೆ ಕೈಕೊಟ್ಟ ಟಾಸ್! ಟೀಂ ಇಂಡಿಯಾ ಬ್ಯಾಟಿಂಗ್, ಉಭಯ ತಂಡಗಳ ಆಡುವ ಇಲೆವೆನ್ ಹೀಗಿದೆ

WTC Final 2021: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂತಿಮವಾಗಿ ಇಂದು ಪ್ರಾರಂಭವಾಗಿದೆ. ಟಾಸ್​ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ದುಕೊಂಡಿದೆ.

WTC Final 2021: ಟೆಸ್ಟ್ ವಿಶ್ವಕಪ್ ಫೈನಲ್‌ನಲ್ಲೂ ಕೊಹ್ಲಿಗೆ ಕೈಕೊಟ್ಟ ಟಾಸ್! ಟೀಂ ಇಂಡಿಯಾ ಬ್ಯಾಟಿಂಗ್, ಉಭಯ ತಂಡಗಳ ಆಡುವ ಇಲೆವೆನ್ ಹೀಗಿದೆ
ಟಾಸ್​ ಪ್ರಕ್ರಿಯೆಯಲ್ಲಿ ಉಭಯ ತಂಡದ ನಾಯಕರು
ಪೃಥ್ವಿಶಂಕರ
|

Updated on:Jun 19, 2021 | 2:52 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂತಿಮವಾಗಿ ಇಂದು ಪ್ರಾರಂಭವಾಗಿದೆ. ಟಾಸ್​ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಿದೆ. ಟಾಸ್ ಬಳಿಕ ಮಾತನಾಡಿದ ಕೊಹ್ಲಿ, ಟಾಸ್ ಗೆದ್ದಿದ್ದರೆ ನಾವು ಸಹ ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೇವು ಎಂದರು. ಈ ಟೆಸ್ಟ್ ವಿಶ್ವಕಪ್​ ಜೂನ್ 18 ಶುಕ್ರವಾರ ಸೌತಾಂಪ್ಟನ್ನಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಮೊದಲ ದಿನ ಮಳೆಯಿಂದಾಗಿ ಸಂಪೂರ್ಣವಾಗಿ ರದ್ದಾಯಿತು. ನಿನ್ನೆ ಟಾಸ್ ಪ್ರಕ್ರಿಯೆ ಕೂಡ ಸಾಧ್ಯವಾಗಲಿಲ್ಲ. ಕೆಟ್ಟ ಹವಾಮಾನದ ಭೀತಿ ಇನ್ನೂ ಮುಂದುವರೆದಿದೆ, ಆದರೆ ಇಂದು ಸೌತಾಂಪ್ಟನ್‌ನಲ್ಲಿ ಹವಾಮಾನವು ಬೆಳಿಗ್ಗೆಯಿಂದ ಉತ್ತಮವಾಗಿದೆ ಮತ್ತು ಬಿಸಿಲಿನಿಂದ ಕೂಡಿರುವುದು ತಂಡಗಳಿಗೆ ಮತ್ತು ಅಭಿಮಾನಿಗಳಿಗೆ ಸಮಾಧಾನಕರ ಸಂಗತಿಯಾಗಿದೆ. ಪಂದ್ಯವು ನಿಗದಿತ ಸಮಯಕ್ಕೆ ಭಾರತೀಯ ಸಮಯ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಲಿದೆ.

ಭಾರತದ ಇಲೆವೆನ್ ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ಇಲೆವೆನ್ ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲಾಥಮ್, ಡೆವೊನ್ ಕಾನ್ವೇ, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿಜೆ ವಾಟ್ಲಿಂಗ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜಾಮಿಸನ್, ಟಿಮ್ ಸೌಥಿ, ನೀಲ್ ವ್ಯಾಗ್ನರ್ ಮತ್ತು ಟ್ರೆಂಟ್ ಬೌಲ್ಟ್

Published On - 2:49 pm, Sat, 19 June 21

Follow Us
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ರಾಜ್ಯಸಭಾ ಭಾಷಣದ ವಿಡಿಯೋ ಹಂಚಿಕೊಂಡ ರಾಘವ್ ಚಡ್ಡಾ
ರಾಜ್ಯಸಭಾ ಭಾಷಣದ ವಿಡಿಯೋ ಹಂಚಿಕೊಂಡ ರಾಘವ್ ಚಡ್ಡಾ
ಹೈದರಾಬಾದ್‌ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್‌ಎಸ್ ಶಾಸಕ
ಹೈದರಾಬಾದ್‌ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್‌ಎಸ್ ಶಾಸಕ
ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ
ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ
15 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಇರುತ್ತೇನೆ ಎಂದ ಅಮಿತ್ ಶಾ
15 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಇರುತ್ತೇನೆ ಎಂದ ಅಮಿತ್ ಶಾ
ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ
ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ
ಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ಕಿಡಿ
ಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ಕಿಡಿ
Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
ಗ್ಯಾಂಗ್ ಅನುಮಾನಾಸ್ಪದ ​​ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್​?
ಗ್ಯಾಂಗ್ ಅನುಮಾನಾಸ್ಪದ ​​ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್​?