AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಡಬ್ಲ್ಯೂಟಿಸಿ ಫೈನಲ್​ಗೆ ಮಳೆರಾಯನ ಕಾಟ! ರೊಚ್ಚಿಗೆದ್ದ ನೆಟ್ಟಿಗರಿಂದ ತರೆವಾರಿ ಮೀಮ್ಸ್..ನೀವೇ ನೋಡಿ

WTC Final: ಕೋಪಗೊಂಡಿರುವ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮಾಷೆಯ ಮೀಮ್‌ಗಳನ್ನು ಸುರಿಸುತ್ತಿದ್ದಾರೆ ಮತ್ತು ಮೀಮ್ ಬಗ್ಗೆ ತೀವ್ರವಾಗಿ ಹರಟೆ ಹೊಡೆಯುತ್ತಿದ್ದಾರೆ.

WTC Final: ಡಬ್ಲ್ಯೂಟಿಸಿ ಫೈನಲ್​ಗೆ ಮಳೆರಾಯನ ಕಾಟ! ರೊಚ್ಚಿಗೆದ್ದ ನೆಟ್ಟಿಗರಿಂದ ತರೆವಾರಿ ಮೀಮ್ಸ್..ನೀವೇ ನೋಡಿ
ನೆಟ್ಟಿಗರಿಂದ ತರೆವಾರಿ ಮೀಮ್ಸ್
ಪೃಥ್ವಿಶಂಕರ
|

Updated on: Jun 18, 2021 | 6:59 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಶೀರ್ಷಿಕೆ ಪಂದ್ಯದ ಮೊದಲು ಅಭಿಮಾನಿಗಳು ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ಮಳೆಯು ಅಭಿಮಾನಿಗಳ ಕಳವಳವನ್ನು ಹೆಚ್ಚಿಸಿದೆ ಮತ್ತು ಎಲ್ಲಾ ಭರವಸೆಗಳು ನಾಶವಾಗುತ್ತಿವೆ. ಮಳೆಯಿಂದ ಪಂದ್ಯವನ್ನು ಇನ್ನೂ ಕೂಡ ಆರಂಭಿಸಲು ಸಾಧ್ಯವಾಗಿಲ್ಲ. ಇದರಿಂದ ಕೋಪಗೊಂಡಿರುವ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮಾಷೆಯ ಮೀಮ್‌ಗಳನ್ನು ಸುರಿಸುತ್ತಿದ್ದಾರೆ ಮತ್ತು ಮೀಮ್ ಬಗ್ಗೆ ತೀವ್ರವಾಗಿ ಹರಟೆ ಹೊಡೆಯುತ್ತಿದ್ದಾರೆ.

ನಿರಂತರ ಮಳೆಯಾಗುವ ಸಾಧ್ಯತೆಯಿದೆ ವಾಸ್ತವವಾಗಿ, ಅಂತಿಮ ಪಂದ್ಯವು ಇಂದು ಆರಂಭವಾಗಬೇಕಿತ್ತು. ಈ ಪಂದ್ಯವು ಮುಂದಿನ ಜೂನ್ 22 ರವರೆಗೆ ನಡೆಯಲಿದೆ. ಆದರೆ, ಜೂನ್ 17 ರಂದು ಸೌತಾಂಪ್ಟನ್‌ನಲ್ಲಿ ಭಾರಿ ಮಳೆ ಆರಂಭವಾಯಿತು ಮತ್ತು ಈಗಲೂ ಸಹ ಮುಂದುವರಿಯುತ್ತಿದೆ. ಇದರಿಂದಾಗಿ ಪಂದ್ಯವನ್ನು ಪ್ರಾರಂಭಿಸಲು ಕಷ್ಟವಾಗುತ್ತಿದೆ. ನಿರಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮಳೆ ಭಾರತ ಮತ್ತು ನ್ಯೂಜಿಲೆಂಡ್‌ನ ಅಭಿಮಾನಿಗಳ ಕಳವಳವನ್ನು ಹೆಚ್ಚಿಸಿದೆ ಮತ್ತು ಎಲ್ಲಾ ವಿನೋದಗಳು ಮರೆಯಾಗುತ್ತಿರುವಂತೆ ತೋರುತ್ತದೆ. ಆದ್ದರಿಂದ, ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ಮೀಮ್‌ಗಳು, ಹಾಸ್ಯಗಳು, ತಮಾಷೆಯ ವೀಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ತಮ್ಮ ಮನಸ್ಥಿತಿಯನ್ನು ಹೊರಹಾಕುತ್ತಿದ್ದಾರೆ. ಇಲ್ಲಿವೆ ಕೆಲವು ತಮಾಷದಾಯಕ ಮೀಮ್ಸ್​ಗಳು.

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ