AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಮೊದಲ ಸೆಷನ್ ಮುಕ್ತಾಯ; ಭಾರತಕ್ಕೆ ಆರಂಭಿಕ ಆಘಾತ! ರೋಹಿತ್- ಗಿಲ್ ಔಟ್

WTC Final: ಮೊದಲ ಸೆಷನ್ ಆಟ ಮುಗಿದಿದೆ. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಅವರ 62 ರನ್‌ಗಳ ಆರಂಭಿಕ ಪಾಲುದಾರಿಕೆಯ ಆಧಾರದ ಮೇಲೆ ಭಾರತ ಈ ಸೆಷನ್​ನನ್ನು ಮೊದಲ ಒಂದೂವರೆ ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡಿತು.

WTC Final: ಮೊದಲ ಸೆಷನ್ ಮುಕ್ತಾಯ; ಭಾರತಕ್ಕೆ ಆರಂಭಿಕ ಆಘಾತ! ರೋಹಿತ್- ಗಿಲ್ ಔಟ್
ಶುಭ್​ಮನ್ ಗಿಲ್
ಪೃಥ್ವಿಶಂಕರ
|

Updated on: Jun 19, 2021 | 5:19 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂತಿಮವಾಗಿ ಇಂದು ಪ್ರಾರಂಭವಾಗಿದೆ. ಇದು ಜೂನ್ 18 ಶುಕ್ರವಾರದಿಂದ ಸೌತಾಂಪ್ಟನ್ನಲ್ಲಿ ಪ್ರಾರಂಭವಾಗಬೇಕಿತ್ತು, ಆದರೆ ಮೊದಲ ದಿನ ಮಳೆಯಿಂದಾಗಿ ಸಂಪೂರ್ಣವಾಗಿ ರದ್ದಾಯಿತು. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತ ತಂಡದ ಆಡುವ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆಗಳಿಲ್ಲ. ರೋಹಿತ್ ಶರ್ಮಾ-ಶುಬ್ಮನ್ ಗಿಲ್ ಜೋಡಿ ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಓಪನ್ ಮಾಡಿತು ಮತ್ತು ಇಬ್ಬರೂ ಉತ್ತಮ ಆರಂಭವನ್ನು ನೀಡಿ 62 ರನ್ ಸೇರಿಸಿದರು. ಆದರೆ, ಮೊದಲ ಸೆಷನ್‌ನ ಕೊನೆಯ ಅರ್ಧ ಘಂಟೆಯಲ್ಲಿ ಭಾರತ ಎರಡೂ ವಿಕೆಟ್‌ಗಳನ್ನು ಕಳೆದುಕೊಂಡಿತು.

62 ರನ್‌ಗಳ ಆರಂಭಿಕ ಪಾಲುದಾರಿಕೆ ಮೊದಲ ಸೆಷನ್ ಆಟ ಮುಗಿದಿದೆ. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಅವರ 62 ರನ್‌ಗಳ ಆರಂಭಿಕ ಪಾಲುದಾರಿಕೆಯ ಆಧಾರದ ಮೇಲೆ ಭಾರತ ಈ ಸೆಷನ್​ನನ್ನು ಮೊದಲ ಒಂದೂವರೆ ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡಿತು. ಆದರೆ, ಕೈಲ್ ಜಾಮಿಸನ್ ಮತ್ತು ನೀಲ್ ವ್ಯಾಗ್ನರ್ ರೋಹಿತ್ ಮತ್ತು ಶುಬ್ಮನ್ ವಿಕೆಟ್ ಕಬಳಿಸಿ ಭಾರತಕ್ಕೆ ಶಾಕ್ ನೀಡಿದರು. ಭಾರತದ ಭರವಸೆಯು ವಿರಾಟ್ ಕೊಹ್ಲಿ (ಔಟಾಗದೆ 6) ಮತ್ತು ಚೇತೇಶ್ವರ ಪೂಜಾರ (0 ನಾಟ್ ಔಟ್) ಮೇಲೆ ಉಳಿದಿದೆ ಮತ್ತು ಅವರು ಊಟದ ನಂತರ ಎರಡನೇ ಸೆಷನ್​ನಲ್ಲಿ ಉತ್ತಮ ಪಾಲುದಾರಿಕೆಯನ್ನು ನಿರ್ಮಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ