AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಮೊದಲ ಸೆಷನ್ ಮುಕ್ತಾಯ; ಭಾರತಕ್ಕೆ ಆರಂಭಿಕ ಆಘಾತ! ರೋಹಿತ್- ಗಿಲ್ ಔಟ್

WTC Final: ಮೊದಲ ಸೆಷನ್ ಆಟ ಮುಗಿದಿದೆ. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಅವರ 62 ರನ್‌ಗಳ ಆರಂಭಿಕ ಪಾಲುದಾರಿಕೆಯ ಆಧಾರದ ಮೇಲೆ ಭಾರತ ಈ ಸೆಷನ್​ನನ್ನು ಮೊದಲ ಒಂದೂವರೆ ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡಿತು.

WTC Final: ಮೊದಲ ಸೆಷನ್ ಮುಕ್ತಾಯ; ಭಾರತಕ್ಕೆ ಆರಂಭಿಕ ಆಘಾತ! ರೋಹಿತ್- ಗಿಲ್ ಔಟ್
ಶುಭ್​ಮನ್ ಗಿಲ್
ಪೃಥ್ವಿಶಂಕರ
|

Updated on: Jun 19, 2021 | 5:19 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂತಿಮವಾಗಿ ಇಂದು ಪ್ರಾರಂಭವಾಗಿದೆ. ಇದು ಜೂನ್ 18 ಶುಕ್ರವಾರದಿಂದ ಸೌತಾಂಪ್ಟನ್ನಲ್ಲಿ ಪ್ರಾರಂಭವಾಗಬೇಕಿತ್ತು, ಆದರೆ ಮೊದಲ ದಿನ ಮಳೆಯಿಂದಾಗಿ ಸಂಪೂರ್ಣವಾಗಿ ರದ್ದಾಯಿತು. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತ ತಂಡದ ಆಡುವ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆಗಳಿಲ್ಲ. ರೋಹಿತ್ ಶರ್ಮಾ-ಶುಬ್ಮನ್ ಗಿಲ್ ಜೋಡಿ ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಓಪನ್ ಮಾಡಿತು ಮತ್ತು ಇಬ್ಬರೂ ಉತ್ತಮ ಆರಂಭವನ್ನು ನೀಡಿ 62 ರನ್ ಸೇರಿಸಿದರು. ಆದರೆ, ಮೊದಲ ಸೆಷನ್‌ನ ಕೊನೆಯ ಅರ್ಧ ಘಂಟೆಯಲ್ಲಿ ಭಾರತ ಎರಡೂ ವಿಕೆಟ್‌ಗಳನ್ನು ಕಳೆದುಕೊಂಡಿತು.

62 ರನ್‌ಗಳ ಆರಂಭಿಕ ಪಾಲುದಾರಿಕೆ ಮೊದಲ ಸೆಷನ್ ಆಟ ಮುಗಿದಿದೆ. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಅವರ 62 ರನ್‌ಗಳ ಆರಂಭಿಕ ಪಾಲುದಾರಿಕೆಯ ಆಧಾರದ ಮೇಲೆ ಭಾರತ ಈ ಸೆಷನ್​ನನ್ನು ಮೊದಲ ಒಂದೂವರೆ ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡಿತು. ಆದರೆ, ಕೈಲ್ ಜಾಮಿಸನ್ ಮತ್ತು ನೀಲ್ ವ್ಯಾಗ್ನರ್ ರೋಹಿತ್ ಮತ್ತು ಶುಬ್ಮನ್ ವಿಕೆಟ್ ಕಬಳಿಸಿ ಭಾರತಕ್ಕೆ ಶಾಕ್ ನೀಡಿದರು. ಭಾರತದ ಭರವಸೆಯು ವಿರಾಟ್ ಕೊಹ್ಲಿ (ಔಟಾಗದೆ 6) ಮತ್ತು ಚೇತೇಶ್ವರ ಪೂಜಾರ (0 ನಾಟ್ ಔಟ್) ಮೇಲೆ ಉಳಿದಿದೆ ಮತ್ತು ಅವರು ಊಟದ ನಂತರ ಎರಡನೇ ಸೆಷನ್​ನಲ್ಲಿ ಉತ್ತಮ ಪಾಲುದಾರಿಕೆಯನ್ನು ನಿರ್ಮಿಸಬೇಕಾಗುತ್ತದೆ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ