AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ

Yuvraj Singh: ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ
ಯುವರಾಜ್ ಸಿಂಗ್
ಪೃಥ್ವಿಶಂಕರ
|

Updated on: Jun 02, 2021 | 3:35 PM

Share

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೊರೊನಾ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆಯಿಂದ ಯಾರೂ ಸಾಯಬಾರದು ಎಂಬ ಉದ್ದೇಶದಿಂದ ಅವರು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ. ಯುವಿಕನ್ ಎಂಬ ಪ್ರತಿಷ್ಠಾನದ ಆಶ್ರಯದಲ್ಲಿ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವರಾಜ್ ಹೇಳಿದರು.

ವೆಂಟಿಲೇಟರ್ ಹೊಂದಿರುವ ಹಾಸಿಗೆಗಳು ಯುವಿಕನ್ ಮತ್ತು ಒನ್ ಡಿಜಿಟಲ್ ಎಂಟರ್‌ಟೈನ್‌ಮೆಂಟ್ ಸಹಭಾಗಿತ್ವದಲ್ಲಿ, ರಾಷ್ಟ್ರ ರಾಜಧಾನಿಯಲ್ಲಿ ಎನ್‌ಸಿಆರ್, ಹರಿಯಾಣ, ಪಂಜಾಬ್, ತೆಲಂಗಾಣ, ಕರ್ನಾಟಕ, ಮಧ್ಯಪ್ರದೇಶ, ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನಗಳಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್ ಹೊಂದಿರುವ ಹಾಸಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಯುವಿಕನ್ ಅಧಿಕೃತವಾಗಿ ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ದೇಶದಲ್ಲಿ ಕೊರನಾ ವೈರಸ್ ಹರಡುವುದರಿಂದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೇಶಾದ್ಯಂತ ಅನೇಕರು ಸಾವನ್ನಪ್ಪಿದರು, ವಿಶೇಷವಾಗಿ ಆಮ್ಲಜನಕದ ಕೊರತೆಯಿಂದ ತುಂಬಾ ಜನ ಪ್ರಾಣ ಕಳೆದುಕೊಂಡರು. ಅದರೊಂದಿಗೆ ಸರ್ಕಾರಗಳು ಆಮ್ಲಜನಕದ ಪೂರೈಕೆಯತ್ತ ಗಮನ ಹರಿಸಿದವು. ಮತ್ತೊಂದೆಡೆ, ಚಲನಚಿತ್ರ, ಕ್ರೀಡೆ ಮತ್ತು ರಾಜಕೀಯ ಗಣ್ಯರು ಆಮ್ಲಜನಕ ಪೂರೈಕೆ ಮತ್ತು ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಇತರ ವೈದ್ಯಕೀಯ ಸಾಧನಗಳನ್ನು ಸಹ ದಾನ ಮಾಡುತ್ತಿದ್ದಾರೆ. ಕೊರೊನಾ ಸಂತ್ರಸ್ತರ ನೆರವಿಗೆ ಬಂದವರಲ್ಲಿ ಯುವರಾಜ್ ಕೂಡ ಈಗ ಸೇರಿಕೊಂಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ