AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ

Yuvraj Singh: ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ
ಯುವರಾಜ್ ಸಿಂಗ್
ಪೃಥ್ವಿಶಂಕರ
|

Updated on: Jun 02, 2021 | 3:35 PM

Share

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೊರೊನಾ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆಯಿಂದ ಯಾರೂ ಸಾಯಬಾರದು ಎಂಬ ಉದ್ದೇಶದಿಂದ ಅವರು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ. ಯುವಿಕನ್ ಎಂಬ ಪ್ರತಿಷ್ಠಾನದ ಆಶ್ರಯದಲ್ಲಿ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವರಾಜ್ ಹೇಳಿದರು.

ವೆಂಟಿಲೇಟರ್ ಹೊಂದಿರುವ ಹಾಸಿಗೆಗಳು ಯುವಿಕನ್ ಮತ್ತು ಒನ್ ಡಿಜಿಟಲ್ ಎಂಟರ್‌ಟೈನ್‌ಮೆಂಟ್ ಸಹಭಾಗಿತ್ವದಲ್ಲಿ, ರಾಷ್ಟ್ರ ರಾಜಧಾನಿಯಲ್ಲಿ ಎನ್‌ಸಿಆರ್, ಹರಿಯಾಣ, ಪಂಜಾಬ್, ತೆಲಂಗಾಣ, ಕರ್ನಾಟಕ, ಮಧ್ಯಪ್ರದೇಶ, ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನಗಳಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್ ಹೊಂದಿರುವ ಹಾಸಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಯುವಿಕನ್ ಅಧಿಕೃತವಾಗಿ ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ದೇಶದಲ್ಲಿ ಕೊರನಾ ವೈರಸ್ ಹರಡುವುದರಿಂದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೇಶಾದ್ಯಂತ ಅನೇಕರು ಸಾವನ್ನಪ್ಪಿದರು, ವಿಶೇಷವಾಗಿ ಆಮ್ಲಜನಕದ ಕೊರತೆಯಿಂದ ತುಂಬಾ ಜನ ಪ್ರಾಣ ಕಳೆದುಕೊಂಡರು. ಅದರೊಂದಿಗೆ ಸರ್ಕಾರಗಳು ಆಮ್ಲಜನಕದ ಪೂರೈಕೆಯತ್ತ ಗಮನ ಹರಿಸಿದವು. ಮತ್ತೊಂದೆಡೆ, ಚಲನಚಿತ್ರ, ಕ್ರೀಡೆ ಮತ್ತು ರಾಜಕೀಯ ಗಣ್ಯರು ಆಮ್ಲಜನಕ ಪೂರೈಕೆ ಮತ್ತು ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಇತರ ವೈದ್ಯಕೀಯ ಸಾಧನಗಳನ್ನು ಸಹ ದಾನ ಮಾಡುತ್ತಿದ್ದಾರೆ. ಕೊರೊನಾ ಸಂತ್ರಸ್ತರ ನೆರವಿಗೆ ಬಂದವರಲ್ಲಿ ಯುವರಾಜ್ ಕೂಡ ಈಗ ಸೇರಿಕೊಂಡಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು