AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕಾಲದ ಗೆಳತಿ ಧನಶ್ರೀ ವರ್ಮಾ ಜೊತೆ ಸಪ್ತಪದಿ ತುಳಿದ ಟೀಂ ಇಂಡಿಯಾ ಆಟಗಾರ ಯುಜುವೇಂದ್ರ ಚಹಲ್

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರಿಯೊಗ್ರಾಫರ್ ಆಗಿರುವ ಧನಶ್ರೀ ವರ್ಮಾ ಅವರ ಜೊತೆ ಗುರುಗ್ರಾಮದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ಬಹುಕಾಲದ ಗೆಳತಿ ಧನಶ್ರೀ ವರ್ಮಾ ಜೊತೆ ಸಪ್ತಪದಿ ತುಳಿದ ಟೀಂ ಇಂಡಿಯಾ ಆಟಗಾರ ಯುಜುವೇಂದ್ರ ಚಹಲ್
ಮದುವೆ ಸಂಭ್ರಮದಲ್ಲಿ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ
ಪೃಥ್ವಿಶಂಕರ
|

Updated on:Dec 24, 2020 | 1:46 PM

Share

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರಿಯೊಗ್ರಾಫರ್ ಆಗಿರುವ ಧನಶ್ರೀ ವರ್ಮಾ ಅವರ ಜೊತೆ ಗುರುಗ್ರಾಮದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ತಮ್ಮ ಮದುವೆಯ ಸಂಭ್ರಮದ ಕ್ಷಣಗಳ ಫೋಟೋಗಳನ್ನು ಚಹಲ್ ಇನ್​ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದು, ನವ ದಂಪತಿಗಳಿಗೆ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ಶಿಖರ್​ ಧವನ್ ಶುಭ ಕೋರಿದ್ದಾರೆ. ಜೊತೆಗೆ ಕ್ರಿಕೆಟ್​ ಜಗತ್ತಿನ ದೊಡ್ಡಣ BCCI, ಹಾಗೂ ಸುರೇಶ್​​ ರೈನಾ ಸೇರಿದಂತೆ ಟೀಂ ಇಡಿಯಾದ ಇತರೆ ಆಟಗಾರರು ಹೊಸ ಬದುಕಿಗೆ ಕಾಲಿಟ್ಟ ಜೋಡಿ ಹಕ್ಕಿಗಳಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ಶುಭ ಕೋರಿದ್ದಾರೆ.

ಇನ್ನೂ ಭಾರತ ತಂಡದ ಪ್ರಮುಖ ಬೌಲಿಂಗ್‌ ಅಸ್ರ್ತವಾಗಿರುವ ಲೆಗ್​ ಸ್ಪಿನ್ನರ್ ಯಜುವೇಂದ್ರ ಚಾಹಲ್​ ತಮ್ಮ ಮಾರಕ ಸ್ಪಿನ್​ ದಾಳಿಯಿಂದ ಎಂತಹದೆ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ನೆರವಾಗುವ ಸಾಮಥ್ರ್ಯ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಬಾರಿ ಸುದ್ದಿಯಲ್ಲಿದ್ದ ಈ ಪ್ರೇಮ ಪಕ್ಷಿಗಳು ಇಂದು ತಮ್ಮ ಏಕಾಂತದ ಬದುಕಿಗೆ ವಿದಾಯ ಹೇಳಿದ್ದಾರೆ.

ಕೊಹ್ಲಿಗೆ ನ್ಯಾಯ.. ನಟರಾಜನ್​ಗೆ ಅನ್ಯಾಯ.. BCCI ವಿರುದ್ಧ ಕಿಡಿಕಾರಿದ ಸುನಿಲ್ ಗಾವಸ್ಕರ್

Published On - 10:08 pm, Wed, 23 December 20

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ