AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕಾಲದ ಗೆಳತಿ ಧನಶ್ರೀ ವರ್ಮಾ ಜೊತೆ ಸಪ್ತಪದಿ ತುಳಿದ ಟೀಂ ಇಂಡಿಯಾ ಆಟಗಾರ ಯುಜುವೇಂದ್ರ ಚಹಲ್

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರಿಯೊಗ್ರಾಫರ್ ಆಗಿರುವ ಧನಶ್ರೀ ವರ್ಮಾ ಅವರ ಜೊತೆ ಗುರುಗ್ರಾಮದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ಬಹುಕಾಲದ ಗೆಳತಿ ಧನಶ್ರೀ ವರ್ಮಾ ಜೊತೆ ಸಪ್ತಪದಿ ತುಳಿದ ಟೀಂ ಇಂಡಿಯಾ ಆಟಗಾರ ಯುಜುವೇಂದ್ರ ಚಹಲ್
ಮದುವೆ ಸಂಭ್ರಮದಲ್ಲಿ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ
ಪೃಥ್ವಿಶಂಕರ
|

Updated on:Dec 24, 2020 | 1:46 PM

Share

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರಿಯೊಗ್ರಾಫರ್ ಆಗಿರುವ ಧನಶ್ರೀ ವರ್ಮಾ ಅವರ ಜೊತೆ ಗುರುಗ್ರಾಮದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ತಮ್ಮ ಮದುವೆಯ ಸಂಭ್ರಮದ ಕ್ಷಣಗಳ ಫೋಟೋಗಳನ್ನು ಚಹಲ್ ಇನ್​ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದು, ನವ ದಂಪತಿಗಳಿಗೆ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ಶಿಖರ್​ ಧವನ್ ಶುಭ ಕೋರಿದ್ದಾರೆ. ಜೊತೆಗೆ ಕ್ರಿಕೆಟ್​ ಜಗತ್ತಿನ ದೊಡ್ಡಣ BCCI, ಹಾಗೂ ಸುರೇಶ್​​ ರೈನಾ ಸೇರಿದಂತೆ ಟೀಂ ಇಡಿಯಾದ ಇತರೆ ಆಟಗಾರರು ಹೊಸ ಬದುಕಿಗೆ ಕಾಲಿಟ್ಟ ಜೋಡಿ ಹಕ್ಕಿಗಳಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ಶುಭ ಕೋರಿದ್ದಾರೆ.

ಇನ್ನೂ ಭಾರತ ತಂಡದ ಪ್ರಮುಖ ಬೌಲಿಂಗ್‌ ಅಸ್ರ್ತವಾಗಿರುವ ಲೆಗ್​ ಸ್ಪಿನ್ನರ್ ಯಜುವೇಂದ್ರ ಚಾಹಲ್​ ತಮ್ಮ ಮಾರಕ ಸ್ಪಿನ್​ ದಾಳಿಯಿಂದ ಎಂತಹದೆ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ನೆರವಾಗುವ ಸಾಮಥ್ರ್ಯ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಬಾರಿ ಸುದ್ದಿಯಲ್ಲಿದ್ದ ಈ ಪ್ರೇಮ ಪಕ್ಷಿಗಳು ಇಂದು ತಮ್ಮ ಏಕಾಂತದ ಬದುಕಿಗೆ ವಿದಾಯ ಹೇಳಿದ್ದಾರೆ.

ಕೊಹ್ಲಿಗೆ ನ್ಯಾಯ.. ನಟರಾಜನ್​ಗೆ ಅನ್ಯಾಯ.. BCCI ವಿರುದ್ಧ ಕಿಡಿಕಾರಿದ ಸುನಿಲ್ ಗಾವಸ್ಕರ್

Published On - 10:08 pm, Wed, 23 December 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?