AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chinese smartphone: 12,000 ರೂ. ಒಳಗಿನ ಚೀನಿ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸುವ ಪ್ರಶ್ನೆ ಇಲ್ಲ : ರಾಜೀವ್ ಚಂದ್ರಶೇಖರ್

ಪಿಟಿಐ ವರದಿಗಳ ಪ್ರಕಾರ, ಎಲೆಕ್ಟ್ರಾನಿಕ್ ಮತ್ತು ಐಟಿ ರಾಜ್ಯ ಸಚಿವರು ಭಾರತದಿಂದ ತಮ್ಮ ರಫ್ತುಗಳನ್ನು ಹೆಚ್ಚಿಸಲು ಚೀನಾದ ಸ್ಮಾರ್ಟ್‌ಫೋನ್ ಕಂಪನಿಗಳಿಗೆ ಸರ್ಕಾರ ಮನವಿ ಮಾಡಿದೆ ಎಂದು ಹೇಳಿದ್ದಾರೆ.

Chinese smartphone: 12,000 ರೂ. ಒಳಗಿನ ಚೀನಿ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸುವ ಪ್ರಶ್ನೆ ಇಲ್ಲ : ರಾಜೀವ್ ಚಂದ್ರಶೇಖರ್
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 31, 2022 | 5:38 PM

Share

ದೆಹಲಿ: 12,000 ರೂ. ಒಳಗಿನ ಕಡಿಮೆ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸುವ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಹೊಂದಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಚೀನಾದ ಕಂಪನಿಗಳು ಭಾರತದಲ್ಲಿ 12,000 ರೂ. ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವ ಸರ್ಕಾರದ ವರದಿಯ ಯೋಜನೆ ಕುರಿತ ಪ್ರಶ್ನೆಗೆ ಅವರ ಉತ್ತರದಲ್ಲಿ ಈ ಪ್ರತಿಕ್ರಿಯೆ ಬಂದಿದೆ.

ಭಾರತ ದೇಶೀಯ ಬ್ರಾಂಡ್‌ಗಳನ್ನು ನಿರ್ಮಿಸಲು ಎದುರು ನೋಡುತ್ತಿದೆ ಎಂದು ವ್ಯಕ್ತಪಡಿಸಿದರು. ಭಾರತದ ಎಲೆಕ್ಟ್ರಾನಿಕ್ ಪರಿಸರ ವ್ಯವಸ್ಥೆಯು ಭವಿಷ್ಯದಲ್ಲಿ ಹೆಚ್ಚಿನ ರಾಷ್ಟ್ರೀಯ ತಂತ್ರಜ್ಞಾನ ಕಂಪನಿಗಳನ್ನು ಒಳಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಪಿಟಿಐ ವರದಿಗಳ ಪ್ರಕಾರ, ಎಲೆಕ್ಟ್ರಾನಿಕ್ ಮತ್ತು ಐಟಿ ರಾಜ್ಯ ಸಚಿವರು ಭಾರತದಿಂದ ತಮ್ಮ ರಫ್ತುಗಳನ್ನು ಹೆಚ್ಚಿಸಲು ಚೀನಾದ ಸ್ಮಾರ್ಟ್‌ಫೋನ್ ಕಂಪನಿಗಳಿಗೆ ಸರ್ಕಾರ ಮನವಿ ಮಾಡಿದೆ ಎಂದು ಹೇಳಿದ್ದಾರೆ. ನಾವು ಕೆಲವು ಚೀನೀ ಬ್ರಾಂಡ್‌ಗಳೊಂದಿಗೆ ಪಾರದರ್ಶಕವಾಗಿ ಬೆಳೆದಿದ್ದೇವೆ ಮತ್ತು ಇದರ ಜೊತೆಗೆ ನಮ್ಮ ದೇಶದ ಫೋನ್​ಗಳನ್ನು ರಫ್ತುಗಳನ್ನು ಮಾಡುತ್ತವೆ ಎಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ನಾವು ಹೇಳಿದ್ದಾರೆ.

ಚೀನಾ ಫೋನ್​ಗಳನ್ನು ಮಾರುಕಟ್ಟೆಯಿಂದ ನಿಷೇಧಿಸುವ ಯಾವುದೇ ಪ್ರಶ್ನೆ ಇಲ್ಲ ಈ ಬಗ್ಗೆ ನಮ್ಮಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ ಮತ್ತು ಈ ವಿಚಾರ ಎಲ್ಲಿಂದ ಸೃಷ್ಟಿಯಾಗಿದೆ ಎಂಬುದು ನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ