AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chinese smartphone: 12,000 ರೂ. ಒಳಗಿನ ಚೀನಿ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸುವ ಪ್ರಶ್ನೆ ಇಲ್ಲ : ರಾಜೀವ್ ಚಂದ್ರಶೇಖರ್

ಪಿಟಿಐ ವರದಿಗಳ ಪ್ರಕಾರ, ಎಲೆಕ್ಟ್ರಾನಿಕ್ ಮತ್ತು ಐಟಿ ರಾಜ್ಯ ಸಚಿವರು ಭಾರತದಿಂದ ತಮ್ಮ ರಫ್ತುಗಳನ್ನು ಹೆಚ್ಚಿಸಲು ಚೀನಾದ ಸ್ಮಾರ್ಟ್‌ಫೋನ್ ಕಂಪನಿಗಳಿಗೆ ಸರ್ಕಾರ ಮನವಿ ಮಾಡಿದೆ ಎಂದು ಹೇಳಿದ್ದಾರೆ.

Chinese smartphone: 12,000 ರೂ. ಒಳಗಿನ ಚೀನಿ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸುವ ಪ್ರಶ್ನೆ ಇಲ್ಲ : ರಾಜೀವ್ ಚಂದ್ರಶೇಖರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 31, 2022 | 5:38 PM

Share

ದೆಹಲಿ: 12,000 ರೂ. ಒಳಗಿನ ಕಡಿಮೆ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸುವ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಹೊಂದಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಚೀನಾದ ಕಂಪನಿಗಳು ಭಾರತದಲ್ಲಿ 12,000 ರೂ. ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವ ಸರ್ಕಾರದ ವರದಿಯ ಯೋಜನೆ ಕುರಿತ ಪ್ರಶ್ನೆಗೆ ಅವರ ಉತ್ತರದಲ್ಲಿ ಈ ಪ್ರತಿಕ್ರಿಯೆ ಬಂದಿದೆ.

ಭಾರತ ದೇಶೀಯ ಬ್ರಾಂಡ್‌ಗಳನ್ನು ನಿರ್ಮಿಸಲು ಎದುರು ನೋಡುತ್ತಿದೆ ಎಂದು ವ್ಯಕ್ತಪಡಿಸಿದರು. ಭಾರತದ ಎಲೆಕ್ಟ್ರಾನಿಕ್ ಪರಿಸರ ವ್ಯವಸ್ಥೆಯು ಭವಿಷ್ಯದಲ್ಲಿ ಹೆಚ್ಚಿನ ರಾಷ್ಟ್ರೀಯ ತಂತ್ರಜ್ಞಾನ ಕಂಪನಿಗಳನ್ನು ಒಳಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಪಿಟಿಐ ವರದಿಗಳ ಪ್ರಕಾರ, ಎಲೆಕ್ಟ್ರಾನಿಕ್ ಮತ್ತು ಐಟಿ ರಾಜ್ಯ ಸಚಿವರು ಭಾರತದಿಂದ ತಮ್ಮ ರಫ್ತುಗಳನ್ನು ಹೆಚ್ಚಿಸಲು ಚೀನಾದ ಸ್ಮಾರ್ಟ್‌ಫೋನ್ ಕಂಪನಿಗಳಿಗೆ ಸರ್ಕಾರ ಮನವಿ ಮಾಡಿದೆ ಎಂದು ಹೇಳಿದ್ದಾರೆ. ನಾವು ಕೆಲವು ಚೀನೀ ಬ್ರಾಂಡ್‌ಗಳೊಂದಿಗೆ ಪಾರದರ್ಶಕವಾಗಿ ಬೆಳೆದಿದ್ದೇವೆ ಮತ್ತು ಇದರ ಜೊತೆಗೆ ನಮ್ಮ ದೇಶದ ಫೋನ್​ಗಳನ್ನು ರಫ್ತುಗಳನ್ನು ಮಾಡುತ್ತವೆ ಎಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ನಾವು ಹೇಳಿದ್ದಾರೆ.

ಚೀನಾ ಫೋನ್​ಗಳನ್ನು ಮಾರುಕಟ್ಟೆಯಿಂದ ನಿಷೇಧಿಸುವ ಯಾವುದೇ ಪ್ರಶ್ನೆ ಇಲ್ಲ ಈ ಬಗ್ಗೆ ನಮ್ಮಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ ಮತ್ತು ಈ ವಿಚಾರ ಎಲ್ಲಿಂದ ಸೃಷ್ಟಿಯಾಗಿದೆ ಎಂಬುದು ನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ