AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್

ಭಾರತವನ್ನು ಇಂದು ಇಡೀ ಜಗತ್ತೇ ಕುತೂಹಲದಿಂದ ನೋಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೆಕ್ನಾಲಜಿ ವಲಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ದೇಶದ ಜನರನ್ನು ಅಭಿವೃದ್ಧಿ ಕಡೆ ಒಂದು ಹೆಜ್ಜೆ ಮುಂದೆ ಇಡುವಂತೆ ಮಾಡಿವೆ. ಇದೀಗ ಫೋನ್ ವಿಭಾಗದಲ್ಲಿ 'ಮೇಡ್ ಇನ್ ಇಂಡಿಯಾ' (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ.

ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
TV9 Web
| Edited By: |

Updated on: Dec 15, 2023 | 9:25 PM

Share

ನವದೆಹಲಿ, (ಡಿಸೆಂಬರ್ 15): ಭಾರತ ಈ ಎಲ್ಲಾ ಬೆಳವಣಿಗೆ ನಡುವೆ ಮೊಬೈಲ್​ ಫೋನ್ ವಿಭಾಗದಲ್ಲಿ ‘ಮೇಡ್ ಇನ್ ಇಂಡಿಯಾ’ (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ. ಹೌದು.. ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರೀ ಹೆಚ್ಚಳವಾಗಿದೆ. 2023 24ರ ಸಾಲಿನ ಬರೋಬ್ಬರಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಭಾರತ ಫೋನ್ ಉತ್ಪಾದನೆಯಲ್ಲಿ ಹೊಸ ಕ್ರಾಂತಿ ಮಾಡಿದೆ.

ಈ ಬಗ್ಗೆ ಎಕ್ಸ್​(ಟ್ವಿಟ್ಟರ್​) ಮಾಹಿತಿ ಹಂಚಿಕೊಂಡಿರುವ ಸಚಿವ ಅಶ್ವಿನಿ ವೈಷ್ಣವ್(ashwini vaishnaw ), 2014ರಲ್ಲಿ 18,900 ಕೋಟಿ ಮೊಬೈಲ್ ಉತ್ಪಾದನೆಯಾಗಿದ್ದರೆ, 2023 24ರಲ್ಲಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ. ಕಳೆದ 9 ವರ್ಷಗಳಲ್ಲಿ ಮೇಡ್ ಇನ್ ಇಂಡಿಯಾ ಮೊಬೈಲ್‌ಗಳ ಉತ್ಪಾದನೆಯು 22 ಪಟ್ಟು ಹೆಚ್ಚಾಗಿದೆ. ಇದರೊಂದಿಗೆ ಭಾರತದಲ್ಲಿ ಮೊಬೈಲ್ ಫೋನ್‌ಗಳ ಉತ್ಪಾದನಾ ದರ ನಿರಂತರವಾಗಿ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಮೇಡ್ ಇನ್ ಇಂಡಿಯಾ ಮೊಬೈಲ್ ಉತ್ಪಾದನೆ ಮೂಲಕ ದೇಶದಲ್ಲಿ 12 ಲಕ್ಷ ಜನರರು ಉದ್ಯೋಗ ಸಿಕ್ಕಿದೆ. 2014 ರ ನಂತರ ಮೊಬೈಲ್ ಫೋನ್‌ಗಳ ಉತ್ಪಾದನೆಯು ಕ್ರಮೇಣ ಹೆಚ್ಚಾಗಿದೆ. 2014ರಲ್ಲಿ ಭಾರತದಲ್ಲಿ ಮೊಬೈಲ್ ಉತ್ಪಾದನೆಯ ಸಂಖ್ಯೆ 18,900 ಕೋಟಿಯಾಗಿದ್ದರೆ, 2023-24ರಲ್ಲಿ ಈ ಸಂಖ್ಯೆ 4,16,700 ಕೋಟಿಗೆ ಏರಿಕೆಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್