AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್

ಭಾರತವನ್ನು ಇಂದು ಇಡೀ ಜಗತ್ತೇ ಕುತೂಹಲದಿಂದ ನೋಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೆಕ್ನಾಲಜಿ ವಲಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ದೇಶದ ಜನರನ್ನು ಅಭಿವೃದ್ಧಿ ಕಡೆ ಒಂದು ಹೆಜ್ಜೆ ಮುಂದೆ ಇಡುವಂತೆ ಮಾಡಿವೆ. ಇದೀಗ ಫೋನ್ ವಿಭಾಗದಲ್ಲಿ 'ಮೇಡ್ ಇನ್ ಇಂಡಿಯಾ' (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ.

ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Dec 15, 2023 | 9:25 PM

Share

ನವದೆಹಲಿ, (ಡಿಸೆಂಬರ್ 15): ಭಾರತ ಈ ಎಲ್ಲಾ ಬೆಳವಣಿಗೆ ನಡುವೆ ಮೊಬೈಲ್​ ಫೋನ್ ವಿಭಾಗದಲ್ಲಿ ‘ಮೇಡ್ ಇನ್ ಇಂಡಿಯಾ’ (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ. ಹೌದು.. ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರೀ ಹೆಚ್ಚಳವಾಗಿದೆ. 2023 24ರ ಸಾಲಿನ ಬರೋಬ್ಬರಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಭಾರತ ಫೋನ್ ಉತ್ಪಾದನೆಯಲ್ಲಿ ಹೊಸ ಕ್ರಾಂತಿ ಮಾಡಿದೆ.

ಈ ಬಗ್ಗೆ ಎಕ್ಸ್​(ಟ್ವಿಟ್ಟರ್​) ಮಾಹಿತಿ ಹಂಚಿಕೊಂಡಿರುವ ಸಚಿವ ಅಶ್ವಿನಿ ವೈಷ್ಣವ್(ashwini vaishnaw ), 2014ರಲ್ಲಿ 18,900 ಕೋಟಿ ಮೊಬೈಲ್ ಉತ್ಪಾದನೆಯಾಗಿದ್ದರೆ, 2023 24ರಲ್ಲಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ. ಕಳೆದ 9 ವರ್ಷಗಳಲ್ಲಿ ಮೇಡ್ ಇನ್ ಇಂಡಿಯಾ ಮೊಬೈಲ್‌ಗಳ ಉತ್ಪಾದನೆಯು 22 ಪಟ್ಟು ಹೆಚ್ಚಾಗಿದೆ. ಇದರೊಂದಿಗೆ ಭಾರತದಲ್ಲಿ ಮೊಬೈಲ್ ಫೋನ್‌ಗಳ ಉತ್ಪಾದನಾ ದರ ನಿರಂತರವಾಗಿ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಮೇಡ್ ಇನ್ ಇಂಡಿಯಾ ಮೊಬೈಲ್ ಉತ್ಪಾದನೆ ಮೂಲಕ ದೇಶದಲ್ಲಿ 12 ಲಕ್ಷ ಜನರರು ಉದ್ಯೋಗ ಸಿಕ್ಕಿದೆ. 2014 ರ ನಂತರ ಮೊಬೈಲ್ ಫೋನ್‌ಗಳ ಉತ್ಪಾದನೆಯು ಕ್ರಮೇಣ ಹೆಚ್ಚಾಗಿದೆ. 2014ರಲ್ಲಿ ಭಾರತದಲ್ಲಿ ಮೊಬೈಲ್ ಉತ್ಪಾದನೆಯ ಸಂಖ್ಯೆ 18,900 ಕೋಟಿಯಾಗಿದ್ದರೆ, 2023-24ರಲ್ಲಿ ಈ ಸಂಖ್ಯೆ 4,16,700 ಕೋಟಿಗೆ ಏರಿಕೆಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ