AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್

ಭಾರತವನ್ನು ಇಂದು ಇಡೀ ಜಗತ್ತೇ ಕುತೂಹಲದಿಂದ ನೋಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೆಕ್ನಾಲಜಿ ವಲಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ದೇಶದ ಜನರನ್ನು ಅಭಿವೃದ್ಧಿ ಕಡೆ ಒಂದು ಹೆಜ್ಜೆ ಮುಂದೆ ಇಡುವಂತೆ ಮಾಡಿವೆ. ಇದೀಗ ಫೋನ್ ವಿಭಾಗದಲ್ಲಿ 'ಮೇಡ್ ಇನ್ ಇಂಡಿಯಾ' (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ.

ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 15, 2023 | 9:25 PM

ನವದೆಹಲಿ, (ಡಿಸೆಂಬರ್ 15): ಭಾರತ ಈ ಎಲ್ಲಾ ಬೆಳವಣಿಗೆ ನಡುವೆ ಮೊಬೈಲ್​ ಫೋನ್ ವಿಭಾಗದಲ್ಲಿ ‘ಮೇಡ್ ಇನ್ ಇಂಡಿಯಾ’ (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ. ಹೌದು.. ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರೀ ಹೆಚ್ಚಳವಾಗಿದೆ. 2023 24ರ ಸಾಲಿನ ಬರೋಬ್ಬರಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಭಾರತ ಫೋನ್ ಉತ್ಪಾದನೆಯಲ್ಲಿ ಹೊಸ ಕ್ರಾಂತಿ ಮಾಡಿದೆ.

ಈ ಬಗ್ಗೆ ಎಕ್ಸ್​(ಟ್ವಿಟ್ಟರ್​) ಮಾಹಿತಿ ಹಂಚಿಕೊಂಡಿರುವ ಸಚಿವ ಅಶ್ವಿನಿ ವೈಷ್ಣವ್(ashwini vaishnaw ), 2014ರಲ್ಲಿ 18,900 ಕೋಟಿ ಮೊಬೈಲ್ ಉತ್ಪಾದನೆಯಾಗಿದ್ದರೆ, 2023 24ರಲ್ಲಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ. ಕಳೆದ 9 ವರ್ಷಗಳಲ್ಲಿ ಮೇಡ್ ಇನ್ ಇಂಡಿಯಾ ಮೊಬೈಲ್‌ಗಳ ಉತ್ಪಾದನೆಯು 22 ಪಟ್ಟು ಹೆಚ್ಚಾಗಿದೆ. ಇದರೊಂದಿಗೆ ಭಾರತದಲ್ಲಿ ಮೊಬೈಲ್ ಫೋನ್‌ಗಳ ಉತ್ಪಾದನಾ ದರ ನಿರಂತರವಾಗಿ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಮೇಡ್ ಇನ್ ಇಂಡಿಯಾ ಮೊಬೈಲ್ ಉತ್ಪಾದನೆ ಮೂಲಕ ದೇಶದಲ್ಲಿ 12 ಲಕ್ಷ ಜನರರು ಉದ್ಯೋಗ ಸಿಕ್ಕಿದೆ. 2014 ರ ನಂತರ ಮೊಬೈಲ್ ಫೋನ್‌ಗಳ ಉತ್ಪಾದನೆಯು ಕ್ರಮೇಣ ಹೆಚ್ಚಾಗಿದೆ. 2014ರಲ್ಲಿ ಭಾರತದಲ್ಲಿ ಮೊಬೈಲ್ ಉತ್ಪಾದನೆಯ ಸಂಖ್ಯೆ 18,900 ಕೋಟಿಯಾಗಿದ್ದರೆ, 2023-24ರಲ್ಲಿ ಈ ಸಂಖ್ಯೆ 4,16,700 ಕೋಟಿಗೆ ಏರಿಕೆಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ