AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ANI Twitter Block: ಎಎನ್​​​ಐ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್​ ಕೊಟ್ಟ ಕಾರಣ ಹೀಗಿದೆ

ದೇಶದ ಪ್ರಮುಖ ಸುದ್ದಿ ಸಂಸ್ಥೆ ಎಎನ್ ಐ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ. ಶನಿವಾರ ಮಧ್ಯಾಹ್ನ ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್ ANI ಪೇಜ್​​ನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಿದೆ.

ANI Twitter Block: ಎಎನ್​​​ಐ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್​ ಕೊಟ್ಟ ಕಾರಣ ಹೀಗಿದೆ
ANI Twitter account block
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 29, 2023 | 4:10 PM

ನವದೆಹಲಿ: ದೇಶದ ಪ್ರಮುಖ ಸುದ್ದಿ ಸಂಸ್ಥೆ ಎಎನ್ ಐ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ. ಶನಿವಾರ ಮಧ್ಯಾಹ್ನ ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್ ANI ಪೇಜ್​​ನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಿದೆ. ಅನೇಕ ANI ಟ್ವಿಟರ್​​ ಖಾತೆಯನ್ನು ಹುಡುಕಿದಾಗ ಈ ಖಾತೆ ಅಸ್ತಿತ್ವದಲ್ಲಿಲ್ಲ ಎಂದು ಬರೆಯಲಾಗಿದೆ. ಎಎನ್‌ಐ ಎಡಿಟರ್ ಸ್ಮಿತಾ ಪ್ರಕಾಶ್ ಈ ಬಗ್ಗೆ ತಮ್ಮ ವೈಯಕ್ತಿಕ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡಿದ್ದು, ಎಎನ್‌ಐ ಖಾತೆಯನ್ನು ಬ್ಲಾಕ್ ಮಾಡಿದೆ. ಖಾತೆಯನ್ನು ರಚಿಸುವವರ ಕನಿಷ್ಠ 13 ವರ್ಷವಾಗಿರಬೇಕು ಎಂಬ ನಿಯಮವನ್ನು ಹೊಂದಿರಬೇಕು ಎಂದು ಟ್ವಿಟರ್ ಉಲ್ಲೇಖಿಸಿದೆ ಎಂದು ಸ್ಮಿತಾ ಪ್ರಕಾಶ್ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಈ ಬಗ್ಗೆ ತಾವು ಹಂಚಿಕೊಂಡ ಸ್ಕ್ರೀನ್‌ಶಾಟ್ ಟ್ವೀಟ್​​ನ್ನು ಟ್ವಿಟರ್ ಮುಖ್ಯಸ್ಥ ಎಲೋನ್ ಮಸ್ಕ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಇದರ ಜತೆಗೆ ನಾವು ನಮ್ಮ ಖಾತೆಯನ್ನು 13 ವರ್ಷಲ್ಲ ಅದಕ್ಕಿಂದ ಅಧಿಕ ವರ್ಷಗಳ ವರೆಗೆ ನಿವರ್ಹಿಸುತ್ತಿದ್ದೇವೆ ಎಂದು ಸ್ಮಿತಾ ಪ್ರಕಾಶ್ ಬರೆದುಕೊಂಡಿದ್ದಾರೆ.

ಎಎನ್‌ಐ ತನ್ನನ್ನು ಟ್ವಿಟರ್‌ನಲ್ಲಿ ‘ಭಾರತದ ನಂ.1 ಮಲ್ಟಿಮೀಡಿಯಾ ಸುದ್ದಿ ಸಂಸ್ಥೆ ಎಂದು ಹೇಳಿಕೊಂಡಿದೆ. ANI – ANI ಹಿಂದಿ, ANI MP-ರಾಜಸ್ಥಾನ, ANI UP- ಉತ್ತರಾಖಂಡ್ ಇತ್ಯಾದಿ ಇತರ ಟ್ವಿಟರ್ ಹ್ಯಾಂಡಲ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದವು ಎಂದು ಹೇಳಿಕೊಂಡಿದೆ.

Published On - 4:10 pm, Sat, 29 April 23

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ