Big Billion Day: ಫ್ಲಿಪ್​ಕಾರ್ಟ್ ಆಫರ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!

ಫ್ಲಿಪ್​ಕಾರ್ಟ್ ಗ್ರಾಹಕರಿಗೆ ಹೀರೋ, ಬಜಾಜ್, ಟಿವಿಎಸ್, ಓಲಾ, ಚೇತಕ್, ಜಾವ, ಎಜ್ಡಿ, ವಿಡಾ, ಏಥರ್ ಸಹಿತ ಹಲವು ಬ್ರ್ಯಾಂಡ್​ಗಳ ಬೈಕ್ ಮತ್ತು ಸ್ಕೂಟರ್ ಖರೀದಿಗೆ ದೊರೆಯಲಿದೆ. ಸೆಪ್ಟೆಂಬರ್ 27ರಿಂದ ವಿಶೇಷ ಆಫರ್ ಸೇಲ್ ಆರಂಭವಾಗಲಿದೆ. ಫ್ಲಿಪ್​ಕಾರ್ಟ್ ವಿಐಪಿ ಮತ್ತು ಪ್ಲಸ್ ಸದಸ್ಯರಿಗೆ ಸೆ. 26ರಿಂದಲೇ ಕೊಡುಗೆಯ ಪ್ರಯೋಜನ ದೊರೆಯಲಿದೆ. ಅಲ್ಲದೆ, ಎಕ್ಸ್​​ಚೇಂಜ್, ಕ್ಯಾಶ್​ಬ್ಯಾಕ್, ಡಿಸ್ಕೌಂಟ್ ಮತ್ತು ಪ್ರೈಸ್ ಕಟ್ ಆಫರ್ ಸೇಲ್​ನ ವಿಶೇಷ ಕೊಡುಗೆಗಳು ಕೂಡ ಗ್ರಾಹಕರಿಗೆ ಲಭ್ಯವಾಗಲಿದೆ.

Big Billion Day: ಫ್ಲಿಪ್​ಕಾರ್ಟ್ ಆಫರ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
|

Updated on: Sep 26, 2024 | 6:10 PM

ಫ್ಲಿಪ್​ಕಾರ್ಟ್ ಆಫರ್ ಬಿಗ್ ಬಿಲಿಯನ್ ಡೇಸ್ ಸೇಲ್​ನಲ್ಲಿ ಈ ಬಾರಿ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಕೂಡ ಲಭ್ಯವಾಗಲಿದೆ. ಫ್ಲಿಪ್​ಕಾರ್ಟ್ ಗ್ರಾಹಕರಿಗೆ ಹೀರೋ, ಬಜಾಜ್, ಟಿವಿಎಸ್, ಓಲಾ, ಚೇತಕ್, ಜಾವ, ಎಜ್ಡಿ, ವಿಡಾ, ಏಥರ್ ಸಹಿತ ಹಲವು ಬ್ರ್ಯಾಂಡ್​ಗಳ ಬೈಕ್ ಮತ್ತು ಸ್ಕೂಟರ್ ಖರೀದಿಗೆ ದೊರೆಯಲಿದೆ. ಸೆಪ್ಟೆಂಬರ್ 27ರಿಂದ ವಿಶೇಷ ಆಫರ್ ಸೇಲ್ ಆರಂಭವಾಗಲಿದೆ. ಫ್ಲಿಪ್​ಕಾರ್ಟ್ ವಿಐಪಿ ಮತ್ತು ಪ್ಲಸ್ ಸದಸ್ಯರಿಗೆ ಸೆ. 26ರಿಂದಲೇ ಕೊಡುಗೆಯ ಪ್ರಯೋಜನ ದೊರೆಯಲಿದೆ. ಅಲ್ಲದೆ, ಎಕ್ಸ್​​ಚೇಂಜ್, ಕ್ಯಾಶ್​ಬ್ಯಾಕ್, ಡಿಸ್ಕೌಂಟ್ ಮತ್ತು ಪ್ರೈಸ್ ಕಟ್ ಆಫರ್ ಸೇಲ್​ನ ವಿಶೇಷ ಕೊಡುಗೆಗಳು ಕೂಡ ಗ್ರಾಹಕರಿಗೆ ಲಭ್ಯವಾಗಲಿದೆ. ಬ್ಯಾಂಕ್ ಕಾರ್ಡ್ ಆಫರ್, ಸೇಲ್ ಅವಧಿ ಕುರಿತು ಹೆಚ್ಚಿನ ಡೀಟೇಲ್ಸ್ ಈ ವಿಡಿಯೊದಲ್ಲಿದೆ.

Follow us
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ