Canon PowerShot V10: ಕ್ಯಾನನ್ ಸೂಪರ್ ಪವರ್​ಫುಲ್ ಪಾಕೆಟ್ ಕ್ಯಾಮೆರಾ

ಜನರಿಗೆ ಫೋಟೊಗ್ರಫಿ ಕ್ರೇಜ್ ಯಾವ ಮಟ್ಟಕ್ಕೆ ಇದೆಯೆಂದರೆ, ಊಟ ತಿಂಡಿ ಬಿಟ್ಟರೂ, ಫೋನ್-ಕ್ಯಾಮೆರಾ ಮತ್ತು ಫೋಟೊ ಬಿಡಲು ಒಲ್ಲರು. ಪ್ರವಾಸ, ಪಿಕ್​ನಿಕ್, ಗೆಳೆಯರೊಂದಿಗೆ ಹರಟೆ, ಹೀಗೆ ಹತ್ತು ಹಲವು ಸಂದರ್ಭದಲ್ಲಿ ಫೋಟೊ-ಕ್ಯಾಮೆರಾ ಬಹುಮುಖ್ಯ ಪಾತ್ರ ವಹಿಸುತ್ತದೆ. ಈ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಪೋಸ್ಟ್ ಮಾಡಬೇಕು, ಸಂಭ್ರಮಿಸಬೇಕು, ಯಾವತ್ತೂ ನೆನಪಿನಲ್ಲಿ ಉಳಿಸಿಕೊಳ್ಳಬೇಕು ಎಂದು ಜನರು ಅಂದುಕೊಳ್ಳುತ್ತಾರೆ.

Canon PowerShot V10: ಕ್ಯಾನನ್ ಸೂಪರ್ ಪವರ್​ಫುಲ್ ಪಾಕೆಟ್ ಕ್ಯಾಮೆರಾ
|

Updated on: May 19, 2023 | 7:01 PM

ಇಂದು ಜನರಿಗೆ ಫೋಟೊಗ್ರಫಿ ಕ್ರೇಜ್ ಯಾವ ಮಟ್ಟಕ್ಕೆ ಇದೆಯೆಂದರೆ, ಊಟ ತಿಂಡಿ ಬಿಟ್ಟರೂ, ಫೋನ್-ಕ್ಯಾಮೆರಾ ಮತ್ತು ಫೋಟೊ ಬಿಡಲು ಒಲ್ಲರು. ಪ್ರವಾಸ, ಪಿಕ್​ನಿಕ್, ಗೆಳೆಯರೊಂದಿಗೆ ಹರಟೆ, ಹೀಗೆ ಹತ್ತು ಹಲವು ಸಂದರ್ಭದಲ್ಲಿ ಫೋಟೊ-ಕ್ಯಾಮೆರಾ ಬಹುಮುಖ್ಯ ಪಾತ್ರ ವಹಿಸುತ್ತದೆ. ಈ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಪೋಸ್ಟ್ ಮಾಡಬೇಕು, ಸಂಭ್ರಮಿಸಬೇಕು, ಯಾವತ್ತೂ ನೆನಪಿನಲ್ಲಿ ಉಳಿಸಿಕೊಳ್ಳಬೇಕು ಎಂದು ಜನರು ಅಂದುಕೊಳ್ಳುತ್ತಾರೆ. ಅಂತಹವರಿಗಾಗಿಯೇ ಕ್ಯಾನನ್, ಆಕರ್ಷಕ ಪಾಕೆಟ್ ಕ್ಯಾಮೆರಾ ಒಂದನ್ನು ಬಿಡುಗಡೆ ಮಾಡಿದೆ. ಫೋಟೊ-ವಿಡಿಯೊ ಸೆರೆಹಿಡಿಯಲು ಕ್ಯಾನನ್ ಪವರ್​ಶಾಟ್ ವಿ10 ಬಿಡುಗಡೆಯಾಗಿದೆ. ನೂತನ ಕ್ಯಾನನ್ ಪವರ್​ಶಾಟ್ ಕ್ಯಾಮೆರಾ ಕುರಿತು ಹೆಚ್ಚಿನ ಡೀಟೆಲ್ಸ್ ಇಲ್ಲಿದೆ.

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!