AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಕ್ರೋಮ್ ಬಳಸುತ್ತಿದ್ದಲ್ಲಿ ತಕ್ಷಣವೇ ಅಪ್ಡೇಟ್ ಮಾಡಿ: CERT ಯಿಂದ ಶಾಕಿಂಗ್ ಮಾಹಿತಿ

Google Chrome: ಕೆಲವೊಂದು ಡಾಕ್ಯುಮೆಂಟ್​ಗಳನ್ನು ನೀವು ಓಪನ್ ಮಾಡಿದರೆ ಆ ಮೂಲಕ ಹ್ಯಾಕರ್​ಗಳು ನಿಮ್ಮ ಕಂಪ್ಯೂಟರ್ ಒಳಗೆ ಪ್ರವೇಶ ಪಡೆದು ನಿಮ್ ಖಾಸಗಿ ಮಾಹಿತಿಯನ್ನು ಕದಿಯಬಹುದು ಎಂದು ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ಮಾಹಿತಿ ನೀಡಿದೆ.

ಗೂಗಲ್ ಕ್ರೋಮ್ ಬಳಸುತ್ತಿದ್ದಲ್ಲಿ ತಕ್ಷಣವೇ ಅಪ್ಡೇಟ್ ಮಾಡಿ: CERT ಯಿಂದ ಶಾಕಿಂಗ್ ಮಾಹಿತಿ
Google Chrome
TV9 Web
| Updated By: Vinay Bhat|

Updated on: Aug 10, 2021 | 12:42 PM

Share

ನೀವು ನಿಮ್ಮ ಕಂಪ್ಯೂಟರ್​ನಲ್ಲಿ ಇಂಟರ್ನೆಟ್ ಮೂಲಕ ಗೂಗಲ್ ಕ್ರೋಮ್ (Google Chrome) ಬ್ರೌಸರ್ ಅನ್ನು ಬಳಸುತ್ತಿದ್ದರೆ ತಕ್ಷಣವೇ ಅಪ್ಡೇಟ್ ಮಾಡಿ. ಗೂಗಲ್ ಕ್ರೋಮ್​ನ ಹೊಸ ಆವೃತ್ತಿ 92.0.4515.131 ಗೆ (Chrome 92 Update) ಅಪ್ಡೇಟ್ ಮಾಡಿ ಎಂದು ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ ಎಚ್ಚರಿಕೆ ನೀಡಿದೆ.

ಸಿಇಆರ್​ಟಿ ಹೇಳಿರುವ ಪ್ರಕಾರ,  “ಗೂಗಲ್ ಕ್ರೋಮ್ ಬ್ರೌಸರ್​ ಬಳಸುತ್ತಿರುವವರು ತಕ್ಷಣವೆ ಹೊಸ ಆವೃತ್ತಿಗೆ ಅಪ್ಡೇಟ್ ಮಾಡಿಕೊಳ್ಳಿ. ಇದರಲ್ಲಿ ದರ್ಬಲವಾದ ಕೆಲವು ಅಂಶಗಳು ಕಾಣಿಸಿಕೊಂಡಿವೆ. ಇದರಿಂದ ಹ್ಯಾಕರ್​ಗಳು ನಿಮ್ಮ ಮಾಹಿತಿಯನ್ನು ಸುಲಭವಾಗಿ ಪಡೆಯುತ್ತಾರೆ” ಎಂದು ಹೇಳಿದೆ.

ಗೂಗಲ್ ಕ್ರೋಮ್​ನ ಬುಕ್ ಮಾರ್ಕ್​ನಲ್ಲಿ ಓವರ್ ಫ್ಲೋ ಆಗಿ ಈ ರೀತಿ ಆಗಿರುವ ಸಾಧ್ಯತೆ ಇದೆಯಂತೆ. ಕೆಲವೊಂದು ಡಾಕ್ಯುಮೆಂಟ್​ಗಳನ್ನು ನೀವು ಓಪನ್ ಮಾಡಿದರೆ ಆ ಮೂಲಕ ಹ್ಯಾಕರ್​ಗಳು ನಿಮ್ಮ ಕಂಪ್ಯೂಟರ್ ಒಳಗೆ ಪ್ರವೇಶ ಪಡೆದು ನಿಮ್ ಖಾಸಗಿ ಮಾಹಿತಿಯನ್ನು ಕದಿಯಬಹುದು ಎಂದು ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ಮಾಹಿತಿ ನೀಡಿದೆ.

ಇತ್ತೀಚೆಗಷ್ಟೆ ಸಿಇಆರ್​ಟಿ ಐಫೋನ್ ಮತ್ತು ಐಪ್ಯಾಡ್ ಗ್ರಾಹಕರಿಗೂ ಎಚ್ಚರಿಕೆಯನ್ನ ನೀಡಿತ್ತು. ಆ್ಯಪಲ್ ಐಫೋನ್ ಉಪಯೋಗಿಸುತ್ತಿರುವವರು ಐಒಎಸ್ 14.71 ಗೆ ಮತ್ತು ಐಪ್ಯಾಡ್ ಒಎಸ್ 14.71 ಗೆ ಅಪ್ಡೇಟ್ ಮಾಡುವಂತೆ ಸೂಚಿಸಿತ್ತು.

OnePlus 5G: ಒನ್​ಪ್ಲಸ್ ಸೂಪರ್ ಸೇಲ್: ಅತೀ ಕಡಿಮೆ ಬೆಲೆಗೆ 12GB RAMನ 5G ಸ್ಮಾರ್ಟ್​ಫೋನ್

Amazon: ಇಂದೇ ಕೊನೆ ದಿನ: ಅಮೆಜಾನ್​ನಲ್ಲಿ ಈ ಸ್ಮಾರ್ಟ್​ಫೋನ್​ಗಳ ಮೇಲೆ ಭರ್ಜರಿ ರಿಯಾಯಿತಿ

(Chrome 92 Update Update Your Google Chrome 92 browser immediately to avoid getting hacked CERT-In)

ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್