AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ಫೋನ್ ಬಳಕೆದಾರರಿಗೆ ಸರ್ಕಾರದಿಂದ ಎಚ್ಚರಿಕೆ: ಆಂಡ್ರಾಯ್ಡ್ ಬಳಕೆದಾರರು ಇಲ್ಲಿ ಗಮನಿಸಿ

Government alerts mobile users: "ಆಂಡ್ರಾಯ್ಡ್‌ನಲ್ಲಿ ಹಲವಾರು ದುರ್ಬಲತೆಗಳು ವರದಿಯಾಗಿದೆ, ಇದನ್ನು ಬಳಸಿಕೊಂಡು ಹ್ಯಾಕರ್​ಗಳು ಫೋನಿನಿಂದ ಸೂಕ್ಷ್ಮ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಾರೆ," ಎಂದು ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಹೇಳಿದೆ.

ಸ್ಮಾರ್ಟ್​ಫೋನ್ ಬಳಕೆದಾರರಿಗೆ ಸರ್ಕಾರದಿಂದ ಎಚ್ಚರಿಕೆ: ಆಂಡ್ರಾಯ್ಡ್ ಬಳಕೆದಾರರು ಇಲ್ಲಿ ಗಮನಿಸಿ
Android
Vinay Bhat
|

Updated on: Aug 14, 2023 | 12:23 PM

Share

ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In), ಆಂಡ್ರಾಯ್ಡ್ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ. ಇತ್ತೀಚಿನ ಆಂಡ್ರಾಯ್ಡ್ 13 ಸೇರಿದಂತೆ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನ ಹಲವಾರು ಆವೃತ್ತಿಗಳಲ್ಲಿ ದುರ್ಬಲತೆಗಳು ಕಂಡುಬಂದಿದೆ. ಇವುಗಳು ನಿಮ್ಮ ಸ್ಮಾರ್ಟ್​ಫೋನ್​ ಒಳಗಡೆ ಪ್ರವೇಶ ಪಡೆದು, ಸೂಕ್ಷ್ಮ ಮಾಹಿತಿಯನ್ನು ಕದಿಯಲು ಪ್ರಾರಂಭಿಸುತ್ತದೆ ಎಂದು ಸರ್ಕಾರ ಹೇಳಿದೆ.

CERT-In ಎಂಬುದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದೆ. ಭಾರತದಲ್ಲಿ ನಡೆಯುವ ಸೈಬರ್ ಅಟ್ಯಾಕ್ ಅನ್ನು ಸುರಕ್ಷಿತಗೊಳಿಸುವುದು ಇದರ ಗುರಿಯಾಗಿದೆ. ಹ್ಯಾಕಿಂಗ್ ಮತ್ತು ಫಿಶಿಂಗ್ ಸೇರಿದಂತೆ ಸೈಬರ್ ಭದ್ರತೆ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಇದು ಹೊಂದಿದೆ. CERT-In ಹೇಳಿರುವ ಪ್ರಕಾರ ಅತ್ಯಂತ ಜನಪ್ರಿಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್‌ಗಳಲ್ಲಿ ಒಂದಾದ ಆಂಡ್ರಾಯ್ಡ್ OS ನ ಹಲವಾರು ಆವೃತ್ತಿಗಳಲ್ಲಿ ಅಪಾಯಗಳು ಕಂಡುಬಂದಿದೆ.

120W ಹೈಪರ್‌ ಚಾರ್ಜರ್, 50MP ಕ್ಯಾಮೆರಾ: ಶವೋಮಿ 12 ಪ್ರೊ ಫೋನ್ ಮೇಲೆ 38,000 ರೂ. ಡಿಸ್ಕೌಂಟ್

ಇದನ್ನೂ ಓದಿ
Image
ಭಾರತದಲ್ಲಿಂದು ಬಹುನಿರೀಕ್ಷಿತ ಟೆಕ್ನೋ ಪೊವಾ 5 ಸರಣಿ ಸ್ಮಾರ್ಟ್​ಫೋನ್ ಬಿಡುಗಡೆ: ಏನಿದೆ ಫೀಚರ್ಸ್
Image
ಕೇವಲ 10,999 ರೂ. ಗೆ ಖರೀದಿಸಿ 6000mAh ಬ್ಯಾಟರಿ, 50MP ಕ್ಯಾಮೆರಾದ ಈ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್
Image
ಆಗಸ್ಟ್ 18 ರಂದು ಮೊದಲ ಸೇಲ್ ಕಾಣಲಿದೆ ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫೋಲ್ಡ್ 5: ಬೆಲೆ ಎಷ್ಟು?
Image
ಝೆಡ್​​​ಟಿಇ ಬಿಡುಗಡೆ ಮಾಡಿದೆ ಹೊಸ ಸ್ಮಾರ್ಟ್​ಫೋನ್

“ಆಂಡ್ರಾಯ್ಡ್‌ನಲ್ಲಿ ಹಲವಾರು ದುರ್ಬಲತೆಗಳು ವರದಿಯಾಗಿದೆ, ಇದನ್ನು ಬಳಸಿಕೊಂಡು ಹ್ಯಾಕರ್​ಗಳು ಫೋನಿನಿಂದ ಸೂಕ್ಷ್ಮ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಾರೆ,” ಎಂದು ಹೇಳಿದೆ.

CERT-In ಹೈಲೈಟ್ ಮಾಡಿದ ದುರ್ಬಲತೆಗಳ ಪಟ್ಟಿ ಇಲ್ಲಿದೆ:

– CVE-2020-29374 – CVE-2022-34830 -CVE-2022-40510 – CVE-2023-20780 – CVE-2023-20950 -209623 – CVE-2023-21133 – CVE-2023-21134 – CVE-2023-21140

CVE-2023-21142 – CVE- 2023-21264 – CVE-2023-21267 – CVE-2023-21267 – CVE-312023

CVE -2023-21270 – CVE-2023-21271 – CVE-2023-21272 – CVE-2023-21273 – CVE-2023-21274 -CVE-2023-21275 – CVE-20275 – CVE-2026-212027 023 -21278 – CVE-2023-21279 – CVE-2023-21280 – CVE-2023-21281 – CVE-2023-21282 – CVE-2023-21283 – CVE-2023-21284 – CVE-2023-21285 – CVE-2023-21286 – CVE-2023-212823 – CVE-281-2023-21289 – CVE-2023-21290 – CVE-2023-21292 – CVE-2023-21626 – CVE-2023-22666 – CVE-2023-28537 CVE-20523-

CERT ಪ್ರಕಾರ ಈ ದೋಷಗಳು ಆಂಡ್ರಾಯ್ಡ್ ಆವೃತ್ತಿ 10, 11, 12, 12L ಮತ್ತು 13 ಮೇಲೆ ಪರಿಣಾಮ ಬೀರುತ್ತವೆ. ಫ್ರೇಮ್‌ವರ್ಕ್, ಆಂಡ್ರಾಯ್ಡ್ ರನ್‌ಟೈಮ್, ಸಿಸ್ಟಮ್ ಕಾಂಪೊನೆಂಟ್, ಗೂಗಲ್ ಪ್ಲೇ ಸಿಸ್ಟಮ್ ಅಪ್‌ಡೇಟ್‌ಗಳು, ಕರ್ನಲ್, ಆರ್ಮ್ ಕಾಂಪೊನೆಂಟ್‌ಗಳು ಮತ್ತು ಕ್ವಾಲ್ಕಂನಲ್ಲಿನ ದೋಷಗಳಿಂದ ಅವು ಉಂಟಾಗಿವೆ ಎಂದು ಹೇಳಿದೆ.

ರಕ್ಷಣೆ ಹೇಗೆ?:

ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳು ಸುರಕ್ಷಿತವಾಗಿರಿಸಲು, ಬಳಕೆದಾರರು ತಮ್ಮ ಸಾಧನಗಳನ್ನು ಇತ್ತೀಚಿನ ಭದ್ರತಾ ಆವೃತ್ತಿಗೆ ಅಪ್ಡೇಟ್ ಮಾಡುವಂತೆ CERT-In ಶಿಫಾರಸು ಮಾಡಿದೆ. ಇದಕ್ಕಾಗಿ ಗೂಗಲ್ ಈಗಾಗಲೇ ಅಪ್ಡೇಟ್ ಬಿಡುಗಡೆ ಮಾಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ