AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ChatGPT: ಅಪರಾಧ ಪ್ರಕರಣದಲ್ಲಿ ಅಭಿಪ್ರಾಯ ಕೇಳಲು ಚಾಟ್​ಜಿಪಿಟಿ ಬಳಸಿದ ಹೈಕೋರ್ಟ್

ಅಪರಾಧ ಪ್ರಕರಣವೊಂದರಲ್ಲಿ ಜಾಮೀನು ಕೋರಿದ್ದ ಅಪರಾಧಿಯ ಕುರಿತು ಅಭಿಪ್ರಾಯ ಕೇಳಲು ಹೈಕೋರ್ಟ್​ ನ್ಯಾಯಾಧೀಶರು ಚಾಟ್​ಜಿಪಿಟಿ ಬಳಸಿದ್ದಾರೆ. ಭಾರತದಲ್ಲಿ ಕ್ರಿಮಿನಲ್ ಪ್ರಕರಣವೊಂದರಲ್ಲಿ ಚಾಟ್​​ಜಿಪಿಟಿ ಬಳಸಿರುವುದು ಇದೇ ಮೊದಲು.

ChatGPT: ಅಪರಾಧ ಪ್ರಕರಣದಲ್ಲಿ ಅಭಿಪ್ರಾಯ ಕೇಳಲು ಚಾಟ್​ಜಿಪಿಟಿ ಬಳಸಿದ ಹೈಕೋರ್ಟ್
ಚಾಟ್​ಜಿಪಿಟಿ
ಕಿರಣ್​ ಐಜಿ
|

Updated on:Mar 29, 2023 | 1:01 PM

Share

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅಪರಾಧಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭ ನ್ಯಾಯಾಧೀಶ ಅನೂಪ್ ಚಿತ್ಕಾರ ಅವರು ನೇತೃತ್ವ ವಹಿಸಿದ್ದ ಪೀಠ, ಅಪರಾಧಿಯ ಕೋರಿಕೆ ಕುರಿತು ಚಾಟ್​ಜಿಪಿಟಿ(ChatGPT) ಅಭಿಪ್ರಾಯ ಕೇಳಿದ್ದಾರೆ.

2020ರ ಜೂನ್​ನಲ್ಲಿ ನಡೆದಿದ್ದ ದಂಗೆ, ಕೊಲೆ, ಗಲಭೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿ, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅಪರಾಧಿಯ ಅರ್ಜಿ ಕುರಿತು ವಿಚಾರಣೆ ನಡೆಸುವಾಗ, ಚಾಟ್​​ಜಿಪಿಟಿ ಬಳಸಲಾಗಿದೆ. ಅಪರಾಧಿಯ ಕೃತ್ಯ, ವಿಧಿಸಲಾದ ಶಿಕ್ಷೆಯ ಪ್ರಮಾಣವನ್ನು ನಮೂದಿಸಿ, ಜಾಮೀನು ಅರ್ಜಿ ಕುರಿತು ಚಾಟ್​ಜಿಪಿಟಿ ಅಭಿಪ್ರಾಯ ಕೇಳಲಾಗಿದೆ. ನ್ಯಾಯಾಲಯದ ಮಿತಿಯಲ್ಲಿ ಮತ್ತು ಶಿಕ್ಷೆಯ ಪ್ರಮಾಣದ ಕುರಿತು ಚಾಟ್​ಜಿಪಿಟಿ ಅಭಿಪ್ರಾಯ ನೀಡಿದೆ.

ಕೊಲೆ, ಹಿಂಸೆ, ಗಲಭೆಯಂತಹ ಕೃತ್ಯದಲ್ಲಿ ಪಾಲ್ಗೊಂಡಿರುವುದರಿಂದ ನ್ಯಾಯಾಲಯ, ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕು ಮತ್ತು ನ್ಯಾಯಾಧೀಶರು ಕ್ರಮ ಕೈಗೊಳ್ಳಬೇಕು ಎಂದು ಚಾಟ್​ಜಿಪಿಟಿ ಹೇಳಿದೆ.

ಅಭಿಪ್ರಾಯ ಕೇಳಲು ಮಾತ್ರ ಚಾಟ್ ಜಿಪಿಟಿ ಬಳಸಲಾಗಿದೆ. ಉಳಿದಂತೆ ನ್ಯಾಯಾಲಯವು, ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತದೆ ಎಂದು ಪೀಠ ಹೇಳಿದೆ. ಬಳಿಕ, ಈ ಪ್ರಕರಣದಲ್ಲಿ ಅಪರಾಧಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Wed, 29 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್