AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook India: ಭಾರತದ ಫೇಸ್‌ಬುಕ್ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ

ಭಾರತದ ಮೆಟಾ (ಫೇಸ್‌ಬುಕ್) ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ನೀಡಿದ್ದಾರೆ.

Facebook India: ಭಾರತದ ಫೇಸ್‌ಬುಕ್ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ
Ajit Mohan
TV9 Web
| Edited By: |

Updated on:Nov 03, 2022 | 7:21 PM

Share

ಭಾರತದ ಮೆಟಾ (ಫೇಸ್‌ಬುಕ್) ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ನೀಡಿದ್ದಾರೆ. ಮೆಟಾ ಪ್ಲಾಟ್‌ಫಾರ್ಮ್ಸ್​ನ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ಘೋಷಿಸಿದ್ದಾರೆ. ವರದಿಗಳ ಪ್ರಕಾರ, ಮೋಹನ್ ಪ್ರತಿಸ್ಪರ್ಧಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಸ್ನ್ಯಾಪ್‌ಗೆ ಸೇರಲಿದ್ದಾರೆ. ಅಜಿತ್ ಮೋಹನ್ 2019 ರ ಜನವರಿಯಲ್ಲಿ ಫೇಸ್‌ಬುಕ್ ಇಂಡಿಯಾಕ್ಕೆ ವ್ಯವಸ್ಥಾಪಕ ನಿರ್ದೇಶಕರಾಗಿ ಸೇರಿದ್ದರು. ಅವರ ಅಧಿಕಾರಿ ಸಮಯದಲ್ಲಿ ಫೇಸ್ ಬುಕ್ ಕಂಪನಿಗೆ ಎರಡು ಕೊಡುಗೆಗಳನ್ನು ನೀಡಿದ್ದರು ಒಂದು WhatsApp ಮತ್ತು Instagram. ಇದು ಭಾರತದಲ್ಲಿ 200 ಮಿಲಿಯನ್ ಬಳಕೆದಾರರನ್ನು ಸೇರಿಸಿದೆ.

ಮೆಟಾ ಮೊದಲು, ಶ್ರೀ ಮೋಹನ್ ನಾಲ್ಕು ವರ್ಷಗಳ ಕಾಲ ಸ್ಟಾರ್ ಇಂಡಿಯಾದ ವೀಡಿಯೊ ಸ್ಟ್ರೀಮಿಂಗ್ ಸೇವೆ ಹಾಟ್‌ಸ್ಟಾರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

Published On - 7:12 pm, Thu, 3 November 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ