AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook India: ಭಾರತದ ಫೇಸ್‌ಬುಕ್ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ

ಭಾರತದ ಮೆಟಾ (ಫೇಸ್‌ಬುಕ್) ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ನೀಡಿದ್ದಾರೆ.

Facebook India: ಭಾರತದ ಫೇಸ್‌ಬುಕ್ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ
Ajit Mohan
TV9 Web
| Edited By: |

Updated on:Nov 03, 2022 | 7:21 PM

Share

ಭಾರತದ ಮೆಟಾ (ಫೇಸ್‌ಬುಕ್) ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ನೀಡಿದ್ದಾರೆ. ಮೆಟಾ ಪ್ಲಾಟ್‌ಫಾರ್ಮ್ಸ್​ನ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ಘೋಷಿಸಿದ್ದಾರೆ. ವರದಿಗಳ ಪ್ರಕಾರ, ಮೋಹನ್ ಪ್ರತಿಸ್ಪರ್ಧಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಸ್ನ್ಯಾಪ್‌ಗೆ ಸೇರಲಿದ್ದಾರೆ. ಅಜಿತ್ ಮೋಹನ್ 2019 ರ ಜನವರಿಯಲ್ಲಿ ಫೇಸ್‌ಬುಕ್ ಇಂಡಿಯಾಕ್ಕೆ ವ್ಯವಸ್ಥಾಪಕ ನಿರ್ದೇಶಕರಾಗಿ ಸೇರಿದ್ದರು. ಅವರ ಅಧಿಕಾರಿ ಸಮಯದಲ್ಲಿ ಫೇಸ್ ಬುಕ್ ಕಂಪನಿಗೆ ಎರಡು ಕೊಡುಗೆಗಳನ್ನು ನೀಡಿದ್ದರು ಒಂದು WhatsApp ಮತ್ತು Instagram. ಇದು ಭಾರತದಲ್ಲಿ 200 ಮಿಲಿಯನ್ ಬಳಕೆದಾರರನ್ನು ಸೇರಿಸಿದೆ.

ಮೆಟಾ ಮೊದಲು, ಶ್ರೀ ಮೋಹನ್ ನಾಲ್ಕು ವರ್ಷಗಳ ಕಾಲ ಸ್ಟಾರ್ ಇಂಡಿಯಾದ ವೀಡಿಯೊ ಸ್ಟ್ರೀಮಿಂಗ್ ಸೇವೆ ಹಾಟ್‌ಸ್ಟಾರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

Published On - 7:12 pm, Thu, 3 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು