AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gmail Down: ಪ್ರಪಂಚದಾದ್ಯಂತ ಜಿಮೇಲ್ ಸರ್ವರ್ ಡೌನ್; ಮೇಲ್ ಕಳುಹಿಸಲು, ಸ್ವೀಕರಿಸಲು ಪರದಾಟ

ಜಗತ್ತಿನ ಅತಿ ದೊಡ್ಡ ಸಂಪರ್ಕ ಜಾಲ ಜಿಮೇಲ್ ​(Gmail) ಸರ್ವರ್​​ ಡೌನ್​ ಆಗಿದೆ.

Gmail Down: ಪ್ರಪಂಚದಾದ್ಯಂತ ಜಿಮೇಲ್ ಸರ್ವರ್ ಡೌನ್; ಮೇಲ್ ಕಳುಹಿಸಲು, ಸ್ವೀಕರಿಸಲು ಪರದಾಟ
Gmail
TV9 Web
| Edited By: ವಿವೇಕ ಬಿರಾದಾರ|

Updated on:Dec 10, 2022 | 9:10 PM

Share

ಜಗತ್ತಿನ ಅತಿ ದೊಡ್ಡ ಸಂಪರ್ಕ ಜಾಲ ಜಿಮೇಲ್ ​(Gmail) ಸರ್ವರ್​​ ಡೌನ್​ ಆಗಿದೆ. ಬಳಕೆದಾರರ ಕಳೆದ ಒಂದು ಗಂಟೆಯಿಂದ ಜಿಮೇಲ್​ ಸರ್ವರ್ ಸಮಸ್ಯೆ ಎದುರಿಸುತ್ತಿದ್ದು, ಮೇಲ್ ಕಳುಹಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಪರದಾಡುತ್ತಿದ್ದಾರೆ ಎಂದು Downdetector.com ತಿಳಿಸಿದೆ ಎಂದು ದಿ ಇಂಡಿಯನ್​ ಎಕ್ಸ್ಪ್ರೆಸ್​​ ವರದಿ ಮಾಡಿದೆ.

ಇದರಿಂದ ಭಾರತದಾದ್ಯಂತ ಬಳಕೆದಾರರು ಇಮೇಲ್​​ಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಇದು ಜೀಮೆಲ್ ಎಂಟರ್‌ಪ್ರೈಸ್ ಸೇವೆಗಳ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಪ್ರಪಂಚದಾದ್ಯಂತ 1.5 ಶತಕೋಟಿ ಬಳಕೆದಾರರನ್ನು ಹೊಂದಿರುವ Gmail, 2022 ರ ಟಾಪ್ ಡೌನ್‌ಲೋಡ್ ಮಾಡಿದ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಭಾರತ ಸೇರಿದಂತೆ ಇನ್ನೂ ಕೆಲವು ರಾಷ್ಟ್ರಗಳ ಜಿಮೇಲ್ ಬಳಕೆದಾರರು ಸೇವೆಯಲ್ಲಿ ವ್ಯತ್ಯಯ ಉಂಟಾಗಿರುವ ಬಗ್ಗೆ ದೂರಿದ್ದಾರೆ.

ಈ ಬಗ್ಗೆ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದು, ಭಾರತದಲ್ಲಿ ಜಿಮೇಲ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆಯೇ? ಎಂದು ಕೇಳಿದ್ದಾರೆ.

Published On - 8:50 pm, Sat, 10 December 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ