AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gmail Down: ಪ್ರಪಂಚದಾದ್ಯಂತ ಜಿಮೇಲ್ ಸರ್ವರ್ ಡೌನ್; ಮೇಲ್ ಕಳುಹಿಸಲು, ಸ್ವೀಕರಿಸಲು ಪರದಾಟ

ಜಗತ್ತಿನ ಅತಿ ದೊಡ್ಡ ಸಂಪರ್ಕ ಜಾಲ ಜಿಮೇಲ್ ​(Gmail) ಸರ್ವರ್​​ ಡೌನ್​ ಆಗಿದೆ.

Gmail Down: ಪ್ರಪಂಚದಾದ್ಯಂತ ಜಿಮೇಲ್ ಸರ್ವರ್ ಡೌನ್; ಮೇಲ್ ಕಳುಹಿಸಲು, ಸ್ವೀಕರಿಸಲು ಪರದಾಟ
Gmail
TV9 Web
| Edited By: ವಿವೇಕ ಬಿರಾದಾರ|

Updated on:Dec 10, 2022 | 9:10 PM

Share

ಜಗತ್ತಿನ ಅತಿ ದೊಡ್ಡ ಸಂಪರ್ಕ ಜಾಲ ಜಿಮೇಲ್ ​(Gmail) ಸರ್ವರ್​​ ಡೌನ್​ ಆಗಿದೆ. ಬಳಕೆದಾರರ ಕಳೆದ ಒಂದು ಗಂಟೆಯಿಂದ ಜಿಮೇಲ್​ ಸರ್ವರ್ ಸಮಸ್ಯೆ ಎದುರಿಸುತ್ತಿದ್ದು, ಮೇಲ್ ಕಳುಹಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಪರದಾಡುತ್ತಿದ್ದಾರೆ ಎಂದು Downdetector.com ತಿಳಿಸಿದೆ ಎಂದು ದಿ ಇಂಡಿಯನ್​ ಎಕ್ಸ್ಪ್ರೆಸ್​​ ವರದಿ ಮಾಡಿದೆ.

ಇದರಿಂದ ಭಾರತದಾದ್ಯಂತ ಬಳಕೆದಾರರು ಇಮೇಲ್​​ಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಇದು ಜೀಮೆಲ್ ಎಂಟರ್‌ಪ್ರೈಸ್ ಸೇವೆಗಳ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಪ್ರಪಂಚದಾದ್ಯಂತ 1.5 ಶತಕೋಟಿ ಬಳಕೆದಾರರನ್ನು ಹೊಂದಿರುವ Gmail, 2022 ರ ಟಾಪ್ ಡೌನ್‌ಲೋಡ್ ಮಾಡಿದ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಭಾರತ ಸೇರಿದಂತೆ ಇನ್ನೂ ಕೆಲವು ರಾಷ್ಟ್ರಗಳ ಜಿಮೇಲ್ ಬಳಕೆದಾರರು ಸೇವೆಯಲ್ಲಿ ವ್ಯತ್ಯಯ ಉಂಟಾಗಿರುವ ಬಗ್ಗೆ ದೂರಿದ್ದಾರೆ.

ಈ ಬಗ್ಗೆ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದು, ಭಾರತದಲ್ಲಿ ಜಿಮೇಲ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆಯೇ? ಎಂದು ಕೇಳಿದ್ದಾರೆ.

Published On - 8:50 pm, Sat, 10 December 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ