AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pay: ಗೂಗಲ್ ಪೇಯಿಂದ ಎಚ್ಚರಿಕೆ: ಈ ಅಪ್ಲಿಕೇಷನ್ ಬಳಸುತ್ತಿದ್ದರೆ ತಕ್ಷಣ ಡಿಲೀಟ್ ಮಾಡಿ

Google Pay Alert Message: ಇಂದು ಸೈಬರ್ ಭದ್ರತೆ ಎಷ್ಟೇ ಬಲಿಷ್ಠವಾಗಿದ್ದರೂ ಬಳಕೆದಾರರು ಮಾಡುವ ಸಣ್ಣಪುಟ್ಟ ತಪ್ಪುಗಳು ಅಪರಾಧಿಗಳಿಗೆ ವರದಾನವಾಗಿ ಪರಿಣಮಿಸುತ್ತದೆ. ಈ ಹಿನ್ನಲೆಯಲ್ಲಿ ವಿಶ್ವದ ಅತ್ಯುತ್ತಮ UPI ಆ್ಯಪ್​ಗಳಲ್ಲಿ ಒಂದಾದ ಗೂಗಲ್ ಪೇ ತನ್ನ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

Google Pay: ಗೂಗಲ್ ಪೇಯಿಂದ ಎಚ್ಚರಿಕೆ: ಈ ಅಪ್ಲಿಕೇಷನ್ ಬಳಸುತ್ತಿದ್ದರೆ ತಕ್ಷಣ ಡಿಲೀಟ್ ಮಾಡಿ
Google Pay
Follow us
Vinay Bhat
|

Updated on: Nov 25, 2023 | 12:43 PM

ಗೂಗಲ್ ಪೇ (Google Pay) ದೇಶದ ಅತ್ಯಂತ ಜನಪ್ರಿಯ ಯುಪಿಐ ಪಾವತಿ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಭಾರತದಲ್ಲಿನ ಮಾರುಕಟ್ಟೆ ಷೇರಿಗೆ ಸಂಬಂಧಿಸಿದಂತೆ ಈ ಅಪ್ಲಿಕೇಶನ್ ಟಾಪ್ ಐದರಲ್ಲಿ ಹೆಚ್ಚು ಬಳಸಿದ ಯುಪಿಐ ಅಪ್ಲಿಕೇಶನ್‌ಗಳಲ್ಲಿ ಸ್ಥಾನ ಪಡೆದಿದೆ. ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಫೋನ್ ಸಂಖ್ಯೆಯನ್ನು ನಮೋದಿಸಿ ಇದರ ಮೂಲಕ ಸುಲಭವಾಗಿ ವಹಿವಾಟುಗಳನ್ನು ನಡೆಸುತ್ತಿದ್ದಾರೆ. ಇದರ ನಡುವೆ ಆನ್‌ಲೈನ್ ವಂಚನೆಗಳೂ ಹೆಚ್ಚುತ್ತಿವೆ. ಸೈಬರ್ ಭದ್ರತೆ ಎಷ್ಟೇ ಬಲಿಷ್ಠವಾಗಿದ್ದರೂ ಬಳಕೆದಾರರು ಮಾಡುವ ಸಣ್ಣಪುಟ್ಟ ತಪ್ಪುಗಳು ಅಪರಾಧಿಗಳಿಗೆ ವರದಾನವಾಗಿ ಪರಿಣಮಿಸುತ್ತದೆ. ಈ ಹಿನ್ನಲೆಯಲ್ಲಿ ವಿಶ್ವದ ಅತ್ಯುತ್ತಮ UPI ಆ್ಯಪ್​ಗಳಲ್ಲಿ ಒಂದಾದ ಗೂಗಲ್ ಪೇ ತನ್ನ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

ಯುಪಿಐ ಪಾವತಿ ಸಮಯದಲ್ಲಿ ಕೆಲವು ಆ್ಯಪ್‌ಗಳನ್ನು ಬಳಸಬಾರದು ಎಂದು ಗೂಗಲ್ ಪೇ ಹೇಳಿದೆ. ಈ ಆ್ಯಪ್‌ಗಳು ನಿಮ್ಮ ಫೋನ್‌ನಲ್ಲಿದ್ದರೆ, ಖಾತೆಗಳನ್ನು ಹ್ಯಾಕ್ ಮಾಡುವ ಅಪಾಯವಿದೆ ಎಂದಿದೆ. UPI ವಹಿವಾಟುಗಳಿಗಾಗಿ ಗೂಗಲ್ ಪೇ ಅತ್ಯಂತ ವಿಶ್ವಾಸಾರ್ಹ ಮತ್ತು ಸುರಕ್ಷಿತ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಅದಕ್ಕಾಗಿಯೇ ಇದು ಜನಪ್ರಿಯವಾಗಿದೆ. ಬಳಕೆದಾರರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ವಂಚನೆಯನ್ನು ತಡೆಯುವ ಕೆಲಸ ಮಾಡುತ್ತಿದೆ. ನೈಜ ಸಮಯದಲ್ಲಿ ಮೋಸದ ವಹಿವಾಟುಗಳನ್ನು ಪತ್ತೆಹಚ್ಚಲು ಇದು ಸಹಾಯ ಮಾಡುತ್ತದೆ.

Cyber Crime: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಈ ಸ್ಕ್ಯಾಮ್​ಗಳ ಬಗ್ಗೆ ಎಚ್ಚರದಿಂದಿರಿ

ಇದನ್ನೂ ಓದಿ
Image
ಭಾರತಕ್ಕೆ ಬಂತು ಸ್ಯಾಮ್​ಸಂಗ್​ನ ಬಜೆಟ್ ಬೆಲೆಯ ಬಂಪರ್ ಸ್ಮಾರ್ಟ್​ಫೋನ್
Image
AI ಅನ್ನು ಅಭಿವೃದ್ಧಿಪಡಿಸಲು ಭಾರತೀಯ ಸರ್ಕಾರಕ್ಕೆ ಸಹಾಯ ಮಾಡಲಿರುವ ಗೂಗಲ್
Image
ವಾರದಲ್ಲಿ 3 ದಿನ ಕೆಲಸ ಸಾಧ್ಯ, ಉದ್ಯೋಗವೇ ಜೀವನದ ಉದ್ದೇಶವಲ್ಲ: ಬಿಲ್ ಗೇಟ್ಸ್
Image
ಅದ್ಭುತ ಕ್ಯಾಮೆರಾ, ಫಾಸ್ಟ್ ಚಾರ್ಜರ್: ಒಪ್ಪೋ ರೆನೋ 11 ಸರಣಿ ಫೋನ್ ಬಿಡುಗಡೆ

ಆದಾಗ್ಯೂ, ತಮ್ಮ ಫೋನ್‌ಗಳಲ್ಲಿ ಸ್ಕ್ರೀನ್ ಹಂಚಿಕೆ (ಸ್ಕ್ರೀನ್ ಶೇರಿಂಗ್) ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸಿದಾಗ ಗೂಗಲ್ ಪೇ ಬಳಸಬಾರದು ಎಂಬ ಎಚ್ಚರಿಕೆ ಸಂದೇಶವನ್ನು ಕಳುಹಿಸಿದೆ. ಗೂಗಲ್ ಪೇ ಅನ್ನು ಬಳಸುವಾಗ ನೀವು ಯಾವುದೇ ಸಂದರ್ಭಗಳಲ್ಲಿ AnyDesk, TeamViewer ನಂತಹ ಯಾವುದೇ ಸ್ಕ್ರೀನ್ ಹಂಚಿಕೆ ಅಪ್ಲಿಕೇಶನ್ ಅನ್ನು ಬಳಸಬಾರದು ಎಂದು ಹೇಳಿದೆ.

ಆಫೀಸು ಕೆಲಸದ ಸಂಧರ್ಭ ಏನಾದರು ತೊಂದರೆ ಆಯಿತು ಎಂದಾದರೆ, ರಿಮೋಟ್ ಕಂಟ್ರೊಲ್ ತೆಗೆದುಕೊಳ್ಳಲು ಸ್ಕ್ರೀನ್ ಹಂಚಿಕೆ ಅಪ್ಲಿಕೇಶನ್‌ಗಳು ಉಪಯುಕ್ತವಾಗಿವೆ. ಆದರೆ ಕೆಲವು ಕಂಪನಿಗಳು ಇದರಿಂದ ಬಳಕೆದಾರರನ್ನು ಮೋಸಗೊಳಿಸಬಹುದು. ಬಳಕೆದಾರರು ಬ್ಯಾಂಕಿಂಗ್ ವಹಿವಾಟು ಮಾಡುವಾಗ ಬ್ಯಾಂಕಿಂಗ್ ಮಾಹಿತಿಯನ್ನು ಕದಿಯುವ ಸಾಧ್ಯತೆಯಿದೆ. ಈ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಗೂಗಲ್ ಹೇಳಿದೆ.

”ಗೂಗಲ್ ಪೇ ಯಾವುದೇ ಕಾರಣಕ್ಕೂ ಥರ್ಡ್ ಪಾರ್ಟಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಅಥವಾ ಇನ್‌ಸ್ಟಾಲ್ ಮಾಡಲು ನಿಮ್ಮನ್ನು ಕೇಳುವುದಿಲ್ಲ. ನೀವು ಈಗಾಗಲೇ ಈ ಸ್ಕ್ರೀನ್ ಹಂಚಿಕೆ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ್ದರೆ, ನೀವು ಗೂಗಲ್ ಪೇ ಅನ್ನು ಬಳಸುವ ಮೊದಲು ಅವುಗಳನ್ನು ಕ್ಲೋಸ್ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಿ. ಗೂಗಲ್ ಪೇನ ಪ್ರತಿನಿಧಿಯಾಗಿರುವ ಯಾರಾದರೂ ನಿಮ್ಮನ್ನು ಫೋನ್ ಮೂಲಕ ಸಂಪರ್ಕಿಸಲು ಅಥವಾ ನೇರವಾಗಿ ಈ ರೀತಿಯ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಸಲಹೆ ತಕ್ಷಣವೇ ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡಿ,” ಎಂದು ಗೂಗಲ್ ಪೇ ಹೇಳಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ