AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google: ಜೂನ್​ನಲ್ಲಿ 11 ಲಕ್ಷಕ್ಕೂ ಅಧಿಕ ಕಂಟೆಂಟ್ ಅನ್ನು ತೆಗೆದು ಹಾಕಿದ ಗೂಗಲ್

ಬಳಕೆದಾರರಿಂದ ಬಂದ ವರದಿಗಳ ಜೊತೆಗೆ, ಸ್ವಯಂಚಾಲಿತ ಪತ್ತೆ ಕ್ರಮದ ಪರಿಣಾಮವಾಗಿ ಗೂಗಲ್ ಜೂನ್​ (June) ತಿಂಗಳಲ್ಲಿ 1 ಲಕ್ಷಕ್ಕೂ ಅಧಿಕ ವಿವಾದಿತ ಅಂಶಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

Google: ಜೂನ್​ನಲ್ಲಿ 11 ಲಕ್ಷಕ್ಕೂ ಅಧಿಕ ಕಂಟೆಂಟ್ ಅನ್ನು ತೆಗೆದು ಹಾಕಿದ ಗೂಗಲ್
Google
TV9 Web
| Updated By: Vinay Bhat|

Updated on: Aug 04, 2022 | 2:18 PM

Share

ಈ ವರ್ಷದ ಜೂನ್ ತಿಂಗಳಲ್ಲಿ ಗೂಗಲ್ (Google) ಸಂಸ್ಥೆ ದೂರುಗಳನ್ನು ಆಧರಿಸಿ 1,11,493 ವಿಷಯದ ತುಣುಕುಗಳನ್ನು ತೆಗೆದುಹಾಕಿದೆ. ಗೂಗಲ್ ಸಂಸ್ಥೆ 32,717 ದೂರುಗಳನ್ನು ಸ್ವೀಕರಿಸಿದ್ದು, ಮಾಸಿಕ ಪಾರದರ್ಶಕ ವರದಿಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಬಳಕೆದಾರರಿಂದ ಬಂದ ವರದಿಗಳ ಜೊತೆಗೆ, ಸ್ವಯಂಚಾಲಿತ ಪತ್ತೆ ಕ್ರಮದ ಪರಿಣಾಮವಾಗಿ ಗೂಗಲ್ ಜೂನ್​ (June) ತಿಂಗಳಲ್ಲಿ 1 ಲಕ್ಷಕ್ಕೂ ಅಧಿಕ ವಿವಾದಿತ ಅಂಶಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕಳೆದ ವರ್ಷ ಮೇ ಯಲ್ಲಿ ಜಾರಿಗೆ ಬಂದ ಭಾರತದ ಐಟಿ ನಿಯಮಗಳನ್ನು (IT Rules) ಪಾಲಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಮೆರಿಕ ಮೂಲದ ದೈತ್ಯ ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ವರ್ಷ ಜಾರಿಗೆ ಬಂದ ಹೊಸ ಐಟಿ ನಿಯಮಗಳ ಅನುಸಾರವಾಗಿ ಸಾಮಾಜಿಕ ಜಾಲತಾಣ ಸಂಸ್ಥೆಗಳು ಮಾಸಿಕವಾಗಿ ಬಳಕೆದಾರರಿಂದ ಸ್ವೀಕರಿಸಿದ ದೂರು ಹಾಗೂ ಅದಕ್ಕೆ ಸ್ಪಂದಿಸಿದ ವರದಿಗಳನ್ನು ಬಹಿರಂಗಗೊಳಿಸಬೇಕಾಗುತ್ತದೆ. ಸ್ಥಳೀಯ ಕಾನೂನುಗಳು ಅಥವಾ ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ಆರೋಪದ ಮೇಲೆ ಭಾರತದ ವೈಯಕ್ತಿಕ ಬಳಕೆದಾರರಿಂದ ಹೆಚ್ಚು ದೂರುಗಳು ಬಂದಿವೆ. ಹಾಗೆಯೇ ಇದರಿಂದಾಗಿ ಮಾನಹಾನಿ, ಆಕ್ಷೇಪಾರ್ಹ ವಿಚಾರಗಳನ್ನು ರಿಮೂವ್ ಮಾಡಿದ್ದೇವೆ ಎಂದು ಸಂಸ್ಥೆ​ ತಿಳಿಸಿದೆ.

ಗೂಗಲ್​ನಿಂದ ಎಚ್ಚರಿಕೆ:

ಇದನ್ನೂ ಓದಿ
Image
Nokia 8210 4G: ಧೂಳೆಬ್ಬಿಸುತ್ತಿದೆ ನೋಕಿಯಾ 8210: ಕ್ಲಾಸಿಕ್ ಫೋನ್​ನೊಂದಿಗೆ ಮತ್ತೆ ಬಂದ ನೋಕಿಯಾ
Image
OnePlus 10T: 150W ಫಾಸ್ಟ್ ಚಾರ್ಜರ್​ನ ಒನ್​ಪ್ಲಸ್ 10T ಸ್ಮಾರ್ಟ್​​ಫೋನ್ ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು?
Image
Amazon Great Freedom Festival 2022 Sale: ಅಮೆಜಾನ್​ನಿಂದ ಸರ್​ಪ್ರೈಸ್: ನೂತನ ಸೇಲ್​ಗೂ ಮುನ್ನ ನೀಡಿದೆ ಬಂಪರ್ ಆಫರ್
Image
5G Service: ಆಗಸ್ಟ್​ನಿಂದ ಭಾರತದಲ್ಲಿ ಏರ್​ಟೆಲ್ 5G ಸೇವೆ: ಮೊದಲ ಗುತ್ತಿಗೆ ಎರಿಕ್​ಸನ್ ಪಾಲು

ವಾರಗಳ ಹಿಂದೆಯಷ್ಟೆ ಗೂಗಲ್ ತನ್ನ ಪ್ಲೇ ಸ್ಟೋರ್​ನಲ್ಲಿ ಕಂಡುಬಂದಿದ್ದ ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಪರಿಶೀಲಿಸಿ ಅವುಗಳನ್ನು ನೀವು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್​ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಮತ್ತೆ ಪ್ಲೇ ಸ್ಟೋರ್​ನಲ್ಲಿ ಫೇಕ್ ಆ್ಯಪ್ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗೂಗಲ್, ಪ್ಲೇಸ್ಟೋರ್​ನಲ್ಲಿ ಕೆಲ ಅಪಾಯಕಾರಿ ಮಾಲ್‌ವೇರ್ ಹೊಂದಿರುವ ಕೆಲ ಅಂಡ್ರಾಯ್ಡ್​ ಅಪ್ಲಿಕೇಶನ್​ಗಳು ಕಂಡು ಬಂದಿದೆ. ಇದನ್ನು ಅನೇಕರು ಡೌನ್ ಲೋಡ್ ಕೂಡ ಮಾಡಿದ್ದಾರೆ. ಆದರೆ ಈ ಆ್ಯಪ್​ಗಳು ಅಂಡ್ರಾಯ್ಡ್​ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಅಪಾಯವನ್ನುಂಟು ಮಾಡಲಿದೆ. ಹೀಗಾಗಿ ಅಂತಹ ಕೆಲ ಅಪ್ಲಿಕೇಶನ್​ಗಳನ್ನು ಅಪಾಯಕಾರಿ ಎಂದು ಘೋಷಿಸಲಾಗಿದ್ದು, ಅವುಗಳನ್ನು ಪ್ಲೇಸ್ಟೋರ್​ನಿಂದ ತೆಗೆದು ಹಾಕಲಾಗಿದೆ. ಇದಾಗ್ಯೂ ಈ ಆ್ಯಪ್​ಗಳು ನಿಮ್ಮ ಫೋನ್​ನಲ್ಲಿದ್ದರೆ ತಕ್ಷಣವೇ ಡಿಲೀಟ್ ಮಾಡುವಂತೆ ತಿಳಿಸಿದೆ. ಅದರಂತೆ ಈ ಕೆಳಗಿನ ಆ್ಯಪ್​ಗಳು ನಿಮ್ಮ ಸ್ಮಾರ್ಟ್​ಫೋನ್​ನಲ್ಲಿದ್ದ ತಕ್ಷಣವೇ ಡಿಲೀಟ್ ಮಾಡಿ.

ಜಂಕ್ ಕ್ಲೀನರ್ (Junk Cleaner), ಈಸಿಕ್ಲೀನರ್ (EasyCleaner), ಪವರ್ ಡಾಕ್ಟರ್ (Power Doctor), ಸೂಪರ್ ಕ್ಲೀನ್ (Super Clean), ಫುಲ್ ಕ್ಲೀನರ್ (Full Cleaner), ಕ್ಲೀನ್ ಕ್ಯಾಚೆ (Clean Cache), ಫಿಂಗರ್​ಟಿಪ್ ಕ್ಲೀನರ್ (Fingertip Cleaner), ಕ್ವಿಕ್ ಕ್ಲೀನರ್ (Quick Cleaner), ಕೀಪ್ ಕ್ಲೀನ್ (Keep Clean), ವಿಂಡಿ ಕ್ಲೀನ್ (Windy Clean), ಕಾರ್ಪೆಟ್ ಕ್ಲೀನ್ (Carpet Clean), ಕೂಲ್ ಕ್ಲೀನ್ (Cool Clean), ಸ್ಟ್ರಾಂಗ್ ಕ್ಲೀನ್ (Strong Clean), ಮೀಟಿಯೊರ್ ಕ್ಲೀನ್ (Meteor Clean).

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ