AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Down: ಭಾರತದಲ್ಲಿ ಗೂಗಲ್ ಸರ್ವರ್ ಡೌನ್: ಸರ್ಚ್ ಮಾಡಲು ಬಳಕೆದಾರರ ಪರದಾಟ

ಭಾರತದಾದ್ಯಂತ ಬಳಕೆದಾರರು ಇಮೇಲ್​​ಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಕೂಡ ಸಾಧ್ಯವಾಗುತ್ತಿಲ್ಲ. ಗುರುವಾರ ಬೆಳಗ್ಗೆ ಗೂಗಲ್ ಸರ್ವರ್ ಡೌನ್ (Google Server Down) ಆದ ಬಗ್ಗೆ ವರದಿ ಆಗಿದೆ.

Google Down: ಭಾರತದಲ್ಲಿ ಗೂಗಲ್ ಸರ್ವರ್ ಡೌನ್: ಸರ್ಚ್ ಮಾಡಲು ಬಳಕೆದಾರರ ಪರದಾಟ
Google
Vinay Bhat
|

Updated on:Mar 23, 2023 | 12:28 PM

Share

ಭಾರತದ ಅನೇಕ ಕಡೆಗಳಲ್ಲಿ ಸರ್ಚ್ ಇಂಜಿನ್ ದೈತ್ಯ ಗೂಗಲ್ (Google) ಸರ್ವರ್ ಡೌನ್ ಆಗಿದೆ. ಗೂಗಲ್ ಒಡೆತನದ ಯೂಟ್ಯೂಬ್, ಜಿ-ಮೇಲ್ (G-Mail) ಗೂಗಲ್ ಡ್ರೈವ್​ನ ಸರ್ವರ್ ಡೌನ್ ಆಗಿದ್ದು ಬಳಕೆದಾರರು ಉಪಯೋಗಿಸಲು ಪರದಾಡುತ್ತಿದ್ದಾರೆ. ಭಾರತದಾದ್ಯಂತ ಬಳಕೆದಾರರು ಇಮೇಲ್​​ಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಕೂಡ ಸಾಧ್ಯವಾಗುತ್ತಿಲ್ಲ. ಗುರುವಾರ ಬೆಳಗ್ಗೆ ಗೂಗಲ್ ಸರ್ವರ್ ಡೌನ್ (Google Server Down) ಆದ ಬಗ್ಗೆ ವರದಿ ಆಗಿದೆ. ಡೌನ್​ಡೆಟೆಕ್ಟರ್ ಮಾಡಿರುವ ವರದಿಯ ಪ್ರಕಾರ, ಗೂಗಲ್ ಸರ್ವರ್ ಡೌನ್ ಆದ ಬಗ್ಗೆ ಭಾರತದಲ್ಲಿ 1,500 ಕ್ಕೂ ಅಧಿಕ ರಿಪೋರ್ಟ್ ಬಂದಿದೆಯಂತೆ. ಟ್ವಿಟ್ಟರ್​ನಲ್ಲಿ ಗೂಗಲ್ ಡೌನ್ ಹ್ಯಾಶ್​ಟ್ಯಾಗ್ ಟ್ರೆಂಡ್ ಆಗಿದ್ದು ಅನೇಕರು ಟ್ವೀಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
WhatsApp New Feature: ಗ್ರೂಪ್ ಅಡ್ಮಿನ್​​ಗಳಿಗೆ ಸಹಕಾರಿಯಾಗುವ 2 ಹೊಸ ಫೀಚರ್ ಪರಿಚಯಿಸಲಿದೆ ವಾಟ್ಸ್ಆ್ಯಪ್; ಏನಿದರ ವಿಶೇಷತೆ?
Image
Moto G32: ಮೋಟೋ ಫೋನ್​ಗಳಿಗೆ ಭರ್ಜರಿ ಬೇಡಿಕೆ: ಹಳೆಯ ಮೊಬೈಲ್ ಹೊಸ ಸ್ಟೋರೇಜ್​ನಲ್ಲಿ ಬಿಡುಗಡೆ
Image
Tech Tips: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ ಫೇಕ್ ಸ್ಮಾರ್ಟ್​ಫೋನ್​ಗಳು: ಕಂಡುಹಿಡಿಯುವುದು ಹೇಗೆ?
Image
Twitter: ಶೀಘ್ರದಲ್ಲೇ ದೀರ್ಘ ರೂಪದ ಟ್ವೀಟ್‌ಗಳ ಅಕ್ಷರ ಮಿತಿ 10,000ಕ್ಕೆ ಹೆಚ್ಚಿಸಲಿದೆ ಟ್ವಿಟರ್: ಸಿಇಒ ಎಲಾನ್ ಮಸ್ಕ್

”502 ದೋಷ ಕಂಡುಬಂದಿದ್ದು ಸರ್ವರ್ ತಾತ್ಕಾಲಿಕ ತೊಂದರೆ ಎದುರಿಸಿದೆ. ನಿಮ್ಮ ವಿನಂತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು 30 ಸೆಕೆಂಡುಗಳ ನಂತರ ಮತ್ತೆ ಪ್ರಯತ್ನಿಸಿ”, ಎಂಬ ಸಂದೇಶ ಗೂಗಲ್​ನಲ್ಲಿ ಸರ್ಚ್ ಕೊಟ್ಟಾಗ ಕಾಣಿಸುತ್ತದೆ.

ಗೂಗಲ್ ಮಾಲೀಕತ್ವದ ಯೂಟ್ಯೂಬ್, ಡ್ರೈವ್, ಜಿಮೇಲ್, ಡ್ಯೂ, ಗೂಗಲ್ ಮೀಟ್, ಹ್ಯಾಂಗ್​ಔಟ್ಸ್, ಡಾಕ್ಸ್, ಶೀಟ್‌ಗಳಂತಹ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಬಳಕೆದಾರರು ತಮಗೆ ಕಂಡುಬಂದ ದೋಷಗ ಬಗ್ಗೆ ಸ್ಕ್ರೀನ್‌ಶಾಟ್‌ಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಆದರೆ, ಇದರ ಬಗ್ಗೆ ಗೂಗಲ್ ಇನ್ನೂ ಪ್ರತಿಕ್ರಿಯಿಸಿಲ್ಲ.

ತಂತ್ರಜ್ಞಾನದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Thu, 23 March 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ