AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Down: ಭಾರತದಲ್ಲಿ ಗೂಗಲ್ ಸರ್ವರ್ ಡೌನ್: ಸರ್ಚ್ ಮಾಡಲು ಬಳಕೆದಾರರ ಪರದಾಟ

ಭಾರತದಾದ್ಯಂತ ಬಳಕೆದಾರರು ಇಮೇಲ್​​ಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಕೂಡ ಸಾಧ್ಯವಾಗುತ್ತಿಲ್ಲ. ಗುರುವಾರ ಬೆಳಗ್ಗೆ ಗೂಗಲ್ ಸರ್ವರ್ ಡೌನ್ (Google Server Down) ಆದ ಬಗ್ಗೆ ವರದಿ ಆಗಿದೆ.

Google Down: ಭಾರತದಲ್ಲಿ ಗೂಗಲ್ ಸರ್ವರ್ ಡೌನ್: ಸರ್ಚ್ ಮಾಡಲು ಬಳಕೆದಾರರ ಪರದಾಟ
Google
Vinay Bhat
|

Updated on:Mar 23, 2023 | 12:28 PM

Share

ಭಾರತದ ಅನೇಕ ಕಡೆಗಳಲ್ಲಿ ಸರ್ಚ್ ಇಂಜಿನ್ ದೈತ್ಯ ಗೂಗಲ್ (Google) ಸರ್ವರ್ ಡೌನ್ ಆಗಿದೆ. ಗೂಗಲ್ ಒಡೆತನದ ಯೂಟ್ಯೂಬ್, ಜಿ-ಮೇಲ್ (G-Mail) ಗೂಗಲ್ ಡ್ರೈವ್​ನ ಸರ್ವರ್ ಡೌನ್ ಆಗಿದ್ದು ಬಳಕೆದಾರರು ಉಪಯೋಗಿಸಲು ಪರದಾಡುತ್ತಿದ್ದಾರೆ. ಭಾರತದಾದ್ಯಂತ ಬಳಕೆದಾರರು ಇಮೇಲ್​​ಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಕೂಡ ಸಾಧ್ಯವಾಗುತ್ತಿಲ್ಲ. ಗುರುವಾರ ಬೆಳಗ್ಗೆ ಗೂಗಲ್ ಸರ್ವರ್ ಡೌನ್ (Google Server Down) ಆದ ಬಗ್ಗೆ ವರದಿ ಆಗಿದೆ. ಡೌನ್​ಡೆಟೆಕ್ಟರ್ ಮಾಡಿರುವ ವರದಿಯ ಪ್ರಕಾರ, ಗೂಗಲ್ ಸರ್ವರ್ ಡೌನ್ ಆದ ಬಗ್ಗೆ ಭಾರತದಲ್ಲಿ 1,500 ಕ್ಕೂ ಅಧಿಕ ರಿಪೋರ್ಟ್ ಬಂದಿದೆಯಂತೆ. ಟ್ವಿಟ್ಟರ್​ನಲ್ಲಿ ಗೂಗಲ್ ಡೌನ್ ಹ್ಯಾಶ್​ಟ್ಯಾಗ್ ಟ್ರೆಂಡ್ ಆಗಿದ್ದು ಅನೇಕರು ಟ್ವೀಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
WhatsApp New Feature: ಗ್ರೂಪ್ ಅಡ್ಮಿನ್​​ಗಳಿಗೆ ಸಹಕಾರಿಯಾಗುವ 2 ಹೊಸ ಫೀಚರ್ ಪರಿಚಯಿಸಲಿದೆ ವಾಟ್ಸ್ಆ್ಯಪ್; ಏನಿದರ ವಿಶೇಷತೆ?
Image
Moto G32: ಮೋಟೋ ಫೋನ್​ಗಳಿಗೆ ಭರ್ಜರಿ ಬೇಡಿಕೆ: ಹಳೆಯ ಮೊಬೈಲ್ ಹೊಸ ಸ್ಟೋರೇಜ್​ನಲ್ಲಿ ಬಿಡುಗಡೆ
Image
Tech Tips: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ ಫೇಕ್ ಸ್ಮಾರ್ಟ್​ಫೋನ್​ಗಳು: ಕಂಡುಹಿಡಿಯುವುದು ಹೇಗೆ?
Image
Twitter: ಶೀಘ್ರದಲ್ಲೇ ದೀರ್ಘ ರೂಪದ ಟ್ವೀಟ್‌ಗಳ ಅಕ್ಷರ ಮಿತಿ 10,000ಕ್ಕೆ ಹೆಚ್ಚಿಸಲಿದೆ ಟ್ವಿಟರ್: ಸಿಇಒ ಎಲಾನ್ ಮಸ್ಕ್

”502 ದೋಷ ಕಂಡುಬಂದಿದ್ದು ಸರ್ವರ್ ತಾತ್ಕಾಲಿಕ ತೊಂದರೆ ಎದುರಿಸಿದೆ. ನಿಮ್ಮ ವಿನಂತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು 30 ಸೆಕೆಂಡುಗಳ ನಂತರ ಮತ್ತೆ ಪ್ರಯತ್ನಿಸಿ”, ಎಂಬ ಸಂದೇಶ ಗೂಗಲ್​ನಲ್ಲಿ ಸರ್ಚ್ ಕೊಟ್ಟಾಗ ಕಾಣಿಸುತ್ತದೆ.

ಗೂಗಲ್ ಮಾಲೀಕತ್ವದ ಯೂಟ್ಯೂಬ್, ಡ್ರೈವ್, ಜಿಮೇಲ್, ಡ್ಯೂ, ಗೂಗಲ್ ಮೀಟ್, ಹ್ಯಾಂಗ್​ಔಟ್ಸ್, ಡಾಕ್ಸ್, ಶೀಟ್‌ಗಳಂತಹ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಬಳಕೆದಾರರು ತಮಗೆ ಕಂಡುಬಂದ ದೋಷಗ ಬಗ್ಗೆ ಸ್ಕ್ರೀನ್‌ಶಾಟ್‌ಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಆದರೆ, ಇದರ ಬಗ್ಗೆ ಗೂಗಲ್ ಇನ್ನೂ ಪ್ರತಿಕ್ರಿಯಿಸಿಲ್ಲ.

ತಂತ್ರಜ್ಞಾನದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Thu, 23 March 23

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್