AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google search down: ಗೂಗಲ್ ಸರ್ಚ್ ಇಂಜಿನ್ ಡೌನ್: ಸಾವಿರಾರು ಬಳಕೆದಾರರ ಪರದಾಟ

ವಿಶ್ವದ ಅತಿ ದೊಡ್ಡ ಸರ್ಚ್ ಎಂಜಿನ್ ಗೂಗಲ್​ನಲ್ಲಿ ದೋಷ ಕಂಡುಬಂದಿದೆ. ಇದರಿಂದ ಸಾಕಷ್ಟು ಬಳಕೆದಾರರು ತೊಂದರೆ ಅನುಭವಿಸಿದ್ದು 40,000 ಮಂದಿ ವರದಿ ಮಾಡಿದ್ದಾರೆ.

Google search down: ಗೂಗಲ್ ಸರ್ಚ್ ಇಂಜಿನ್ ಡೌನ್: ಸಾವಿರಾರು ಬಳಕೆದಾರರ ಪರದಾಟ
Google
TV9 Web
| Updated By: Vinay Bhat|

Updated on:Aug 09, 2022 | 10:04 AM

Share

ಮಂಗಳವಾರ ಗೂಗಲ್ ಸರ್ಚ್ ಇಂಜಿನ್ ಡೌನ್ (Google search down) ಆದ ಬಗ್ಗೆ ವರದಿಯಾಗಿದೆ. downdetector.com (ತಾಂತ್ರಿಕ ದೋಷ ಟ್ರ್ಯಾಕ್ ಮಾಡುವ ವೆಬ್​ಸೈಟ್) ಹೇಳಿರುವ ಪ್ರಕಾರ, ವಿಶ್ವದ ಅತಿ ದೊಡ್ಡ ಸರ್ಚ್ ಎಂಜಿನ್ ಗೂಗಲ್​ನಲ್ಲಿ ದೋಷ ಕಂಡುಬಂದಿದೆ. ಇದರಿಂದ ಸಾಕಷ್ಟು ಬಳಕೆದಾರರು ತೊಂದರೆ ಅನುಭವಿಸಿದ್ದು 40,000 ಮಂದಿ ವರದಿ ಮಾಡಿದ್ದಾರೆ ಎಂದು ಹೇಳಿದೆ. ಡೌನ್ಡೆಕ್ಟರ್ ಜಾಲತಾಣವು, ತನ್ನ ಪ್ಲಾಟ್ಫಾರ್ಮ್​​ನಲ್ಲಿ ಬಳಕೆದಾರರು ಸಲ್ಲಿಸಿದ ದೋಷಗಳ ದೂರು ಸೇರಿದಂತೆ ಹಲವಾರು ಮೂಲಗಳಿಂದ ಸ್ಥಿತಿ ವರದಿಗಳನ್ನು ಒಟ್ಟುಗೂಡಿಸುವ ಮೂಲಕ ಟ್ರ್ಯಾಕ್ ಮಾಡುತ್ತದೆ.

”502 ದೋಷ ಕಂಡುಬಂದಿದ್ದು ಸರ್ವರ್ ತಾತ್ಕಾಲಿಕ ತೊಂದರೆ ಎದುರಿಸಿದೆ. ನಿಮ್ಮ ವಿನಂತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು 30 ಸೆಕೆಂಡುಗಳ ನಂತರ ಮತ್ತೆ ಪ್ರಯತ್ನಿಸಿ”, ಎಂಬ ಸಂದೇಶ ಗೂಗಲ್​ನಲ್ಲಿ ಸರ್ಚ್ ಕೊಟ್ಟಾಗ ಕಾಣಿಸುತ್ತದೆ.

ಇದನ್ನೂ ಓದಿ
Image
Infinix Hot 12 Pro: 50MP ಕ್ಯಾಮೆರಾ, 5000mAh ಬ್ಯಾಟರಿ: ಈ ಫೋನಿನ ಬೆಲೆ ಕೇವಲ 10,999 ರೂ.
Image
iPhone 13: ಐಫೋನ್ 13 ಖರೀದಿಗೆ ಕ್ಯೂ ನಿಂತ ಜನರು: ಯಾಕೆ?, ಏನಿದೆ ಅಂತಹ ಆಫರ್?
Image
Nokia 2660 Flip: ನೋಕಿಯಾ 2660 ಫ್ಲಿಪ್ ಬಿಡುಗಡೆ: ಡಿಸೈನ್​ನಿಂದಲೇ ಗಮನ ಸೆಳೆಯುತ್ತಿದೆ ಈ ಫೋನ್
Image
Raksha Bandhan Gift Ideas: ನಿಮ್ಮ ಸಹೋದರ-ಸಹೋದರಿಯರಿಗೆ ನೀಡಲು ಅತ್ಯುತ್ತಮ ಉಡುಗೊರೆ ಇಲ್ಲಿದೆ ನೋಡಿ

ಬಳಕೆದಾರರು ತಮಗೆ ಕಂಡುಬಂದ ದೋಷಗ ಬಗ್ಗೆ ಸ್ಕ್ರೀನ್‌ಶಾಟ್‌ಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಆದರೆ, ಇದರ ಬಗ್ಗೆ ಗೂಗಲ್ ಇನ್ನೂ ಪ್ರತಿಕ್ರಿಯಿಸಿಲ್ಲ.

Published On - 10:04 am, Tue, 9 August 22

ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ