AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ
Government Maps
TV9 Web
| Updated By: Vinay Bhat|

Updated on: Aug 19, 2021 | 3:53 PM

Share

ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು (Ministry of Science and Technology) ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮೊದಲ ಬಾರಿಗೆ ಆನ್‌ಲೈನ್​ನಲ್ಲಿ ಸರ್ಕಾರಿ ಆ್ಯಪ್ ಅನ್ನು ಸಾರ್ವಜನಿಕರು ಉಪಯೋಗಿಸಬಹುದು.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಬಿಡುಗಡೆ ಮಾಡಿರುವ ಮೂರು ಆನ್‌ಲೈನ್ ಆ್ಯಪ್ ಪೈಕಿ ಮೊದಲನೆಯದು ಸರ್ವೇ ಆಫ್ ಇಂಡಿಯಾ (SOI), SOI’s SARTHI ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಮತ್ತು ನ್ಯಾಶನಲ್ ಅಟ್ಲಾಸ್​ನ ಮ್ಯಾಂಚಿಟ್ರನ್ ಎಂಟರ್‌ಪ್ರೈಸ್ ಜಿಯೋಪೋರ್ಟಲ್ ಮತ್ತು ಥೆಮ್ಯಾಟಿಕ್ ಮ್ಯಾಪಿಂಗ್ ಸಂಸ್ಥೆ (NATMO).

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಸಚಿವಾಲಯ ಬಿಡುಗಡೆ ಮಾಡಿದ ಹೊಸ ಕರಡು ರಾಷ್ಟ್ರೀಯ ಭೂಪ್ರದೇಶ ನೀತಿಯ ಪ್ರಕಾರ,  ಜಿಯೋಸ್ಪೇಷಿಯಲ್ ಡೇಟಾವನ್ನು ಸಾಮಾನ್ಯ ಗುರಿಯಾಗಿ ಪರಿಗಣಿಸಬೇಕು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕು ಎಂದು ತನ್ನ ಹೊಸ ನೀತಿಯಲ್ಲಿ ಹೇಳಲಾಗಿದೆ.

Samsung Galaxy M32 5G: ಸ್ಯಾಮ್​ಸಂಗ್​ನಿಂದ ಬಲಿಷ್ಠ ಬ್ಯಾಟರಿಯ ಹೊಸ 5G ಸ್ಮಾರ್ಟ್​ಫೋನ್ ಬಿಡುಗಡೆಗೆ ದಿನಾಂಕ ನಿಗದಿ

Realme Book: ರಿಯಲ್​ ಮಿಯಿಂದ ಭಾರತದಲ್ಲಿ ಮೊಟ್ಟ ಮೊದಲ ಲ್ಯಾಪ್​ಟಾಪ್ ಬಿಡುಗಡೆ: ಬೆಲೆ ಎಷ್ಟು?

(Government Maps Now Easily Accessible To Public Through Online Portals)

ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್