AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ
Government Maps
TV9 Web
| Edited By: |

Updated on: Aug 19, 2021 | 3:53 PM

Share

ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು (Ministry of Science and Technology) ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮೊದಲ ಬಾರಿಗೆ ಆನ್‌ಲೈನ್​ನಲ್ಲಿ ಸರ್ಕಾರಿ ಆ್ಯಪ್ ಅನ್ನು ಸಾರ್ವಜನಿಕರು ಉಪಯೋಗಿಸಬಹುದು.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಬಿಡುಗಡೆ ಮಾಡಿರುವ ಮೂರು ಆನ್‌ಲೈನ್ ಆ್ಯಪ್ ಪೈಕಿ ಮೊದಲನೆಯದು ಸರ್ವೇ ಆಫ್ ಇಂಡಿಯಾ (SOI), SOI’s SARTHI ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಮತ್ತು ನ್ಯಾಶನಲ್ ಅಟ್ಲಾಸ್​ನ ಮ್ಯಾಂಚಿಟ್ರನ್ ಎಂಟರ್‌ಪ್ರೈಸ್ ಜಿಯೋಪೋರ್ಟಲ್ ಮತ್ತು ಥೆಮ್ಯಾಟಿಕ್ ಮ್ಯಾಪಿಂಗ್ ಸಂಸ್ಥೆ (NATMO).

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಸಚಿವಾಲಯ ಬಿಡುಗಡೆ ಮಾಡಿದ ಹೊಸ ಕರಡು ರಾಷ್ಟ್ರೀಯ ಭೂಪ್ರದೇಶ ನೀತಿಯ ಪ್ರಕಾರ,  ಜಿಯೋಸ್ಪೇಷಿಯಲ್ ಡೇಟಾವನ್ನು ಸಾಮಾನ್ಯ ಗುರಿಯಾಗಿ ಪರಿಗಣಿಸಬೇಕು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕು ಎಂದು ತನ್ನ ಹೊಸ ನೀತಿಯಲ್ಲಿ ಹೇಳಲಾಗಿದೆ.

Samsung Galaxy M32 5G: ಸ್ಯಾಮ್​ಸಂಗ್​ನಿಂದ ಬಲಿಷ್ಠ ಬ್ಯಾಟರಿಯ ಹೊಸ 5G ಸ್ಮಾರ್ಟ್​ಫೋನ್ ಬಿಡುಗಡೆಗೆ ದಿನಾಂಕ ನಿಗದಿ

Realme Book: ರಿಯಲ್​ ಮಿಯಿಂದ ಭಾರತದಲ್ಲಿ ಮೊಟ್ಟ ಮೊದಲ ಲ್ಯಾಪ್​ಟಾಪ್ ಬಿಡುಗಡೆ: ಬೆಲೆ ಎಷ್ಟು?

(Government Maps Now Easily Accessible To Public Through Online Portals)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು