AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ
Government Maps
TV9 Web
| Edited By: |

Updated on: Aug 19, 2021 | 3:53 PM

Share

ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು (Ministry of Science and Technology) ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮೊದಲ ಬಾರಿಗೆ ಆನ್‌ಲೈನ್​ನಲ್ಲಿ ಸರ್ಕಾರಿ ಆ್ಯಪ್ ಅನ್ನು ಸಾರ್ವಜನಿಕರು ಉಪಯೋಗಿಸಬಹುದು.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಬಿಡುಗಡೆ ಮಾಡಿರುವ ಮೂರು ಆನ್‌ಲೈನ್ ಆ್ಯಪ್ ಪೈಕಿ ಮೊದಲನೆಯದು ಸರ್ವೇ ಆಫ್ ಇಂಡಿಯಾ (SOI), SOI’s SARTHI ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಮತ್ತು ನ್ಯಾಶನಲ್ ಅಟ್ಲಾಸ್​ನ ಮ್ಯಾಂಚಿಟ್ರನ್ ಎಂಟರ್‌ಪ್ರೈಸ್ ಜಿಯೋಪೋರ್ಟಲ್ ಮತ್ತು ಥೆಮ್ಯಾಟಿಕ್ ಮ್ಯಾಪಿಂಗ್ ಸಂಸ್ಥೆ (NATMO).

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಸಚಿವಾಲಯ ಬಿಡುಗಡೆ ಮಾಡಿದ ಹೊಸ ಕರಡು ರಾಷ್ಟ್ರೀಯ ಭೂಪ್ರದೇಶ ನೀತಿಯ ಪ್ರಕಾರ,  ಜಿಯೋಸ್ಪೇಷಿಯಲ್ ಡೇಟಾವನ್ನು ಸಾಮಾನ್ಯ ಗುರಿಯಾಗಿ ಪರಿಗಣಿಸಬೇಕು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕು ಎಂದು ತನ್ನ ಹೊಸ ನೀತಿಯಲ್ಲಿ ಹೇಳಲಾಗಿದೆ.

Samsung Galaxy M32 5G: ಸ್ಯಾಮ್​ಸಂಗ್​ನಿಂದ ಬಲಿಷ್ಠ ಬ್ಯಾಟರಿಯ ಹೊಸ 5G ಸ್ಮಾರ್ಟ್​ಫೋನ್ ಬಿಡುಗಡೆಗೆ ದಿನಾಂಕ ನಿಗದಿ

Realme Book: ರಿಯಲ್​ ಮಿಯಿಂದ ಭಾರತದಲ್ಲಿ ಮೊಟ್ಟ ಮೊದಲ ಲ್ಯಾಪ್​ಟಾಪ್ ಬಿಡುಗಡೆ: ಬೆಲೆ ಎಷ್ಟು?

(Government Maps Now Easily Accessible To Public Through Online Portals)

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್